ಮಾಶಾಳದಲ್ಲಿ ಮಲ್ಲಿಕಾರ್ಜುನ ಲಿಂಗ ಪ್ರಾಣ ಪ್ರತಿಷ್ಠಾಪನೆ
Team Udayavani, Feb 10, 2018, 11:33 AM IST
ಕಲಬುರಗಿ: ಅಫಜಲಪುರ ತಾಲೂಕು ಮಾಶಾಳ ಗ್ರಾಮದ ಮಲ್ಲಿಕಾರ್ಜುನ ದೇವಾಲಯದಲ್ಲಿ ಕರ್ತೃ ಗದ್ದುಗೆಗೆ ಕಂತಿ ಲೇಪನ ಮಾಡಿದ ಮಲ್ಲಿಕಾರ್ಜುನ ಲಿಂಗ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಯಿತು. ಕೈಲಾಶಲಿಂಗೇಶ್ವರ ಶಿವಾಚಾರ್ಯ ರಿಂದ ಮಹಾರುದ್ರಾಭಿಷೇಕದೊಂದಿಗೆ ಲಿಂಗಕ್ಕೆ ಪ್ರಾಣ ಪ್ರತಿಷ್ಠಾಪನೆ ನೆರವೇರಿತು.
ಇದಕ್ಕೂ ಮೊದಲು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಲ್ಲಿಕಾರ್ಜುನ ದೇವರ ಮೂರ್ತಿ ಪಲ್ಲಕ್ಕಿ ಮೆರವಣಿಗೆ ಸಾಗಿ ಬಂದು ಪ್ರತಿಷ್ಠಾಪನೆ ನೆರವೇರಿತು. ಶರಣಬಸಪ್ಪ ಕಲ್ಯಾಣಿ ನಾಗಣಸೂರ, ಸಿದ್ದು ಹೂಗಾರ, ಧೂಳಪ್ಪ ರಾಜಾ, ಸಿದ್ದು ರೇವೂರ, ಶಿವು ಪಾರಗೊಂಡ, ಶಿವು, ಬಸು, ಬಾಬು ಅಯ್ಯಸೂರ, ಚಂದುರಾವ ಪ್ರಧಾನಿ, ಶರಣು ಭರಮಚಿ, ಮಲ್ಲಿ ಜಿಡ್ಡಗಿ, ಸಂತೋಷ, ಸಿದ್ದು ಪತಾಟೆ ಸೇರಿದಂತೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್ ಖರ್ಗೆ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ