ಮಹಾತ್ಮರ ಸಂದೇಶ ದಾರಿದೀಪ
Team Udayavani, Feb 10, 2022, 12:34 PM IST
ಜೇವರ್ಗಿ: ಮಹಾತ್ಮರು ನೀಡಿರುವ ಸಂದೇಶಗಳು ಸಮಾಜಕ್ಕೆ ದಾರಿದೀಪ ವಾಗಿವೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ. ಪಾಟೀಲ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಬಾಲಕರ ಸರ್ಕಾರಿ ಪಿಯು ಕಾಲೇಜಿನಲ್ಲಿ ಏರ್ಪಡಿಸಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಿವನ ಕಣ್ಣಿನಿಂದ ಹುಟ್ಟಿದ್ದರಿಂದ ಸವಿತಾ ಮಹರ್ಷಿಗಳ ಸಮಾಜವನ್ನು “ನಯನಜರು’ ಎಂದು ಕರೆಯಲಾಗುತ್ತದೆ. ರಥ ಸಪ್ತಮಿ ದಿನದಂದು ಸೂರ್ಯ ಆರಾಧನೆ ದಿನ ಮಹರ್ಷಿ ಜಯಂತಿ ಆಚರಿಸಲಾಗುತ್ತದೆ. ಗಾಯಿತ್ರಿ ದೇವಿ ಸವಿತಾ ಮಹರ್ಷಿ ಮಗಳಾಗಿದ್ದು, ಸಾಮವೇದಕ್ಕೆ ಕೊಡುಗೆ ನೀಡಿದ್ದಾಳೆ ಎಂದು ನುಡಿದರು.
ಕಾಲೇಜಿನ ಉಪನ್ಯಾಸಕರಾದ ರವಿಕುಮಾರ ಬಟಗೇರಿ, ಶರಣಮ್ಮ ಭಾವಿಕಟ್ಟಿ, ನಯಿಮಾ ನಾಹಿದ್, ಮಂಜುನಾಥ ಎ.ಎಂ., ಜಮೀಲ್ ಅಹಮ್ಮದ್ ಹಾಗೂ ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ