ವಾರ್ಡ್‌ಗಳಲ್ಲೂ ಕಣ್ಣು ತಪಾಸಣೆ ಮಾಡಿ


Team Udayavani, Feb 15, 2017, 2:58 PM IST

gul2.jpg

ಕಲಬುರಗಿ: ನಗರದ ಎಲ್ಲ ವಾರ್ಡ್‌ಗಳಲ್ಲಿ ಪಾಲಿಕೆ ಸದಸ್ಯರು ವಾರ್ಡ್‌ ಹಿರಿಯ ನಾಗರಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಎಚ್ಚರಿಕೆ ವಹಿಸಿ ಕಣ್ಣು ತಪಾಸಣೆ ಶಿಬಿರ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಕರೆ ನೀಡಿದರು. 

ನಗರದ ರಿಂಗ್‌ ರಸ್ತೆಯಲ್ಲಿರುವ ಶಾದಾಬ್‌ ಫಂಕ್ಷನ್‌ ಹಾಲ್‌ನಲ್ಲಿ  ನೇತ್ರ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರ ಎಲ್ಲ ಕ್ಷೇತ್ರಗಳಲ್ಲಿ ಜನರಿಗೆ ಅಗತ್ಯ ಸೇವೆ ಒದಗಿಸುವಲ್ಲಿ ಉತ್ತಮ ಹೆಜ್ಜೆ ಇಡುತ್ತಿದೆ. ಅದರೊಂದಿಗೆ ಸಾರ್ವಜನಿಕರ ಸಹಭಾಗಿತ್ವ ದೊರೆತಲ್ಲಿ ಜನರಿಗೆ ಸಮಯಕ್ಕೆ ಸರಿಯಾಗಿ ಸೌಕರ್ಯ ಒದಗಿಸಲು ಸಾಧ್ಯವಾಗುತ್ತದೆ.

ಆರೋಗ್ಯ ಸೇವೆಯಲ್ಲಿ ಹಿರಿಯ ನಾಗರಿಕರು ಅತಿ ಹೆಚ್ಚು ಸಮಸ್ಯೆಗಳನ್ನು ಪದೇ ಪದೇ ಎದುರಿಸುತ್ತಿದ್ದಾರೆ. ಈ ಹಂತದಲ್ಲಿ ಸರಕಾರದ ಜತೆಯಲ್ಲಿ ಮಾಜಿ ಮೇಯರ್‌ ಇಕ್ಬಾಲ್‌ ಶಿರಿ°ಫೊÅàಷ್‌ ಹಾಗೂ ಮಹಮ್ಮದ್‌ ಸಮದ್‌ ಖಾನ್‌ ಕೂಡ ತಮ್ಮ ಸಂಸ್ಥೆಗಳ ಮೂಲಕ ಕಣ್ಣು ತಪಾಸಣೆ ಮಾಡುತ್ತಿರುವುದು ಶ್ಲಾಘನೀಯ.

ಅದರಲ್ಲೂ 1500 ಜನರಿಗೆ ಇದರ ಪ್ರಯೋಜನ ದೊರೆತಿದೆ. ಇದೇ ರೀತಿಯಲ್ಲಿ ಅವರು ಪ್ರತಿ ವಾರ್ಡಿನಲ್ಲಿ ಕೆಲಸ ಮಾಡುವುದೇ ಆದಲ್ಲಿ, ಆರೋಗ್ಯ ಇಲಾಖೆ ಜಿಲ್ಲಾ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಗಳನ್ನು ನಿಯೋಜಿಸಲಾಗುವುದು ಎಂದು ಹೇಳಿದರು. ಪ್ರತಿ ವಾರ್ಡ್‌ನಲ್ಲಿ ಜನರ ಆರೋಗ್ಯದ ಕುರಿತು ಪಾಲಿಕೆ ಸದಸ್ಯರು ಕೂಡ ಹೆಚ್ಚು ಆಸಕ್ತಿವಹಿಸಬೇಕು.

ಆನಿಟ್ಟಿನಲ್ಲಿ ಪಾಲಿಕೆ ಸದಸ್ಯರು ಕೂಡ ಪ್ರತಿ ವಾರ್ಡ್‌ನಲ್ಲಿ ಇಂತಹ ಕೆಲಸ ಮಾಡಿ ಎಂದು ಹೇಳಿದರು. ಶಿಬಿರ ಸಂಯೋಜಕ ಮಾಜಿ ಮೇಯರ್‌ ಇಕ್ಬಾಲ್‌ ಶಿರಿ°ಫೊÅàಷ್‌ ಮಾತನಾಡಿ, ನಾವು ಒಟ್ಟು 1734 ಜನರ ನೋಂದಣಿ ಮಾಡಿಕೊಂಡಿದ್ದೇವೆ. ಸಮಯದ ಅಭಾವದಿಂದ ಕೇದಲ 1500 ಜನರಿಗೆ ತಪಾಸಣೆ ಮಾಡಲು ಸಾಧ್ಯವಾಯಿತು. ಇದರಲ್ಲಿ 125 ಜನರಿಗೆ ಶಸ್ತ್ರಚಿಕಿತ್ಸೆ ನೀಡಲಾಗುವುದು.  

1100 ಜನರಿಗೆ ಉಚಿತವಾಗಿ ಕನ್ನಡಕ ನೀಡಲಾಗುವುದು. ಬೆಳಗ್ಗೆ 10:00ರಿಂದ ರಾತ್ರಿ 10:00ರ ವರೆಗೆ ಜನರನ್ನು ತಪಾಸಣೆ ಮಾಡಿದ ವೈದ್ಯರ ತಂಡಕ್ಕೆ ಅಭಿನಂದನೆ  ಸಲ್ಲಿಸುವುದಾಗಿ ಹೇಳಿದರು. ಮಾಜಿ ಸಂಸದ ಹಾಗೂ ಹಾಲಿ ಎಂಎಲ್‌ಸಿ ಇಕ್ಬಾಲ್‌ ಅಹಮದ್‌ ಸರಡಗಿ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಅಜೀಜುಲ್ಲಾ ಸರಮಸ್ತ್, ಬಾಬಾ ನಜರ್‌ ಮಹಮದ್‌ಖಾನ್‌ ಶಾದಾಬ್‌ ಫಂಕಷನ್‌ ಹಾಲ್‌ನ ಮೋಹಿದುದ್ದೀನ್‌ ಇದ್ದರು. 

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

13-sedam

Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ

1-sci

Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ

ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.