ಬಂಜಾರಾ ಮಕ್ಕಳು ಶೈಕ್ಷಣಿಕವಾಗಿ ಬಲಗೊಳ್ಳಲಿ: ಜಾಧವ


Team Udayavani, Aug 17, 2022, 1:52 PM IST

2jadav

ಕಲಬುರಗಿ: ಬಂಜಾರಾ ಮಕ್ಕಳು ಶೈಕ್ಷಣಿಕವಾಗಿ ಇನ್ನಷ್ಟು ಬಲಗೊಳ್ಳಬೇಕಾದ ಅವಶ್ಯಕತೆ ಇದೆ. ಉನ್ನತ ಶಿಕ್ಷಣದಲ್ಲೂ ಈಗೀಗ ಸಾಧನೆ ಕಂಡು ಬರುತ್ತಿದ್ದು, ಐಎಎಸ್‌, ಐಪಿಎಸ್‌ ಮತ್ತು ಐಎಸ್‌ಎಫ್‌ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾಸು ಮಾಡಿ ಉನ್ನತ ಹುದ್ದೆಗೆ ಏರಬೇಕು ಎಂದು ಸಂಸದ ಡಾ| ಉಮೇಶ ಜಾಧವ ಕರೆ ನೀಡಿದರು.

ನಗರದ ಎಂಜಿನಿಯರ್‌ ವಿಶ್ವೇಶ್ವರಯ್ಯ ಭವನದಲ್ಲಿ ಬಂಜಾರಾ ಸರಕಾರಿ ಮತ್ತು ಅರೆ ಸರಕಾರಿ ನೌಕರರ ಸಂಘದಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿಯೊಂದು ವಾರಗೀಯ ಸಮಾಜದ ವಿದ್ಯಾರ್ಥಿಗಳು, ಯುವ ಜನತೆ ಉನ್ನತ ಸಾಧನೆಗಳನ್ನು ಮಾಡುತ್ತಿದ್ದಾರೆ. ಅದು ನಮಗೆ ಮಾದರಿಯಾಗಬೇಕು. ಈ ನಿಟ್ಟಿನಲ್ಲಿ ಬಂಜಾರಾ ಯುವ ಜನತೆ ಹೆಚ್ಚಿನ ಮಟ್ಟದಲ್ಲಿ ಉನ್ನತ ಶಿಕ್ಷಣದತ್ತ ಒಲವು ತೋರಬೇಕು ಎಂದ ಅವರು, ಕೇವಲ ರಾಜಕಾರಣಿಗಳ ಬೆಂಬಲ ಇದ್ದರೆ ಉನ್ನತ ಸಾಧನೆ ಮತ್ತು ಶೈಕ್ಷಣಿಕ ಪ್ರಗತಿ ಸಾಧಿಸಲು ಸಾಧ್ಯವಿಲ್ಲ. ಅದಕ್ಕಾಗಿ ಪರಿಶ್ರಮ ಪಡಬೇಕು ಎಂದರು.

ಮುಗಳನಾಗಾವಿಯ ಶ್ರೀ ಜೇಮಸಿಂಗ್‌ ಮಹಾರಾಜರು, ಬೆಡಸೂರ್‌ನ ಶ್ರೀ ಪರ್ವತಲಿಂಗ ಮಹಾರಾಜರು, ಗೊಬ್ಬುರವಾಡಿಯ ಶ್ರೀ ಬಳಿರಾಮ ಮಹಾರಾಜರು, ಕೇಸರಟಗಿಯ ಲತಾದೇವಿ, ಚೌಡಾಪುರದ ಶ್ರೀ ಮುರಹರಿ ಮಹಾರಾಜರು, ಗುವಿವಿ ಕುಲಪತಿ ದಯಾನಂದ ಅಗಸರ, ಕೆಎಎಸ್‌ ಪ್ರಕಾಶ ರಜಪೂತ, ಮಾಜಿ ಸಚಿವ ಬಾಬುರಾವ್‌ ಚವ್ಹಾಣ, ಪಾಲಿಕೆ ಸದಸ್ಯ ಕೃಷ್ಣನಾಯಕ, ವಿಠ್ಠಲ ಜಾಧವ, ನಾಮದೇವ ಕರಹರಿ, ಸುಶೀಲಾಬಾಯಿ ರಾಠೊಡ, ಬಿ.ಬಿ.ನಾಯಕ, ಸ್ವಾತಂತ್ರ್ಯ ಹೋರಾಟಗಾರ ಸೀತಾರಾಮ ಚವ್ಹಾಣ, ಅರುಣಕುಮಾರ, ಪಾಲಿಕೆ ಉಪ ಆಯುಕ್ತ ಆರ್‌.ಪಿ.ಜಾಧವ, ಜನಾರ್ದನ ಪವಾರ, ರಮೇಶ ಪವಾರ, ಸಂತೋಷ ಚವ್ಹಾಣ, ಸಂಘದ ಅಧ್ಯಕ್ಷ ಸುನೀಲಕುಮಾರ ಚವ್ಹಾಣ, ಪ್ರಧಾನ ಕಾರ್ಯದರ್ಶಿ ಸತೀಶ ರಾಮಚಂದ್ರ ಚವ್ಹಾಣ, ಉಪಾಧ್ಯಕ್ಷ ಹರಿಶ್ಚಂದ್ರ ರಾಠೊಡ, ಶಿವರಾಮ ರಾಠೊಡ ಇತರರು ಇದ್ದರು.

ನಮ್ಮ ಸಮುದಾಯಿಕ ಪ್ರಗತಿಯಲ್ಲಿ ಈಚೆಗೆ ಯುವಕರ ಪಾತ್ರ ಕುಗ್ಗುತ್ತಿದೆ. ಈ ನಿಟ್ಟಿನಲ್ಲಿ ಸಮಾಜದ ಪ್ರಮುಖರು, ರಾಜಕೀಯ ಧುರೀಣರು, ಆರ್ಥಿಕ ವಲಯದಲ್ಲಿನ ವ್ಯಕ್ತಿಗಳು, ಉದ್ಯಮಿಗಳು ತಮ್ಮ ಸಮುದಾಯದತ್ತ ತಿರುಗಿ ನೋಡಿದರೆ ಸಾಧನೆಗಳು ಸಾಧ್ಯ. ಈ ನಿಟ್ಟಿನಲ್ಲಿ ಬಂಜಾರಾ ಸಮುದಾಯದಲ್ಲೂ ಕ್ರಾಂತಿಕಾರಕ ಶೈಕ್ಷಣಿಕ ಪ್ರಗತಿ ಆಗಬೇಕು. ಪ್ರೊ|ದಯಾನಂದ ಅಗಸರ್‌, ಗುವಿವಿ ಕುಲಪತಿ

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.