ಲಾಕ್ ಡೌನ್ ಹಿನ್ನಲೆ ಮಾರಾಟವಾಗದ ಕಲ್ಲಂಗಡಿ: ನೇಣಿಗೆ ಶರಣಾದ ರೈತ
Team Udayavani, Mar 31, 2020, 12:52 PM IST
ಕಲಬುರಗಿ: ಕೋವಿಡ್-19 ಭೀತಿ ಹಿನ್ನೆಲೆಯಲ್ಲಿ ಕೈಗೆ ಬಂದ ಕಲ್ಲಂಗಡಿ ಬೆಳೆ ಮಾರಾಟವಾಗದೇ ಇರುವುದರಿಂದ ಕಂಗಾಲಾದ ರೈತ ನೇಣಿಗೆ ಶರಣಾಗಿದ್ದಾನೆ.
ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ ಚಿಂಚೋಳಿ ಗ್ರಾಮದ ರೈತ ಚಂದ್ರಕಾಂತ ಬಿರಾದಾರ (45) ನೇಣಿಗೆ ಶರಣಾಗಿದ್ದಾರೆ. ಸೋಮವಾರ ರಾತ್ರಿ ಜಮೀನಿನಲ್ಲಿಯೇ ರೈತ ನೇಣಿಗೆ ಶರಣಾಗಿದ್ದಾನೆ.
ರೈತ ಚಂದ್ರಕಾಂತ ಬಿರಾದಾರ್ ಸುಮಾರು ಮೂರು ಎಕರೆ ಪ್ರದೇಶದಲ್ಲಿ ಕಲ್ಲಂಗಡಿ ಹಣ್ಣು ಬೆಳೆದಿದ್ದರು. ಆದರೆ ಲಾಕ್ ಡೌನ್ ಹಿನ್ನಲೆ ಹಣ್ಣು ಸಾಗಾಟ ಮಾಡಲು ಆಗದ ಹಿನ್ನಲೆ ಮನನೊಂದು ನೇಣಿಗೆ ಶರಣಾಗಿದ್ದಾರೆ.
ಸಾಲ ಮಾಡಿ ಬೆಳೆಯಲಾದ ಕಲ್ಲಂಗಡಿ ಖರೀದಿ ಮಾಡಲು ಯಾವುದೇ ವ್ಯಾಪಾರಸ್ಥರು (ಮಧ್ಯವರ್ತಿಗಳ) ಮುಂದೆ ಬಂದಿರಲಿಲ್ಲ. ಕಟಾವು ಮಾಡಿದ ಬೆಳೆ ಸಾಗಾಟ ಮಾಡಲೂ ಸಾಧ್ಯವಾಗದೇ ರೈತ ನೊಂದಿದ್ದರು ಎನ್ನಲಾಗಿದೆ. ತನಿಖಾ ಕಾರ್ಯ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು