ಮಹಾಜನ್ ವರದಿ ಯಥಾವತ್ ಜಾರಿಗೆ ಒತ್ತಾಯ
Team Udayavani, Nov 2, 2021, 1:24 PM IST
ಅಫಜಲಪುರ: ಅಖಂಡ ಕರ್ನಾಟಕ ಮತ್ತು ಕನ್ನಡ ಭಾಷಿಕರಿಗೆ ನ್ಯಾಯ ಒದಗಿಸುವ ಮಹಾಜನ್ ವರದಿಯನ್ನು ಸರ್ಕಾರ ಯಥಾವತ್ ಜಾರಿಗೆ ತರಬೇಕೆಂದು ಶಾಸಕ ಎಂ.ವೈ. ಪಾಟೀಲ ಒತ್ತಾಯಿಸಿದರು.
ತಹಶೀಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತದಿಂದ ಏರ್ಪಡಿಸಿದ್ದ 66ನೇ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಸ್ವಾಭಿಮಾನಿ ಕನ್ನಡಿಗರು. ಕನ್ನಡವನ್ನು ಸ್ವಾಭಿಮಾನದಿಂದ ಬೆಳೆಸೋಣ ದುರಾಭಿಮಾನ ಬೇಡ ಎಂದರು.
ಕೆರಳದ ಕಾಸರಗೋಡು, ಮಹಾರಾಷ್ಟ್ರದ ದಕ್ಷಿಣ ಸೊಲ್ಲಾಪುರದ ಭಾಗಗಳು ಕರ್ನಾಟಕಕ್ಕೆ ಸೇರಬೇಕು. ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ದಬ್ಟಾಳಿಕೆ ನಡೆಯುತ್ತಿದೆ. ಅಲ್ಲಿನ ಕನ್ನಡ ಶಾಲೆಗಳಿಗೆ ರಾಜ್ಯ ಸರ್ಕಾರ ಹೆಚ್ಚು ಅನುದಾನ ನೀಡಬೇಕು. ರಾಜ್ಯಗಳಲ್ಲಿನ ಕನ್ನಡ ಶಾಲೆಗಳಿಗೆ ಸರ್ಕಾರ ಅನುದಾನ ನೀಡಬೇಕು ಎಂದರು.
ಪುರಸಭೆ ಅಧ್ಯಕ್ಷೆ ರೇಣುಕಾ ರಾಜಶೇಖರ ಪಾಟೀಲ, ಯಮನಪ್ಪ ಬಾಸಗಿ ರವಿ ನಂದಶೆಟ್ಟಿ ನಿಂಗು ಚಲವಾದಿ ಮುಖಂಡರಾದ ಜಮೀಲ್ ಗೌಂಡಿ, ರಾಜು ಆರೇಕರ, ಶ್ರೀಮಂತ ಬಿರಾದಾರ, ಜೈ ಕರವೇ ಅಧ್ಯಕ್ಷ ಸುರೇಶ ಅವಟೆ, ಕರವೇ ತಾಲೂಕು ಅಧ್ಯಕ್ಷ ರಾಜು ಉಕ್ಕಲಿ, ತಾಪಂ ಇಒ ರಮೇಶ ಸುಲ್ಪಿ. ಡಿಎಚ್ಒ ರತ್ನಾಕರ ತೋರಣ, ಬಿಇಒ ಚಿತ್ರಶೇಖರ ದೇಗಲಮಡಿ, ಬಿಸಿಎಂ ಅಧಿಕಾರಿ ಡಾ| ಕರಬಸಮ್ಮ, ಸಮಾಜ ಕಲ್ಯಾಣ ಅಧಿಕಾರಿ ಚೇತನ ಗುರಿಕಾರ, ಸಿದ್ಧರಾಮ ಅಜಗೊಂಡ, ಪುರಸಭೆ ಅಧಿಕಾರಿ ಶಂಭುಲಿಂಗ ದೇಸಾಯಿ, ಕೃಷಿ ಅಧಿಕಾರಿ ಎಚ್.ಎಸ್.ಗಡಗಿಮನಿ ತೋಟಗಾರಿಕೆ ಅಧಿಕಾರಿ ಸುರೇಂದ್ರನಾಥ ಹಾಗೂ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್