ಕನ್ನಡ ಸಂರಕ್ಷಣೆಗೆ ನಾಯಕತ್ವ ಅಗತ್ಯ


Team Udayavani, Nov 27, 2018, 11:22 AM IST

gul-4.jpg

ಆಳಂದ: ಕನ್ನಡ ನಾಡು, ನುಡಿ ವಿಶೇಷವಾಗಿ ಗಡಿನಾಡಿನಲ್ಲಿ ಕನ್ನಡ ಭಾಷೆ ಕನ್ನಡಿಗರ ಹಿತರಕ್ಷಣೆಗಾಗಿ ಸಾಮೂಹಿಕ ನಾಯಕತ್ವ ಅಗತ್ಯವಾಗಿದೆ ಎಂದು ಖಜೂರಿ ಕೋರಣೇಶ್ವರ ಮಠದ ಪೀಠಾಧಿಪತಿ ಶ್ರೀ ಮುರುಘೇಂದ್ರ ಮಹಾ ಸ್ವಾಮೀಜಿ ಹೇಳಿದರು.

ತಾಲೂಕಿನ ಖಜೂರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಮ್ಮ ಕರುನಾಡು ರಕ್ಷಣಾ ವೇದಿಕೆ ಹಮ್ಮಿಕೊಂಡಿದ್ದ 63ನೇ ಕನ್ನಡ ರಾಜ್ಯೋತ್ಸವ ಹಾಗೂ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಕನ್ನಡ ಉಳಿಸಿ ಬೆಳೆಸುವ ಕೆಲಸ ಸಂಘಟನೆಗಳ ಜವಾಬ್ದಾರಿ ಅಷ್ಟೆ ಅಲ್ಲ, ಕನ್ನಡಿಗರೆಲ್ಲ ಸೇರಿ ಕನ್ನಡ ಕಟ್ಟುವ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡರಂಗಪ್ಪ ಸಮಾರಂಭ ಉದ್ಘಾಟಿಸಿ ಮಾತನಾಡಿ, ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಕೆಲಸ ನಡೆಯುತ್ತಿದೆ. ಗಡಿನಾಡಿನಲ್ಲಿ ಅಗತ್ಯ ಕ್ರಮ ಕೈಗೊಂಡು ಇಲಾಖೆ ಸೌಲಭ್ಯ ನೀಡಲಾಗುವುದು ಎಂದರು. ನಾಡದೇವಿ ಭುವನೇಶ್ವರಿ ಭಾವಚಿತ್ರಕ್ಕೆ ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ| ಸಂಜಯ ರೆಡ್ಡಿ ಪೂಜೆ ಕೈಗೊಂಡು, ರಕ್ಷಣಾ ವೇದಿಕೆ ಗಡಿ ಭಾಗದ ಮಕ್ಕಳನ್ನು ಪೋತ್ಸಾಹಿಸುವ ಮೂಲಕ ಉತ್ತಮ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು.

ಅಧ್ಯಕ್ಷತೆ ವಹಿಸಿದ್ದ ನಮ್ಮ ಕರುನಾಡು ರಕ್ಷಣಾ ವೇದಿಯ ಸಂಸ್ಥಾಪಕ ಜಿಲ್ಲಾ ಅಧ್ಯಕ್ಷ ಗಂಗಾಧರ ಕುಂಬಾರ ಮಾತನಾಡಿ, ವೇದಿಕೆಯಿಂದ 6ರಿಂದ 10ನೇ ತರಗತಿಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ಪ್ರತಿ ವರ್ಷ ನೀಡಲಾಗುತ್ತಿದೆ ಎಂದರು.

ಶಿಕ್ಷಣ ಇಲಾಖೆ ಸಮನ್ವಯಾಧಿಕಾರಿ ಶ್ರೀಮಂತ ಜಿಡ್ಡೆ, ಇಂದಿರಾ ವಸತಿ ಶಾಲೆಯ ಪ್ರಾಚಾರ್ಯ ಸಿದ್ಧಪ್ಪ ಪೂಜಾರಿ, ಕಸಾಪ ಮಾಜಿ ಅಧ್ಯಕ್ಷ ಅಪ್ಪಾಸಾಬ ತೀರ್ಥೆ, ಕೋತನಹಿಪ್ಪರಗಾ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಮರೆಪ್ಪ ಶಿಂಧೆ, ಸಿಆರ್‌ಪಿ ವೆಂಕಟೇಶ ಚವ್ಹಾಣ, ಮುಖ್ಯಶಿಕ್ಷಕಿ ವಿಜಯಲಕ್ಷ್ಮೀ, ಗ್ರಾಪಂ ಸದಸ್ಯ ರಾಜಶೇಖರ ಹರಿಹರ, ನಮ್ಮ ಕರುನಾಡು ತಾಲೂಕು ಅಧ್ಯಕ್ಷ ಅಭಿಷೇಕ ಪಾಟೀಲ, ಮುಖಂಡ ಪ್ರಾಣೇಶ ದೇಶಮುಖ, ಮಂಜನಾಥ ಕಂದಗುಳೆ, ಶಿವುಕುಮಾರ ಹಳ್ಳೆ, ಮಲ್ಲಿನಾಥ ತೋರಕಡೆ ಇದ್ದರು. ಇರ್ಷಾದ ಬೇಗಂ ನಿರೂಪಿಸಿದರು, ಶಿಕ್ಷಕ ಯೋಗಿರಾಜ ಮಾಡಿಯಾಳ ಸ್ವಾಗತಿಸಿದರು, ಶಿಕ್ಷಕ ಮಲ್ಲಿನಾಥ ಪಟ್ಟಣ ವಂದಿಸಿದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.