ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ನಾಯಕರು


Team Udayavani, Jul 26, 2022, 12:22 PM IST

9BJP

ವಾಡಿ: ಚಿತ್ತಾಪುರ ಮೀಸಲು ಮತಕ್ಷೇತ್ರದ ಬಿಜೆಪಿ ಮುಖಂಡರು ಹಾಗೂ ಬಂಜಾರಾ ಸಮಾಜದ ಯುವ ನಾಯಕರು ಶಾಸಕ ಪ್ರಿಯಾಂಕ್‌ ಖರ್ಗೆ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲಿಂ ಐಮದ್‌ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ವಾಡಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸೈಯದ್‌ ಮಹೆಮೂದ್‌ ಸಾಹೇಬ ಅವರ ನೇತೃತ್ವದಲ್ಲಿ ಸೋಮವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ಬಿಜೆಪಿ ಇಂಗಳಗಿ ಮಂಡಲದ ಅಧ್ಯಕ್ಷ ಬಸವಂತರಾವ ಪಾಟೀಲ (ಗುಂಡುಗೌಡ), ಅಖೀಲ ಭಾರತ ಬಂಜಾರಾ ಸೇವಾ ಸಂಘದ ವಾಡಿ ವಲಯ ಅಧ್ಯಕ್ಷ ಶಂಕರ ಜಾಧವ, ಬಿಜೆಪಿ ಒಬಿಸಿ ಮೋರ್ಚಾದ ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಶೈಲ ನಾಟೀಕಾರ ಇಂಗಳಗಿ, ಆರ್ಯ ಈಡಿಗ ಸಮಾಜದ ತಾಲೂಕು ಉಪಾಧ್ಯಕ್ಷ ಸಂಗಯ್ಯ ಗುತ್ತೇದಾರ, ಪುರಸಭೆ ಮಾಜಿ ಸದಸ್ಯ ವಿಜಯ್‌ ನಾಯಕ, ಬಂಜಾರಾ ಮುಖಂಡರಾದ ಹಣಮಂತ ಚವ್ಹಾಣ ಕಡಬೂರ, ರಾಜೇಂದ್ರ ಪವಾರ, ಬಾಬು ನಾಯಕ, ಕಿಶನ್‌ ನಾಯಕ, ಅಶೋಕ ಚವ್ಹಾಣ, ವೆಂಕಟೇಶ ಜಾಧವ, ಹೇಮಂತ ನಾಯಕ, ದಶರಥ ರಾಠೊಡ ಅವರು ಅಧಿ ಕೃತವಾಗಿ ಕಾಂಗ್ರೆಸ್‌ ಸೇರ್ಪಡೆಯಾದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹೆಮೂದ್‌ ಸಾಹೇಬ ಮಾತನಾಡಿ, ಬಿಜೆಪಿ ತೊರೆದು ಬಂದ ಮುಖಂಡರನ್ನು ಪ್ರಿಯಾಂಕ್‌ ಖರ್ಗೆ ಅವರು ಸಾಂಕೇತಿಕವಾಗಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಮುಂದಿನ ದಿನಗಳಲ್ಲಿ ವಾಡಿ ನಗರದಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗುತ್ತಿದ್ದು, ಆ ವೇಳೆ ಅದ್ಧೂರಿಯಾಗಿ ಪಕ್ಷಕ್ಕೆ ಬರಮಾಡಿಕೊಳ್ಳಲಾಗುತ್ತದೆ. ಅಲ್ಲದೆ ಇವರೊಂದಿಗೆ ಇನ್ನೂ ಅನೇಕ ಮುಖಂಡರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಶಾಸಕ ಪ್ರಿಯಾಂಕ್‌ ಅವರ ಜಾತ್ಯತೀತ ನಿಲುವು ಮತ್ತು ಅಭಿವೃದ್ಧಿಯ ದೂರ ದೃಷ್ಟಿಯನ್ನು ಮನಗಂಡು ಪಕ್ಷಕ್ಕೆ ಆಕರ್ಷಿತರಾಗಿರುವುದು ಪಕ್ಷಕ್ಕೆ ಮತ್ತಷ್ಟು ಶಕ್ತಿ ನೀಡಲಿದೆ ಎಂದರು.

ಬಿಜೆಪಿ ತೊರೆದು ಬಂದ ಮುಖಂಡರೆಲ್ಲರನ್ನೂ ಕಾಂಗ್ರೆಸ್‌ ಪಕ್ಷದ ಶಾಲು ಹೊದಿಸುವ ಮೂಲಕ ಶಾಸಕ ಪ್ರಿಯಾಂಕ್‌ ಖರ್ಗೆ ಅವರು ಪಕ್ಷಕ್ಕೆ ಸ್ವಾಗತಿಸಿದರು. ಕಾಂಗ್ರೆಸ್‌ ಸಾಮಾಜಿಕ ಜಾಲತಾಣದ ರಾಜ್ಯ ಉಪಾಧ್ಯಕ್ಷ ಮನ್ಸೂರ್‌ ಖಾನ್‌ ಈ ಸಂದರ್ಭದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.