ಮಾನ್ಯತೆ ಪಡೆಯದ ಶಾಲೆಗೆ ಬೀಗ


Team Udayavani, Aug 3, 2018, 10:43 AM IST

gul-3.jpg

ಶಹಾಬಾದ: ಸರ್ಕಾರದ ಮಾನ್ಯತೆ ಪಡೆಯದೆ ಅನಧಿಕೃತವಾಗಿ ನಡೆಸುತ್ತಿರುವ ನಗರದ ಮಡ್ಡಿ ಬಡಾವಣೆಯಲ್ಲಿರುವ ಶಹಾಬಾದ ಶಿಕ್ಷಣ ಸಂಸ್ಥೆ (ಎಸ್‌ಇಎಸ್‌) ಶಾಲೆಯನ್ನು ಡಿಡಿಪಿಐ ಆದೇಶದ ಮೇರೆಗೆ ಚಿತ್ತಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶಂಕ್ರಮ್ಮ ಢವಳಗಿ ಗುರುವಾರ ಶಾಲೆಗೆ ಬೀಗ ಜಡಿದರು. 

ನೇಕ ವರ್ಷಗಳಿಂದ ನಗರದ ಮಡ್ಡಿ ಬಡಾವಣೆಯಲ್ಲಿರುವ ಎಸ್‌ಇಎಸ್‌ ಶಿಕ್ಷಣ ಸಂಸ್ಥೆ ಸರ್ಕಾರದ ಮಾನ್ಯತೆ ಪಡೆಯದೆ
ಶಾಲೆಯನ್ನು ನಡೆಸುತ್ತಿತ್ತು. ಈ ಹಿಂದೆ ಅನೇಕ ಬಾರಿ ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಸರ್ಕಾರದಿಂದ ಮಾನ್ಯತೆ ತೆಗೆದುಕೊಳ್ಳುವಂತೆ ತಾಕೀತು ಮಾಡಿದ್ದರು.

ಮಾನ್ಯತೆ ತೆಗದುಕೋಳದಿದ್ದಾಗ ನೋಟಿಸ್‌ ಕೂಡ ನೀಡಲಾಗಿದೆ.ಆದರೂ ಅಲ್ಲಿನ ಆಡಳಿತ ಮಂಡಳಿ ಯಾವುದಕ್ಕೂ ಸ್ಪಂದಿಸದ ಕಾರಣ, ಮಕ್ಕಳ ಹಿತ ದೃಷ್ಟಿಯಿಂದ ಡಿಡಿಪಿಐ ಆದೇಶದ ಮೇರೆಗೆ ಚಿತ್ತಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶಂಕ್ರಮ್ಮ ಢವಳಗಿ ಅವರು ಸಿಆರ್‌ಪಿ ಶಿವಪುತ್ರ ಕರಣಿಕ್‌, ಪಿಎಸ್‌ಐ ಚಂದ್ರಕಾಂತ ಮಕಾಲೆ ಹಾಗೂ ಸಿಬ್ಬಂದಿ ಸತೀಶ
ಸಮ್ಮುಖದಲ್ಲಿ ಎಸ್‌ಇಎಸ್‌ ಶಿಕ್ಷಣ ಸಂಸ್ಥೆ ಅಧ್ಯಕ್ಷರಿಗೆ ಬೇಟಿ ಮಾಡಿ, ಆದೇಶದ ಪ್ರತಿ ನೀಡಿದರು. ನಂತರ ಎಸ್‌ಇಎಸ್‌ ಶಾಲೆಗೆ ಬೀಗ ಜಡಿದು ಮುಚ್ಚಿದ್ದಾರೆ.

ಈ ಕುರಿತು ಮಾತನಾಡಿದ ಚಿತ್ತಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶಂಕ್ರಮ್ಮ ಢವಳಗಿ, ಇಲ್ಲಿನ ಶಹಾಬಾದ ಶಿಕ್ಷಣ ಸಂಸ್ಥೆ ಕಳೆದ ಹಲವು ವರ್ಷಗಳಿಂದ ಸರ್ಕಾರದಿಂದ ಮಾನ್ಯತೆ ಪಡೆಯದೇ ಅನಧಿಕೃತವಾಗಿ ಶಾಲೆ ನಡೆಸುತ್ತಾ ಬಂದಿತ್ತು. ಡಿಡಿಪಿಐ ಆದೇಶದ ಮೇರೆಗೆ ಅದನ್ನು ಮುಚ್ಚಲಾಗಿದೆ. ಸರ್ಕಾರದಿಂದ ಮಾನ್ಯತೆ ಪಡೆಯದ ಈ ಸಂಸ್ಥೆಯಲ್ಲಿ ಅಭ್ಯಾಸ ಮಾಡುತ್ತಿರುವ ಮಕ್ಕಳ ಭವಿಷ್ಯ ತೊಡಕಾಗಬಹುದು.ಆದ್ದರಿಂದ ಪಾಲಕರು ತಮ್ಮ ಮಕ್ಕಳ ಹಿತದೃಷ್ಟಿಯಿಂದ ಯಾವುದೇ ಶಾಲೆಗೆ ದಾಖಲಾತಿ ಪಡೆಯಬಹುದು.ಅದು ಕನ್ನಡ ಮಾಧ್ಯಮ ಅಥವಾ ಆಂಗ್ಲ ಮಾಧ್ಯಮ ಇರಬಹುದು.ಅದಕ್ಕೆ ಇಲಾಖೆಯಿಂದ ಅನುಮತಿ ನೀಡಲಾಗುವುದು. ಈ ಶಾಲೆಗೆ ಸಂಬಧಪಟ್ಟ ಎಲ್ಲಾ ದಾಖಲೆಗಳನ್ನು ಸಮೀಪದ ಅಪ್ಪರ ಮಡ್ಡಿಯ ಸರ್ಕಾರಿ ಪ್ರಾಥಮಿಕ ಶಾಲೆಗೆ ವರ್ಗಾಯಿಸಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.