ಸ್ವಯಂ ಉದ್ಯೋಗಕ್ಕೆ ಸಾಲ: ಪ್ರಧಾನಿಗೆ ದೇವೇಗೌಡ ಪತ್ರ


Team Udayavani, Jul 22, 2017, 12:10 PM IST

22-GUB-6.jpg

ಕಲಬುರಗಿ: ಶೈಕ್ಷಣಿಕ ಸಾಲ ಮನ್ನಾ ಮಾಡುವುದು, ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ಆರಂಭಿಸಲು ಬ್ಯಾಂಕುಗಳಿಂದ 5ರಿಂದ 10ಲಕ್ಷ ರೂ. ಸಾಲ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವುದಾಗಿ ಮಾಜಿ ಪ್ರಧಾನಿ ದೇವೇಗೌಡರು ಭರವಸೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಈಶಾನ್ಯ ವಲಯದ ಶಿಕ್ಷಕರ ವೇದಿಕೆ ಅಧ್ಯಕ್ಷ ಎಂ.ಬಿ.ಅಂಬಲಗಿ ಹಾಗೂ ಇತರರು ಭೇಟಿ ಮಾಡಿ ಪರಿಸ್ಥಿತಿ ಕುರಿತು ಗಮನಕ್ಕೆ ತಂದಾಗ ಈ ಕುರಿತು ಮೋದಿ ಅವರಿಗೆ ಪತ್ರ ಬರೆದು ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಪತ್ರ ಬರೆಯುತ್ತೇನೆಂದು ಭರವಸೆ ನೀಡಿದ್ದಾಗಿ ಅಂಬಲಗಿ ತಿಳಿಸಿದ್ದಾರೆ. ಅಲ್ಲದೆ, 371 (ಜೆ) ಕಲಂ ಅಡಿಯಲ್ಲಿ ಹೈದ್ರಾಬಾದ ಕರ್ನಾಟಕ ಪ್ರದೇಶದ ವಿದ್ಯಾರ್ಥಿಗಳಿಗೆ ವೃತ್ತಿಪರ ಪ್ರವೇಶದಲ್ಲಿ ಮತ್ತು ನಿರುದ್ಯೋಗಿ ಯುವಕರಿಗೆ ಉದ್ಯೋಗದಲ್ಲಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಶೇ. 8 ರಷ್ಟು ಮೀಸಲಾತಿಯನ್ನು ಸರಕಾರ ನೀಡುತ್ತಿಲ್ಲ. ಆದ್ದರಿಂದ ಕಲಂ ಸಂಪೂರ್ಣ ಜಾರಿ ಆಗುತ್ತಿಲ್ಲ. ಆದ್ದರಿಂದ ತಾವುಗಳು ಜಾರಿ ಮಾಡುವಂತೆ ಸರಕಾರದ ಮೇಲೆ ಒತ್ತಡ ಹೇರಬೇಕು ಎಂದು ಗೌಡರಿಗೆ ಅಂಬಲಗಿ ಮನವಿ ಮಾಡಿದ್ದಾರೆ.

ಗೌಡರು, ಈ ಕುರಿತು ಪ್ರಧಾನಿಗೆ ಪತ್ರ ಬರೆಯಲಾಗುವುದು ಎಂದು ತಿಳಿಸಿದ್ದು, ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದಲ್ಲಿ ಈ ಎಲ್ಲಾ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳುವುದಾಗಿ ಹೇಳಿದ್ದಾರೆ. 371 (ಜೆ) ಕಲಂ ಸಂರ್ಪೂಣ ಜಾರಿಗೆ ಬದ್ಧ ಎಂದಿದ್ದಾರೆ ಎಂದು ತಿಳಿಸಿದ್ದಾರೆ. ರಾಮಚಂದ್ರ ನಾಟೀಕಾರ, ಬಸವರಾಜ, ಸೂರ್ಯಕಾಂತ ಜೀವಣಗಿ, ಬಸವರಾಜ ರಾಜಾಪುರ, ಸೂರ್ಯಕಾಂತ ಕುಲಕರ್ಣಿ, ಕೃಷ್ಣ ಭಟ್‌ ಜೋಶಿ ಇತರರು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.