ಸಾಮಾಜಿಕ ಅಂತರ ಕಾಪಾಡಿ: ಮಹಾಂತೇಶ
Team Udayavani, Jun 20, 2020, 7:38 AM IST
ಚಿಂಚೋಳಿ: ಕೋವಿಡ್ ಹರಡದಂತೆ ನಾವೆಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಪ್ರತಿಯೊಂದು ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಸಿಪಿಐ ಮಹಾಂತೇಶ ಪಾಟೀಲ ಹೇಳಿದರು.
ಪಟ್ಟಣದಲ್ಲಿ ಗುರುವಾರ ಮಾಸ್ಕ್ ದಿನಾಚರಣೆ ನಿಮಿತ್ತ ಪೊಲೀಸ್ ಇಲಾಖೆಯಿಂದ ಪಟ್ಟಣದ ಡಾ|ಬಿ.ಆರ್.ಅಂಬೇಡ್ಕರ ವೃತ್ತದಿಂದ ಬಸ್ ಡಿಪೋ ಕ್ರಾಸ್ವರೆಗೆ ಪಾದಯಾತ್ರೆ ನಡೆಸಿದ ನಂತರ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು. ಪಿಎಸ್ಐ ರಾಜಶೇಖರ ರಾಠೊಡ್, ಪುರಸಭೆ ಸದಸ್ಯರಾದ ಶೇಷಾದ್ರಿ ಕಳಸ್ಕರ, ಆನಂದ ಟೈಗರ, ಅಬ್ದುಲ್ ಬಾಸೀತ, ಜಗನ್ನಾಥ ಗುತ್ತೆದಾರ, ತಾಲೂಕು ಬಿಜೆಪಿ ಅಧ್ಯಕ್ಷ ಸಂತೋಷ ಗಡಂತಿ, ಮುಖಂಡರಾದ ಕೆ.ಎಂ. ಬಾರಿ, ಅಮರ ಲೊಡನೊರ, ಆಕಾಶ ಕೊಳ್ಳುರ, ಪ್ರವೀಣಕುಮಾರ, ಶ್ರೀಮಂತ ಕಟ್ಟಿಮನಿ, ಗಿರಿರಾಜ ನಾಟೀಕಾರ, ಶ್ರೀಕಾಂತ ಜಾನಕಿ, ಭೀಮಶೆಟ್ಟಿ ಜಾಬಶೆಟ್ಟಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು