ಇಎಸ್‌ಐ-ಜಯದೇವ ಆಸ್ಪತ್ರೆಗೆ ಶಾಸಕರ ಭೇಟಿ


Team Udayavani, Apr 28, 2020, 6:05 PM IST

gb–tdy-1

ಕಲಬುರಗಿ: ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಜೇವರ್ಗಿ ಶಾಸಕ ಡಾ| ಅಜಯಸಿಂಗ್‌, ಶಾಸಕರಾದ ಪ್ರಿಯಾಂಕ್‌ ಖರ್ಗೆ, ತಿಪ್ಪಣ್ಣಪ್ಪ ಕಮಕನೂರ ಸೋಮವಾರ ಸಂಜೆ ಇಲ್ಲಿನ ಇಎಸ್‌ಐ ಹಾಗೂ ಜಿಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರೊಂದಿಗೆ ಸಮಾಲೋಚನೆ ನಡೆಸಿದರು.

ಶಾಸಕರು ಆಸ್ಪತ್ರೆಗಳಿಗೆ ಭೇಟಿ ನೀಡಿ, ಕೊವಿಡ್‌-19 ಪಾಸಿಟಿವ್‌ ರೋಗಿಗಳ ವಾಸ್ತವ ಸ್ಥಿತಿಗತಿ ಕುರಿತು ಮಾಹಿತಿ ಜತೆಗೆ ಶಂಕಿತರ ವಿವರಣೆ ಪಡೆದರು. ಕೊವೀಡ್‌ ರೋಗ ಪತ್ತೆಯ ಪ್ರಯೋಗಾಲಯ ಕಾರ್ಯ ನಿರ್ವಹಣೆ ಕುರಿತಾಗಿ ಸಮಗ್ರ ವಿವರಣೆ ಪಡೆದ ಶಾಸಕರು, ಪ್ರಯೋಗಾಲಯಕ್ಕೆ ಇನ್ನೂ ಯಾವ ಅಗತ್ಯ ಸೌಲಭ್ಯ ಬೇಕಾಗಿವೆ ಎಂಬುದನ್ನು ತಿಳಿಸಿ, ಅದನ್ನು ಸರ್ಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.

ದೇಶದಲ್ಲೇ ಮೊದಲ ಕೊರೊನಾಗೆ ಬಲಿಯಾಗಿದ್ದು ಕಲಬುರಗಿಯಲ್ಲಿಯೇ ಆಗಿರುವುದರಿಂದ, ಜತೆಗೆ ಇಲ್ಲಿಯವರೆಗೆ ಆರು ಜನರು ಮೃತಪಟ್ಟಿರುವುದರಿಂದ ಈ ಸೋಂಕು ಹರಡುವುದನ್ನು ತಡೆಗಟ್ಟುವುದು ಎಲ್ಲರ ಮಹತ್ವದ ಜವಾಬ್ದಾರಿ ಆಗಿದೆ. ಹೀಗಾಗಿ ಇದರಲ್ಲಿ ವೈದ್ಯರ ಶ್ರಮಪ್ರಮುಖವಾಗಿ ಅಡಕವಾಗಿದೆ. ಸಾರ್ವಜನಿಕರು ಹೊರಗೆ ಬಾರದೇ ಇನ್ನು ಕೆಲವು ದಿನಗಳ ಕಾಲ ಮನೆಯಲ್ಲೇ ಇರುವ ಮುಖಾಂತರ ಲಾಕ್‌ಡೌನ್‌ಗೆ ಸ್ಪಂದಿಸಬೇಕು. ಅಗತ್ಯವಿದ್ದಲ್ಲಿ ಮಾತ್ರ ಮಾಸ್ಕ್ ಧರಿಸಿ ಹೊರ ಬರಬೇಕು. ಜತೆಗೆ ಆಗಾಗ್ಗೆ ಕೈ ತೊಳೆದುಕೊಳ್ಳಬೇಕೆಂದು ಡಾ| ಅಜಯಸಿಂಗ್‌ ಮನವಿ ಮಾಡಿದರು.

ಆಸ್ಪತ್ರೆ ಮುಖ್ಯಸ್ಥರು ಕೊವಿಡ್‌-19 ಪಾಸಿಟಿವ್‌ ರೋಗಿಗಳ ಹಾಗೂ ಪ್ರಯೋಗಾಲಯ ಕುರಿತು ವಿವರಣೆ ನೀಡಿದರು. ಡಾ| ಕಿರಣ ದೇಶಮುಖ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.