ನೀರಾವರಿ ಯೋಜನೆ ಅನುಷ್ಠಾನದಲ್ಲಿ ಇಚ್ಛಾ ಶಕ್ತಿ ಕೊರತೆ


Team Udayavani, Aug 9, 2022, 4:04 PM IST

4power

ಆಳಂದ: ದೂರದೃಷ್ಟಿ ಮತ್ತು ಜನಪರ ಯೋಜನೆಗಳ ಕೈಗೆತ್ತಿಕೊಂಡಿದ್ದ ಹಿಂದಿನ ಕಾಂಗ್ರೆಸ್‌ ಸರ್ಕಾರದ ನೀರಾವರಿಯಂತ ಕಾಮಗಾರಿಗಳನ್ನು ಸಹ ಬಿಜೆಪಿ ಸರ್ಕಾರ ಕಡೆಗಣಿಸಿದೆ ಎಂದು ಆರೋಪಿಸಿದ ಮಾಜಿ ಶಾಸಕ ಬಿ.ಆರ್‌. ಪಾಟೀಲ ಅವರು, ನೀರಾವರಿ ಕೃಷಿ ಉತ್ತೇಜನದಂತ ಕಾಮಗಾರಿಗಳಲ್ಲೂ ಪೂರ್ಣಗೊಳಿಸಿದೆ ಕಡೆಗಣಿಸಿದೆ ಎಂದು ಹರಿಹಾಯ್ದರು. ಕೊರಳ್ಳಿ ಹತ್ತಿರದ ತಾಲೂಕಿನ ಜೀವನಾಡಿ ಅಮಾರ್ಜಾ ಅಣೆಕಟ್ಟು ಪೂರ್ಣವಾಗಿ ನೀರು ತುಂಬಿರುವ ಪ್ರಯುಕ್ತ ಸೋಮವಾರ ರೈತರು ಮತ್ತು ಬೆಂಬಲಿಗರೊಂದಿಗೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು.

ನಮ್ಮ ಅಕಾರವಯಲ್ಲಿ ಅಮರ್ಜಾ ಅಣೆಕಟ್ಟೆಗೆ ಭೀಮಾನದಿ ನೀರು ತರುವ ಯೋಜನೆಯ ಹಾಗೂ ಮಾರ್ಗದ 13 ಹಳ್ಳಿಯ ಕರೆಗಳಿಗೆ ನೀರು ಭರ್ಥಿ ಮಾಡುವ ಯೋಜನೆಯೂ ಸಕಾಲಕ್ಕೆ ಅನುಷ್ಠಾನ ಕೈಗೊಳ್ಳುವಲ್ಲಿ ಬಿಜೆಪಿ ಸರ್ಕಾರ ಹಿಂದೇಟು ಹಾಕಿದೆ. ಕಾಮಗಾರಿ ಆರಂಭಿಸಿ ನಾಲ್ಕು ವರ್ಷವಾದರೂ ಇದುವರೆಗೂ ಪ್ರಗತಿಕಂಡಿಲ್ಲ. ಯೋಜನೆ ಯಶಸ್ವಿಯಾದರೆ ಬೇಸಿಗೆಯಲ್ಲಿ ಕುಡಿಯುವ ನೀರು ಮತ್ತು ಕೃಷಿಗೆ ಪೂರಕವಾಗಲಿದೆ. 13 ಕೆರೆಗಳಿಗೆ ಬೇಸಿಗೆಯಲ್ಲಿ ನೀರು ಬತ್ತದೆ ಕೃಷಿ, ಜನ ಜಾನುವಾರುಗಳಿಗೆ ಅನುಕೂಲವಾಗುತ್ತಿದೆ. ಈ ಕೆಲಸವನ್ನು ಅಕಾರದಲ್ಲಿದ್ದವರು ತುರ್ತಾಗಿ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಆಳಂದ ತಾಲೂಕು ಹೆಚ್ಚಾಗಿ ಬಯಲು ಕೃಷಿ ಪ್ರದೇಶವಾಅಗಿದೆ. ಇಲ್ಲಿ ಹತ್ತಾರು ಕೆರೆ, ಗೊಕಟ್ಟೆಗಳ ನಿರ್ಮಾಣಕ್ಕೆ ಪೂರಕವಾಗಿದ್ದರು ಈ ಕೆಲಸಕ್ಕೆ ಮುಂದಾಗಿಲ್ಲ. ಕೆರೆ, ಗೋಕಟ್ಟೆಗಳ ಮೂಲಕ ರೈತರ ಜಮೀನಿಗೆ ನೀರು ಒದಗಿಸಿದರೆ ರೈತರು ತಮ್ಮ ಬೆಳೆ ಬೆಳೆದು ಆರ್ಥಿಕವಾಗಿ ಮುಂದೆ ಬರುತ್ತಾರೆ. ಸರ್ಕಾರ ಈ ಇಂಥ ಕೆಲಸಗಳಿಗೆ ಒತ್ತು ನೀಡಿದರೆ ಎಷ್ಟೇ ಅತಿವೃಷ್ಟಿ ಅನಾವೃಷ್ಟಿ ಎದುರಾದರೂ ಸಹಿತ ರೈತರಿಗೆ ತೊಂದರೆ ಆಗದು ಎಂದರು.

ನಿಸರ್ಗದಲ್ಲಿ ದೊಡ್ಡ ಶಕ್ತಿ ಅಡಗಿದೆ. ಶುದ್ಧ ನೀರು, ಗಾಳಿ ಅರಣ್ಯದ ಅವಶಕತೆ ಇದೆ. ಇಂದು ಪರಿಸರ ಅಸಮತೋಲನದಿಂದಾಗಿ ಜಾಗತೀಕ ತಾಪಮಾನ ಮತ್ತು ಪದೇ ಪದೇ ಅತಿವೃಷ್ಟಿ ಅನಾವೃಷ್ಟಿಗೆ ತುತ್ತಾಗುವಂತಾಗಿದೆ. ಅತಿವೃಷ್ಟಿ ಅನಾವೃಷ್ಟಿ ಅಗದಂತೆ ನೋಡಿಕೊಳ್ಳಲು ಪ್ರತಿಯೊಬ್ಬರೂ ಪರಿಸರದ ಸಮತೋಲನೆ ಕಾಪಾಡಲು ಮುಂದಾಗಬೇಕಾಗಿದೆ. ಸತತ ಮಳೆಯಿಂದಾಗಿ ಪ್ರಸಕ್ತ ಮುಂಗಾರಿನ ಬೆಳೆಗಳು ನಷ್ಟ ಅನುಭವಿಸಿದ ರೈತರಿಗೆ ಸರ್ಕಾರ ಪರಿಹಾರ ಪರಿಹಾರ ಒದಗಿಸಿ ಬರುವ ಹಿಂಗಾರು ಹಂಗಾಮಿನ ಬಿತ್ತನೆಗೆ ಸಹಕಾರ ನೀಡಬೇಕು ಎಂದರು.

ಜಿಪಂ ಮಾಜಿ ಸದಸ್ಯ ಸಿದ್ದರಾಮ ಪ್ಯಾಟಿ, ಕೆಪಿಸಿಸಿ ಭಾಲ್ಕಿ ಸಂಯೋಜಕ ಗುರುಶರಣ ಪಾಟೀಲ ಕೊರಳ್ಳಿ, ಮುಖಂಡರಾದ ಮಜರ್‌ ಹುಸೇನ್‌ ತಾಪಂ ಮಾಜಿ ಅಧ್ಯಕ್ಷ ಮೋಹನ್‌ಗೌಡ ಪಾಟೀಲ, ಮಲ್ಲಪ್ಪ ಹತ್ತರಕಿ, ಗಣೇಶ ಪಾಟೀಲ, ಲಿಂಗರಾಜ ಪಾಟೀಲ್‌, ರಾಜಶೇಖರ್‌ ಯಳಸಂಗಿ, ಶಂಕರರಾವ್‌ ದೇಶಮುಖ, ಲಕ್ಷಣ ಝಳಕಿ, ತಯಬ್‌ ಅಲಿ ಶೇಖ ಮಹಾಂತೇಶ್‌ ಪಾಟೀಲ್‌, ಶರಣ ಆಳಂಗಿ, ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷತೆ ಜೈಚಿತ್ರ ವೇದಶೆಟ್ಟಿ, ಸತೀಶ ಪನ್ನಶೆಟ್ಟಿ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.