ಮಾದಿಗರು ಬಿಜೆಪಿಗೆ ಸೀಮಿತರಲ್ಲ: ಮಲ್ಲಿಕಾರ್ಜುನ ಸೈದಾಪೂರ


Team Udayavani, Jun 11, 2022, 12:18 PM IST

Untitled-1

ವಾಡಿ: ಮಾದಿಗರು ಕೇವಲ ಬಿಜೆಪಿ ಪಕ್ಷಕ್ಕೆ ಸೀಮಿತವಾಗಿಲ್ಲ. ಜಾತ್ಯಾತೀತ ತತ್ವಗಳಲ್ಲಿ ನಂಬಿಕೆಯಿಟ್ಟಿರುವ ಕಾಂಗ್ರೆಸ್ ಪಕ್ಷದಲ್ಲೂ ಅಸಂಖ್ಯಾತ ಮಾದಿಗರಿದ್ದಾರೆ. ಆದರೆ ನಾಲವಾರದಲ್ಲಿ ರವಿವಾರ ನಡೆಯುತ್ತಿರುವ ಮಾದಿಗರ ಸಮಾವೇಶ ಕೇವಲ ಬಿಜೆಪಿ ಮಾದಿಗರ ಸಮಾವೇಶವಾಗಿ ನಡೆಯುತ್ತಿದೆ ಎಂದು ವಾಡಿ ಬ್ಲಾಕ್ ಕಾಂಗ್ರೆಸ್ ಎಸ್ ಸಿ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಸೈದಾಪೂರ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ನಾಲವಾರದಲ್ಲಿ ಆಯೋಜಿಸಿರುವ ಮಾದಿಗರ ತಾಲೂಕು ಮಟ್ಟದ ಸಮಾವೇಶವನ್ನು ಖಂಡಿಸಿದ್ದಾರೆ. ಮಾದಿಗರು ಎಂದರೆ ಅವರೆಲ್ಲರೂ ಒಂದೆ ಸಮುದಾಯ ಎಂದು ಗುರುತಿಸಬೇಕು. ಅವರನ್ನು ಬಿಜೆಪಿ-ಕಾಂಗ್ರೆಸ್ ಎಂದು ಒಡೆದು ರಾಜಕಾರಣ ಮಾಡುವುದು ನೀಚ ರಾಜಕೀಯ ಎನ್ನಿಸಿಕೊಳ್ಳುತ್ತದೆ. ನಾಲವಾರದಲ್ಲಿ ಏರ್ಪಡಿಸಲಾಗಿರುವ  ಮಾದಿಗರ ಸಮಾವೇಶಕ್ಕೆ ಕೇವಲ ಬಿಜೆಪಿಯ ನಾಯಕರುಗಳು, ಶಾಸಕರು, ಸಚಿವರು ಅತಿಥಿಗಳಾಗಿದ್ದಾರೆ. ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಸೌಜನ್ಯಕ್ಕಾದರೂ ಆಹ್ವಾನಿಸಿಲ್ಲ.  ಕಾಂಗ್ರೆಸ್ ಪಕ್ಷದಲ್ಲಿರುವ ಮಾದಿಗ ಮುಖಂಡರನ್ನೂ ಕಡೆಗಣಿಸಿರುವುದು ನೋಡಿದರೆ ಇದು ಸ್ವಾಭಿಮಾನಿ ಮಾದಿಗರ ಸಮಾವೇಶವಲ್ಲ. ಬಿಜೆಪಿಯ ಮಾದಿಗರ ಸಮಾವೇಶ ಎಂಬುದು ಗೊತ್ತಾಗುತ್ತದೆ. ಅಲ್ಲದೆ ಈ ಸಮಾವೇಶ ದ್ವೇಷ ರಾಜಕಾರಣದ ಪ್ರತೀಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಾವೇಶದ ಹೆಸರಿನಲ್ಲಿ ಮಾದಿಗರ ಒಗ್ಗಟ್ಟು ಒಡೆಯಲು ಪ್ರಯತ್ನಿಸುತ್ತಿರುವ ಬಿಜೆಪಿಗರ ಕುತಂತ್ರಕ್ಕೆ ಎಚ್ಚೆತ್ತ ಮಾದಿಗ ಸಮುದಾಯ ಬಲಿಯಾಗುವುದಿಲ್ಲ. ಮತ್ತು ನಾಲವಾರದಲ್ಲಿ ನಡೆಯುತ್ತಿರುವ ಮಾದಿಗರ ಸಮಾವೇಶ ರಾಜಕೀಯ ಪ್ರೇರಿತವಾಗಿದ್ದು, ಅಭಿವೃದ್ಧಿ ಪರ ಚಿಂತಕ ಶಾಸಕ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಎತ್ತಿಕಟ್ಟುವ ದುರಾಲೋಚನೆಯಿಂದ ಕೂಡಿದೆ. ಇಂಥಹ ಒಡೆದಾಳುವ ಕಾರ್ಯಮಗಳಲ್ಲಿ ಮಾದಿಗರು ಯಾರೂ ಭಾಗವಹಿಸಬಾರದು ಎಂದು ಮಲ್ಲಿಕಾರ್ಜುನ ಸೈದಾಪೂರ ಕೋರಿದ್ದಾರೆ.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.