Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ
Team Udayavani, Jun 6, 2023, 11:20 AM IST
ಕಲಬುರಗಿ: ನಗರದ ಆಜಾದ್ ಪುರ್ ರಸ್ತೆಯಲ್ಲಿ ಸೋಮವಾರ ತಡರಾತ್ರಿ ಯುವಕನೊಬ್ಬನನ್ನು ತಲ್ವಾರ್ ಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಕೊಲೆಯಾಗಿರುವ ಯುವಕನನ್ನು ಉಮೇರ್ (35) ಎಂದು ಗುರುತಿಸಲಾಗಿದ್ದು, ಈತ ಜಿಲಾನಾಬಾದ್ ಪ್ರದೇಶದ ನಿವಾಸಿ ಎಂದು ಗೊತ್ತಾಗಿದೆ. ವೈಯಕ್ತಿಕ ವಿಚಾರವಾಗಿ ನಡೆದ ಜಗಳದ ಹಿನ್ನೆಲೆಯಲ್ಲಿ ಈ ಕೊಲೆಯಾಗಿದೆ ಎಂದು ಹೇಳಲಾಗುತ್ತಿದೆ. ಆಜಾದಪುರ ರಸ್ತೆಯ ಮನಿಯಾರ್ ಫಂಕ್ಷನ್ ಹಾಲ್ ಮುಂದೆ ಕೊಲೆ ನಡೆದಿದೆ.
ಸ್ಥಳಕ್ಕೆ ಪೊಲೀಸರು ಹಾಗೂ ಪೊಲೀಸ್ ಕಮಿಷನರ್ ಚೇತನ್ ಆರ್ ಹಾಗೂ ಡಿಸಿಪಿ ಅಡೂರು ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ