ವಾಡಿಯಲ್ಲಿ ಕಾನೂನು ಜಾಗೃತಿ ಸಭೆ


Team Udayavani, Jun 21, 2020, 7:00 AM IST

ವಾಡಿಯಲ್ಲಿ  ಕಾನೂನು ಜಾಗೃತಿ ಸಭೆ

ವಾಡಿ: ಗ್ರಹಣದ ನಿಮಿತ್ತ ಅನಾರೋಗ್ಯ ಮಕ್ಕಳನ್ನು ಭೂಮಿಯೊಳಗೆ ಹೂತಿಟ್ಟು ಮೌಢ್ಯಚರಣೆಗೆ ಮುಂದಾದರೆ, ಅಂತಹ ಪೋಷಕರ ವಿರುದ್ಧ ಮಕ್ಕಳ ಕೊಲೆ ಕೇಸ್‌ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಥಳೀಯ ಠಾಣೆಯ ಪಿಎಸ್‌ಐ ವಿಜಯಕುಮಾರ ಭಾವಗಿ ಎಚ್ಚರಿಸಿದರು.

ರವಿವಾರ ಸೌರಮಂಡಲದಲ್ಲಿ ಸಂಭವಿಸಲಿರುವ ಸೂರ್ಯಗ್ರಹಣದ ಅಂಗವಾಗಿ ಸಾರ್ವಜನಿಕರು ನಡೆಸಬಹುದಾದ ಮೌಢ್ಯಚರಣೆ ಕುರಿತ ಕಾನೂನು ಜಾಗೃತಿ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ವಿಕಲಚೇತನ ಮಕ್ಕಳ ಆರೋಗ್ಯ ಚೇತರಿಕೆಗೆ ರವಿವಾರದ ಸೂರ್ಯಗ್ರಹಣ ಪೂರಕ ಎಂದು ನಂಬುವ ಅನಕ್ಷರಸ್ಥ ಜನರು, ಅಂದು ವಿವಿಧ ರೀತಿಯ ಮೌಢ್ಯಚರಣೆಗೆ ಮುಂದಾಗುತ್ತಾರೆ. ನಾನಾ ರೋಗಕ್ಕೆ ತುತ್ತಾದ ಮಕ್ಕಳನ್ನು ಮಣ್ಣಿನಲ್ಲಿ ಅಥವಾ ಸೆಗಣಿಯಿಂದ ಆವರಿಸಿದ ತಿಪ್ಪೆ ಕಸದಲ್ಲಿ ಕುತ್ತಿಗೆವರೆಗೆ ಮಗುವನ್ನು ಹೂತಿಟ್ಟು ಸೂರ್ಯಗ್ರಹಣ ಅಂತ್ಯಕ್ಕಾಗಿ ಕಾಯುವ ಪೋಷಕರು ಕಾನೂನಿನ ದೃಷ್ಟಿಯಲ್ಲಿ ಅಪರಾಧಿಗಳಾಗಿದ್ದಾರೆ. ಅಂತಹ ಪ್ರಕರಣಗಳು ಕಂಡುಬಂದರೆ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದರು. ಚಂದ್ರಸೇನ ಮೇನಗಾರ, ಬಾಬುಮಿಯ್ನಾ ಮಾತನಾಡಿ, ವಿಜ್ಞಾನ ಬೆಳೆಯುತ್ತಿದ್ದಂತೆ ಅಜ್ಞಾನ ಅಂಧವಿಶ್ವಾಸಗಳು ಬೆಳೆಯುತ್ತಿವೆ. ಸೂರ್ಯಗ್ರಹಣ ಅಥವಾ ಚಂದ್ರಗ್ರಹಣ ಎಂಬುದು ನಿಸರ್ಗದ ಬದಲಾವಣೆಗಳಲ್ಲಿ ಇದೂ ಒಂದು. ಇದರಿಂದ ಭೂಮಿಯ ಮೇಲಿನ ಯಾವುದೇ ಜೀವಿಗೆ ಕೇಡೂ ಇಲ್ಲ ಶುಭವೂ ಇಲ್ಲ. ಮಾಟ, ಮಂತ್ರ, ತಂತ್ರ, ಕುತಂತ್ರಗಳನ್ನು ನಂಬಬೇಡಿ ಎಂದರು.

ಪುರಸಭೆ ಸದಸ್ಯ ಶರಣು ನಾಟೀಕಾರ, ಮುಖಂಡರಾದ ಇಂದ್ರಜಿತ್‌ ಸಿಂಗೆ, ಬಸವರಾಜ ಕೇಶ್ವಾರ, ಸಿದ್ದಯ್ಯಶಾಸ್ತ್ರೀ ನಂದೂರಮಠ, ನಾಗೇಂದ್ರ ಜೈಗಂಗಾ, ರಾಜಾ ಪಟೇಲ, ಮಹ್ಮದ್‌ ಬಾಬಾ, ಸುಭಾಷ ಸನಬಲ್‌ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.