ಓವೈಸಿ ಪಕ್ಷ ತೊರೆದು ಪ್ರಿಯಾಂಕ್ ಖರ್ಗೆ ”ಕೈ” ಹಿಡಿದ ಟೀಂ
Team Udayavani, Oct 5, 2022, 4:06 PM IST
ವಾಡಿ: ಪಟ್ಟಣದಲ್ಲಿ ಕಳೆದ ಹತ್ತಾರು ವರ್ಷಗಳಿಂದ ಕ್ರಿಯಾಶೀಲವಾಗಿದ್ದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಸಂಘಟನೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿ ಮೂಲಕ ಕೈ ಬಲಪಡಿಸಿದ್ದಾರೆ.
ಇದನ್ನೂ ಓದಿ : ಎಲ್ಸಿಡಿ ಟಿವಿ ಸ್ಫೋಟ : 16 ವರ್ಷದ ಬಾಲಕ ಸಾವು, ಇಬ್ಬರಿಗೆ ಗಾಯ
ಮಂಗಳವಾರ ಬೆಂಗಳೂರಿನಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಹಾಗೂ ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಮಹೆಮೂದ್ ಸಾಹೇಬ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಧ್ವಜ ಹಿಡಿದು ಅಧಿಕೃತವಾಗಿ ಪಕ್ಷ ಸೇರಿದ್ದು, ಇದರಿಂದಾಗಿ ಪಟ್ಟಣದ ಎಐಎಂಐಎಂ ಸಂಘಟನೆಯ ಕಚೇರಿಗೆ ಬೀಗ ಬಿದ್ದಿದೆ.
ಎಐಎಂಐಎಂ ಸಂಘಟನೆಯ ವಾಡಿ ಬ್ಲಾಕ್ ಅಧ್ಯಕ್ಷ ಹರೂನ್ ಖುರೇಶಿ, ನಗರ ಅಧ್ಯಕ್ಷ ಸುಖೂರ್ ತೇಲಿ, ಯುವ ಘಟಕದ ಅಧ್ಯಕ್ಷ ಮೈನೂದ್ದೀನ್ ಸಾಯೀದ್, ಮುಖಂಡರಾದ ಝಹೂರ್ ಖಾನ್, ಜುಬೇರ ಅಹ್ಮದ್, ಎಜಾಜ್ ಅಹ್ಮದ್, ಮಹ್ಮದ್ ಗೌಸ್, ಅಕೀಬ್ ಸಾಹೇಬಾಜ್, ಇರ್ಫಾನ್ ಪಟೇಲ್, ತೌಸೀಫ್ ನವಾಜ್, ತೌಸೀಫ್, ಬಾಶುಮಿಯ್ಯಾ, ಮಹ್ಮದ್ ಗೌಸ್ ಇಂಗಳಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ನೇಪಾಳ ಮೇಯರ್ ಪುತ್ರಿ, ಓಶೋ ಅನುಯಾಯಿ ಗೋವಾದಲ್ಲಿ ನಾಪತ್ತೆ
Sikkim Poll:ಸಿಎಂ ತಮಾಂಗ್ 2 ಕ್ಷೇತ್ರಗಳಲ್ಲಿ ಸ್ಪರ್ಧೆ,ಪತ್ನಿ ಮಾಜಿ ಸಿಎಂ ವಿರುದ್ಧ ಕಣಕ್ಕೆ
BJP: ಇದು ಪೂರ್ವ ಜನ್ಮದ ಪುಣ್ಯ: ಬಿಜೆಪಿ ಸೇರ್ಪಡೆಯಾದ ಜನಾರ್ದನ ರೆಡ್ಡಿ ಮಾತು
BJP ವರಿಷ್ಠರು ನನ್ನ ಮೇಲೆ ವಿಶ್ವಾಸವಿಟ್ಟಿದ್ದಾರೆ: ಜಗದೀಶ ಶೆಟ್ಟರ್ ಹರ್ಷ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ