ಸಚಿವ ಸಂಪುಟ ವಿಸ್ತರಣೆ ಬದಲು ಪುನರ್ ರಚನೆಯಾಗಲಿ: ಮಾಲೀಕಯ್ಯ ಗುತ್ತೇದಾರ


Team Udayavani, Nov 13, 2020, 12:26 PM IST

ಸಚಿವ ಸಂಪುಟ ವಿಸ್ತರಣೆ ಬದಲು ಪುನರ್ ರಚನೆಯಾಗಲಿ: ಮಾಲೀಕಯ್ಯ ಗುತ್ತೇದಾರ

ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಂಪುಟ ವಿಸ್ತರಣೆ ಬದಲು ಪುನಾರಚನೆ ಮಾಡುವುದು ಸೂಕ್ತವಾಗಿದೆ ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ವಿ‌ ಗುತ್ತೇದಾರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಪುಟ ಪುನಾರಚನೆಯಾದರೆ ಎಲ್ಲರಿಗೂ ಅವಕಾಶ ದೊರೆಯುತ್ತದೆ. ಈಗಾಗಲೇ ಸಚಿವರಾದವರು ಹೊಸಬರಿಗೆ ಸಚಿವರಾಗಲು ಸಹಕರಿಸಬೇಕು ಎಂದರು.

ಸರ್ಕಾರ ರಚನೆಯಾಗುವಲ್ಲಿ ಹಲವರ ತ್ಯಾಗ, ಶ್ರಮ ಅಡಗಿದೆ. ಹೀಗಾಗಿ ಪಕ್ಷಕ್ಕೆ ಬಂದವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಬೇಕಿದೆ. ಜತೆಗೆ ಪಕ್ಷಕ್ಕಾಗಿ ದುಡಿದವರಿಗೂ ಗುರುತಿಸಬೇಕಿದೆ. ಹೀಗಾಗಿ ಸಂಪುಟ ವಿಸ್ತರಣೆ ಬದಲು ಪುನಾರಚನೆಯಾಗಬೇಕೆಂದರು.

ಒಬ್ಬೊಬ್ಬ ಸಚಿವ ರಿಗೆ ಎರಡೆರಡು ಜಿಲ್ಲೆಗಳ ಉಸ್ತುವಾರಿ ಇರುವುದರಿಂದ ಜೊತೆಗೆ ಕೋವಿಡ್ ದಂತಹ ಸಂಕಷ್ಟ ಸ್ಥಿತಿ ಇರುವುದರಿಂದ ಆಡಳಿತ ಇನ್ನಷ್ಟು ಚುರುಕುಗೊಳ್ಳಬೇಕಿದೆ. ಹೀಗಾಗಿ ಕಲಬುರಗಿ ಸೇರಿ ಇತರ ಜಿಲ್ಲೆಗಳಿಗೆ ಎರಡೆರಡು ಜಿಲ್ಲೆಗಳ ಉಸ್ತುವಾರಿ ಹೊಂದಿರುವುದನ್ನು ಬಿಡುಗಡೆಗೊಳ್ಳುವುದು ಸಹ ಸೂಕ್ತವಾಗಿದೆ ಎಂದು ಇದೇ ಸಂದರ್ಭದಲ್ಲಿ ಗುತ್ತೇದಾರ ಹೇಳಿದರು.

ನನಗಂತತೂ ಮಂತ್ರಿಯಾಗುವ ಆಸೆಯಿಲ್ಲ. ಭಿಕ್ಷೆ ಬೇಡಲ್ಲ. ಕೊಟ್ಟಿದ್ದನ್ನು ಪಡೆಯುವೆ. ಪಕ್ಷದ ಕಾರ್ಯಕರ್ತರನ್ನು ಗುರುತಿಸುವ ಪಕ್ಷ ಬಿಜೆಪಿಯದ್ದಾಗಿದೆ ಎಂದರು.

ಕೋವಿಡ್ ದಾಳಿಯಿಂದ ಸಾವಿನ ಬಾಗಿಲಿಗೆ ಹೋಗಿ ಬರಲಾಗಿದೆ. ನಾಲ್ಕೈದು ದಿನ ಪುನರ್ಜನ್ಮದ ಅನುಭವವಾಯಿತು. ಈಗ ಸ್ವಲ್ಪ ಆರಾಮವಾಗಿದೆ ಎಂದು ಅನುಭವಗಳನ್ನು ಮಾಲೀಕಯ್ಯ ವಿ. ಗುತ್ತೇದಾರ ಹಂಚಿಕೊಂಡರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.