ತೊಗರಿ ಖರೀದಿ ಕೇಂದ್ರದಲ್ಲಿ ಹಂದಿ ಕಾಟ

ಲಾರಿಯವರಿಗೆ ಹಣ ಕೊಟ್ಟರೇ ಮಾತ್ರ ಸಾಗಾಟಕ್ಕೆ ಪಟ

Team Udayavani, Feb 26, 2020, 10:38 AM IST

26-February-01

ಮಾದನ ಹಿಪ್ಪರಗಿ: ಇಲ್ಲಿನ ಪಿಕೆಪಿಎಸ್‌ ಕೇಂದ್ರದಲ್ಲಿ ನ್ಯಾಪಾಡ್‌ ಸಂಸ್ಥೆ ಆರಂಭಿಸಿದ ಖರೀದಿ ಕೇಂದ್ರದಲ್ಲಿನ ತೊಗರಿ ಸಾಗಾಟಕ್ಕೆ ಲಾರಿಯವರು ಭತ್ಯೆ ರೂಪದಲ್ಲಿ ಹಣದ ಬೇಡಿಕೆ ಇಟ್ಟಿದ್ದರಿಂದ ತೊಗರಿಯೆಲ್ಲ ಆವರಣ, ಗೋದಾಮು ತುಂಬಿಕೊಂಡಿದ್ದು, ಹಂದಿಗಳು ಚೀಲ ಹರಿದು ತಿಂದು ಹೋಗುತ್ತಿವೆ.

ಈ ಖರೀದಿ ಕೇಂದ್ರದಲ್ಲಿ ಒಟ್ಟು 1250 ರೈತರು ಹೆಸರು ನೋಂದಾಯಿಸಿದ್ದಾರೆ. ಇದರಲ್ಲಿ 980 ರೈತರ ಸ್ಕ್ಯಾನಿಂಗ್  ಆಗಿದೆ. 270 ರೈತರ ಅರ್ಜಿಗಳು ತಾಂತ್ರಿಕ ದೋಷ ಅಥವಾ ದೃಢೀಕರಣ ಇಲ್ಲದ ಕಾರಣ ತಿರಸ್ಕೃತವಾಗಿವೆ. ಈಗಾಗಲೇ 220 ರೈತರ ತೊಗರಿ ಖರೀದಿಯಾಗಿದೆ.

500 ಕ್ವಿಂಟಾಲ್‌ ತೊಗರಿ ತೆಗೆದುಕೊಂಡು ಹೋಗಲು ಲಾರಿಯವರಿಗೆ 500ರೂ. ಭತ್ಯೆ ಈಗಾಗಲೇ ನೀಡಲಾಗಿದೆ. ಇನ್ನುಳಿದ 1500 ಕ್ವಿಂಟಾಲ್‌ ತೊಗರಿ ಒಯ್ಯಲು ಲಾರಿಯ ಚಾಲಕರು 1000ರೂ.ಗಳಿಂದ 1500ರೂ. ವರೆಗೆ ಡಿ.ಎ ಕೊಡಬೇಕು ಎನ್ನುವ ಬೇಡಿಕೆ ಇಟ್ಟಿದ್ದಾರೆ. ಪ್ರತಿ ಲಾರಿಗೆ ಇಷ್ಟೊಂದು ಹಣ ಎಲ್ಲಿಂದ ಕೊಡಬೇಕು ಎಂದು ರೈತ ಮುಖಂಡ, ಆಳಂದ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಚಂದ್ರಕಾಂತ ಕಡಗಂಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಕಷ್ಟು ತೊಗರಿ ಹೊರಗೆ ಬಿದ್ದಿದೆ.

ರಾತ್ರಿಹೊತ್ತು ಹಂದಿಗಳು ಚೀಲ ಹರಿದು ತಿಂದು ಹೋಗುತ್ತಿವೆ. ಹೀಗಾಗಿ ರಾತ್ರಿ ಕಾವಲುಗಾರರನ್ನು ನೇಮಿಸಲಾಗಿದೆ. ಸರಕಾರ ಭತ್ಯೆ ನೀಡಿದರೂ ತೊಗರಿ ಕೇಂದ್ರದವರಿಂದ ಹಣ ಕೀಳಲು ಲಾರಿಯವರು ಹಗಲು ದರೋಡೆಗೆ ಇಳಿದಿದ್ದಾರೆ. ಜಿಲ್ಲಾಧಿಕಾರಿಗಳು
ತೊಗರಿ ಕೇಂದ್ರಗಳತ್ತ ಗಮನಹರಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಮನವಿ ಮಾಡಿದ್ದಾರೆ.

ಪಿಕೆಪಿಎಸ್‌ ಆವರಣ, ಕಚೇರಿ ಗೋದಾಮು ತೊಗರಿ ಚೀಲಗಳಿಂದ ತುಂಬಿದೆ. ಮಂಗಳವಾರ ರಾತ್ರಿ ವರೆಗೆ ಲಾರಿಗಳು ಬಂದು ತೊಗರಿ ಒಯ್ದರೇ ಬುಧವಾರ ಖರೀದಿ ಆರಂಭ ಇರುತ್ತದೆ. ಇಲ್ಲದಿದ್ದರೇ ತೊಗರಿ ತೂಕ ಮಾಡಲು ಮತ್ತು ಇಡಲು ಸ್ಥಳದ ಅಭಾವ ಇರುವುದರಿಂದ ಅನಿವಾರ್ಯವಾಗಿ ತೊಗರಿ ಕೇಂದ್ರ ಬಂದ್‌ ಮಾಡಬೇಕಾಗುತ್ತದೆ.
ಶಿವಾನಂದ ಪಾಟೀಲ,
ಕಾರ್ಯನಿರ್ವಹಣಾ ಅಧಿಕಾರಿ,
 ಪಿಕೆಪಿಎಸ್‌ 

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.