ಸರ್ಕಾರಿ ಶಾಲೆ ಎಂದರೇಕೆ ನಿರ್ಲಕ್ಷ್ಯ?

ಶಿಕ್ಷಕರಿದ್ದಾರೆ-ಸರಿಯಾದ ಕೋಣೆಗಳಿಲ್ಲ,ಇದ್ದೂ ಇಲ್ಲದಂತಾದ ಶೌಚಾಲಯ

Team Udayavani, Nov 21, 2020, 6:48 PM IST

ಸರ್ಕಾರಿ ಶಾಲೆ ಎಂದರೇಕೆ ನಿರ್ಲಕ್ಷ್ಯ?

ಅಫಜಲಪುರ: ತಾಲೂಕಿನ ಸುಕ್ಷೇತ್ರ ಘತ್ತರಗಿ ಗ್ರಾಮದಲ್ಲೊಂದು ಸರ್ಕಾರಿ ಶಾಲೆಯಿದ್ದು,ದಾಖಲಾತಿ ಚೆನ್ನಾಗಿದೆ, ಶಿಕ್ಷಕರು ಇದ್ದಾರೆ. ಆದರೆ ಸರಿಯಾದ ಕೋಣೆ, ಶೌಚಾಲಯ, ಆವರಣವಿಲ್ಲದೇ ವಿದ್ಯಾರ್ಥಿಗಳು ಪರದಾಡುವಂತೆ ಆಗಿದೆ.

ತಾಲೂಕಿನ ಸುಕ್ಷೇತ್ರ ಘತ್ತರಗಿಗ್ರಾಮದಲ್ಲಿರುವ ಸರ್ಕಾರಿ ಹಿರಿಯಪ್ರಾಥಮಿಕ ಶಾಲೆಯಲ್ಲಿ ಸಮಸ್ಯೆಗಳುತಾಂಡವವಾಡುತ್ತಿವೆ. ಶಾಲೆ ಕಟ್ಟಡಹಳೆಯದಾಗಿದ್ದು, ಮೇಲ್ಛಾವಣಿ ಸೋರುತ್ತಿದೆ. 1958ರಲ್ಲಿ ನಿರ್ಮಾಣವಾದ ಶಾಲೆಗೆ ಕಾಯಕಲ್ಪ ಬೇಕಾಗಿದೆ. ಗೋಡೆ ಗಟ್ಟಿ ಮುಟ್ಟಾಗಿದೆ, ಮೇಲ್ಛಾವಣಿ ಮಳೆಗಾಲದಲ್ಲಿ ತೊಟ್ಟಿಕ್ಕುತ್ತಿದೆ. 1ರಿಂದ 8 ನೇ ತರಗತಿ ವರೆಗೆ ಈ ಶಾಲೆಯಲ್ಲಿ 10 ಶಿಕ್ಷಕರಿದ್ದು, 240 ಮಕ್ಕಳು ವ್ಯಾಸಾಂಗ ಮಾಡುತ್ತಿದ್ದಾರೆ. 10 ಕೊಣೆಗಳಿದ್ದು, ಎರಡು ಕೋಣೆಗಳು ಉಪಯೋಗಕ್ಕೆ ಬಾರದಂತಾಗಿವೆ. ಉಳಿದ ಎಂಟು ಕೋಣೆಗಳು ಮಳೆಗಾಲದಲ್ಲಿ ಸೋರುತ್ತಿವೆ.

ಶೌಚಾಲಯ ಸಮಸ್ಯೆ: 240 ವಿದ್ಯಾರ್ಥಿಗಳು ವ್ಯಾಸಾಂಗ ಮಾಡುವ ಶಾಲೆಯಲ್ಲಿ ಶೌಚಾಲಯ ಇದ್ದೂ ಇಲ್ಲದಂತಿದೆ. ಇದರಿಂದ ವಿದ್ಯಾರ್ಥಿನಿಯರು, ಮಹಿಳಾ ಶಿಕ್ಷಕಿಯರು ಪರದಾಡುವಂತಾಗಿದೆ.

ಇದನ್ನೂ ಓದಿ : ಡ್ರಗ್ಸ್ ಪ್ರಕರಣ: ಹಾಸ್ಯ ನಟಿ ಭಾರ್ತಿ ಸಿಂಗ್ ನಿವಾಸದ ಮೇಲೆ ಎನ್ ಸಿಬಿ ದಾಳಿ

ಶಿಕ್ಷಕರ ಸ್ವಂತ ಹಣದಿಂದ ಮೇಲ್ಛಾವಣಿ: ಶಾಲೆಯ ಶಿಕ್ಷಕರ ಸ್ವಂತ 80 ಸಾವಿರ ರೂ., ಸರ್ಕಾರದ 15 ಸಾವಿರ ರೂ. ಅನುದಾನ, 11 ಸಾವಿರ ರೂ. ನಿರ್ವಹಣೆ ವೆಚ್ಚ, ಶಿಕ್ಷಣ ಇಲಾಖೆಯಿಂದ 9615 ರೂ. ಸೇರಿಸಿ ಕಚೇರಿಯ ಮೇಲ್ಛಾವಣಿ ಹಾಕಿಸಿ, ಇನ್ನಿತರ ಕೆಲಸಗಳನ್ನು ಮಾಡಿಸಲಾಗಿದೆ.

ಶಾಲೆಯ ಮೇಲ್ಛಾವಣಿ ಇನ್ನೂ ದುರಸ್ತಿಯಾಗಬೇಕು. ಕಾಂಪೌಂಡ್‌ ಗೋಡೆ ನಿರ್ಮಾಣವಾಗಬೇಕು, ಶೌಚಾಲಯ ಕಟ್ಟಡವಾಗಬೇಕು, ಸ್ಮಾರ್ಟ್‌ ಕ್ಲಾಸ್‌ ಆಗಬೇಕು. ಸ್ಮಾರ್ಟ್‌ ಕ್ಲಾಸ್‌ಗೆ ಇದ್ದ ಹಣ ಕಚೇರಿ ದುರಸ್ತಿಗೆ ಬಳಸಿದ್ದೇವೆ. ಇದಕ್ಕೆ ಶಿಕ್ಷಕರು ಕೈ ಜೋಡಿಸಿದ್ದಾರೆ. ಬರುವ ದಿನಗಳಲ್ಲಿ ಸ್ಮಾರ್ಟ್‌ ಕ್ಲಾಸ್‌ ಬೇಕೆಂದು ಸಮನ್ವಯಾಧಿಕಾರಿ ಸುಧಾಕರ ನಾಯಕ್‌ ಗಮನಕ್ಕೆ ತಂದಿದ್ದೇವೆ. ಎಂ.ಡಿ ನೂರುದ್ದಿನ್‌, ಮುಖ್ಯಶಿಕ್ಷಕ

ಘತ್ತರಗಿ ಶಾಲೆ ಶೌಚಾಲಯ ಸಮಸ್ಯೆ ಗಮನಕ್ಕೆ ಬಂದಿದೆ. ಮುಖ್ಯಶಿಕ್ಷಕ, ಬಿಇಒ ಜತೆ ಚರ್ಚಿಸಿ ಶೀಘ್ರ ಶೌಚಾಲಯ ಕಟ್ಟಿಸುವ ವ್ಯವಸ್ಥೆ ಮಾಡಲಾಗುವುದು. ಡಾ| ಆಕಾಶ, ಐಎಎಸ್‌ ಅಧಿಕಾರಿ, ತಾ.ಪಂ

ಶಾಲೆ ಮೇಲ್ಛಾವಣಿ ದುರಸ್ತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುದಾನ ಬಂದ ಕೂಡಲೇ ದುರಸ್ತಿ ಮಾಡಲಾಗುತ್ತದೆ. ಶೌಚಾಲಯನಿರ್ಮಿಸಲಾಗುತ್ತದೆ. ಘತ್ತರಗಿ ಶಾಲೆ ಮಾದರಿಯಾಗಲಿದೆ. ಚಿತ್ರಶೇಖರ ದೇಗಲಮಡಿ, ಬಿಇಒ

 

ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.