ಲಿಂಗಾಯತ ಪ್ರತ್ಯೇಕ ಧರ್ಮ ಜನರ ಆಸೆ: ಮಾತೆ ಮಹಾದೇವಿ
Team Udayavani, Sep 7, 2017, 6:45 AM IST
ಕಲಬುರಗಿ: ಲಿಂಗಾಯತ ಪ್ರತ್ಯೇಕ ಧರ್ಮ ಮಾಡಬೇಕೆನ್ನುವುದು ಜನ ಸಾಮಾನ್ಯರ ಆಸೆಯೇ ಹೊರತು
ಬಸವಣ್ಣನವರ ಅನುಯಾಯಿಗಳ ಕುತಂತ್ರವಲ್ಲ, ಗುರು ಪರಂಪರೆ ಯವರಂತೆ ನಮಗೆ ಪೀಠಗಳ ವ್ಯಾಮೋಹವೂ ಇಲ್ಲ ಎಂದು ಬಸವ ಧರ್ಮ ಪೀಠದ ಜಗದ್ಗುರು ಡಾ| ಮಾತೆ ಮಹಾದೇವಿ ಹೇಳಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಕೊಡು
ವಂತೆ ಆಗ್ರಹಿಸಿ ನಗರದ ಎನ್.ವಿ. ಮೈದಾನದಲ್ಲಿ ಸೆ.24ರಂದು ಬೃಹತ್ ರ್ಯಾಲಿ ಆಯೋಜಿಸಲಾಗಿದೆ. ಸಮ
ಯದ ಅಭಾವದಿಂದ ಕಾರ್ಯಕ್ರಮ ಸೆ.4ರ ಬದಲು 24ಕ್ಕೆ ಮುಂದೂಡಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿ ತಮ್ಮ ಬೇಡಿಕೆ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್