ಮಹಾನಗರ ಅಭಿವೃದ್ಧಿಗೆ ದಶಕದ ಮಾಸ್ಟ ರ್‌ ಪ್ಲ್ರಾನ್‌


Team Udayavani, Jun 9, 2021, 7:28 PM IST

ಗ್ದಸದ್ಬವದ್ಗನ

‌ಕಲಬುರಗಿ: ಮುಂದಿನ ಹತ್ತು ವರ್ಷಗಳಲ್ಲಿ ಮಹಾನಗರ ಯಾವ ರೀತಿ ಅಭಿವೃದ್ಧಿ ಹೊಂದಬೇಕು ಹಾಗೂ ಯಾವೆಲ್ಲ ಸಿದ್ಧತೆ ಮಾಡಿಕೊಂಡರೆ ಉತ್ತಮ ಎನ್ನುವ ನಿಟ್ಟಿನಲ್ಲಿ ಸಿಡಿಪಿ ಯೋಜನೆಗೆ ಶುರುವಾಗಿದೆ. ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನವಾಗಿರುವ ಕಲಬುರಗಿ ನಗರವನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿ ಪಡಿಸುವ ಕುರಿತು ದೂರದೃಷ್ಟಿಯೊಂದಿಗೆ ಸಮಗ್ರ ಮಹಾ ಅಭಿವೃದ್ಧಿ ಯೋಜನೆ ಸಿದ್ಧಪಡಿಸುವ ಕೆಲಸ ನಡೆದಿದೆ.

ಇನ್ನಾರು ತಿಂಗಳಲ್ಲಿ 2021-2031ರ ದಶ ಸಾಲಿನ ಯೋಜನೆ ಹೊರ ಬೀಳಲಿದೆ. 2021-2031ನೇ ಅವಧಿಗೆ ಮುಂದಿನ ಹತ್ತು ವರ್ಷಗಳಿಗಾಗಿ ಸಿಡಿಪಿ ಪರಿಷ್ಕರಿಸ ಲಾಗುತ್ತಿದೆ. ಈಗ ರೂಪಿಸು ತ್ತಿರುವುದು 3ನೇ ಯೋಜನೆ ಯಾಗಿದೆ. ಈಗಾಗಲೇ ಕೇಂದ್ರ ಸರ್ಕಾರವೇ ದೆಹಲಿ ಮೂಲದ ಡಿಡಿಎಫ್ ಎನ್ನುವ ಖಾಸಗಿ ಏಜೆನ್ಸಿಗೆ ಯೋಜನೆ ರೂಪಿಸುವ ಹೊಣೆಯನ್ನು ಟೆಂಡರ್‌ ಮೂಲಕ ವಹಿಸಿಕೊಡಲಾಗಿದೆ.

ಮುಂದಿನ ಆರು ತಿಂಗಳಲ್ಲಿ ಪರಿಷ್ಕೃತ ಸಿಡಿಪಿ ಸಿದ್ಧಪಡಿಸಿ ಸರ್ಕಾರದ ಅನುಮೋದನೆ ಪಡೆದು ಬಿಡುಗಡೆ ಮಾಡಲಾಗುವುದು ಎಂದು ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ್‌ ಧಾರವಾಡಕರ್‌ ಸುದ್ದಿಗಾರರರಿಗೆ ತಿಳಿಸಿದರು. ದಶಕದ ಹಿಂದೆ 2011-21ರ ದಶಕ ಸಾಲಿನ ಸಿಡಿಪಿ ಯೋಜನೆಯನ್ನು ಈ ಹಿಂದೆ ತಾವು ಅಧ್ಯಕ್ಷರಾಗಿದ್ದ ವೇಳೆಯಲ್ಲಿ ರೂಪಿಸಲಾಗಿತ್ತು. ಈಗ ಪರಿಷ್ಕರಿಸಲಾಗುತ್ತಿದೆ.

ಇದರಿಂದ ನಗರ ಹೇಗೆ ಬೆಳವಣಿಗೆ ಕಾಣಲಿದೆ. ಯಾವ ಪ್ರದೇಶದಲ್ಲಿ ವಸತಿ ಯೋಜನೆ ಕೈಗೆತ್ತಿಕೊಳ್ಳಬೇಕು, ಅಗತ್ಯವಾದಲ್ಲಿ ಪ್ಲೆ„ ಓವರ್‌ ನಿರ್ಮಾಣ, ಸಂಚಾರ ಸಮೀಕ್ಷೆ ಆಧರಿಸಿ ಹೊಸ ಮಾದರಿರಸ್ತೆಗಳ ಅಭಿವೃದ್ಧಿ, ಕೈಗಾರಿಕಾ ಪ್ರದೇಶ ಎಲ್ಲಿ ನಿರ್ಮಿಸಬೇಕು ಎನ್ನುವುದರಿಂದ ಹಿಡಿದು ನಗರದಲ್ಲಿ ರಸ್ತೆಗಳ ಅಗಲೀಕರಣ, ಹೊಸದಾಗಿ ದೊಡ್ಡ ಪ್ರಮಾಣದ ರಸ್ತೆಗಳು, ಒಳಚರಂಡಿ ಇನ್ನಿತರ ಯೋಜನೆಗಳನ್ನು ಹಾಕಿಕೊಳ್ಳುವುದರ ಕುರಿತು ಮುಂದಿನ ದಶಕದ ವಿಸ್ತೃತ ಯೋಜನೆ ಇದಾಗಲಿದೆ.

ಅಮೃತ ಯೋಜನೆಯಡಿ ಪ್ಲ್ಯಾನ್‌ ಸಿದ್ಧಪಡಿಸಲಾಗುತ್ತಿದೆ. ರಾಜ್ಯದ 25 ಪ್ರಾಧಿಕಾರಗಳಲ್ಲಿ ಇಂತಹ ಕೆಲಸ ನಡೆದಿದೆ ಎಂದು ವಿವರಿಸಿದರು. ಮಹಾನಗರ ವೇಗವಾಗಿ ಬೆಳೆಯುತ್ತಿದೆ. ಆದರೆ ರೂಪು ರೇಷೆಗಳೊಂದಿಗೆ ಬೆಳೆದಲ್ಲಿ ಅಭಿವೃದ್ಧಿಗೆ ಪೂರಕವಾಗುತ್ತದೆ. ಅದರಲ್ಲೂ ಸ್ಮಾರ್ಟ್‌ ಸಿಟಿಗೆ ಅನುಕೂಲವಾಗಲಿದೆ.

ಒಟ್ಟಾರೆ ಸಿಡಿಪಿಯು ಮುಂದಿನ ದಶಕಗಳ ನ್ಯೂಟೌನ್‌ ದೂರದೃಷ್ಟಿಯೊಂದಿಗೆ ಹೊಸ ಮಾಸ್ಟರ್‌ ಪ್ಲಾನ್‌ ರೂಪಿಸಲಾಗುವುದು. ಜಿಐಎಸ್‌ ನೆರವಿನೊಂದಿಗೆ ಪ್ಲಾÂನ್‌ ರೂಪಿಸಲಾಗುತ್ತದೆ. ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸಲಾಗುತ್ತದೆ. ಕರೊನಾ ಅಬ್ಬರ ಕಡಿಮೆಯಾಗಿದ್ದರಿಂದ ಶೀಘ್ರದಲ್ಲಿ ಸಿಡಿಪಿ ತಯಾರಿಸುವ ಕೆಲಸ ಶುರುವಾಗಲಿದೆ. ಸಮಗ್ರ ಅಭಿವೃದ್ಧಿ ಯೋಜನಾ ಬದ್ಧವಾಗಿರ ಲಿದೆ. ನಗರದ ಎಲ್ಲ ಗಾರ್ಡನ್‌ಗಳನ್ನು ಅಭಿವೃದ್ಧಿ ಮಾಡಿ ನಿರ್ವಹಣೆಗೆ ವಾರ್ಡ್‌ ವಾರು ಸಮಿತಿ ರಚಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಹೈಟೆಕ್‌ ತರಕಾರಿ ಮಾರುಕಟ್ಟೆ ನಿರ್ಮಾಣಕ್ಕೆ ಟೆಂಡರ್‌: ಎಂಎಸ್‌ಕೆ ಪ್ರದೇಶದಲ್ಲಿರುವ ಕಣ್ಣಿ ಮಾರ್ಕೇಟ್‌ ಸ್ಥಳದಲ್ಲಿ ಹೈಟೆಕ್‌ ತರಕಾರಿ ಮಾರುಕಟ್ಟೆ ನಿರ್ಮಿಸುವ 26 ಕೋಟಿ ರೂ. ಗಳ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದೆ. ಕಾಮಗಾರಿ ಆರಂಭಿಸಲು ಟೆಂಡರ್‌ ಕರೆಯಲಾಗಿದೆ ಎಂದು ಕುಡಾ ಅದ್ಯಕ್ಷ ದಯಾಘನ್‌ ಧಾರವಾಡಕರ್‌, ಆಯುಕ್ತ ಎಂ.ರಾಚಪ್ಪ ತಿಳಿಸಿದರು. ಕೆಪಿಟಿಸಿ ಕಾಯ್ದೆ ಅಡಿಯಲ್ಲಿ ಆನ್‌ ಲೈನ್‌ ಮೂಲಕ ಗ್ಲೋಬಲ್‌ ಟೆಂಡರ್‌ ಆಹ್ವಾನಿಸಲಾಗುವುದು. ಇದರಿಂದ ಹಲವಾರು ಗುತ್ತಿಗೆದಾರರು ಭಾಗಿ ಆಗುವುದರಿಂದ ಅತ್ಯುತ್ತಮ ಕೆಲಸ ಮಾಡುವವರನ್ನು ಆಯ್ಕೆ ಮಾಡಬಹುದು.

ಈ ಭಾಗದಲ್ಲಿಯೇ ಇದೊಂದು ಮಾದರಿ ತರಕಾರಿ ಮಾರುಕಟ್ಟೆ ಆಗಲಿದೆ ಎಂದು ಹೇಳಿದರು. ಎಂಎಸ್‌ಕೆ ಮಿಲ್‌ ಗೇಟ್‌ ಇರುವ ಪ್ರದೇಶವು ಇನ್ನೂ ಎನ್‌ಟಿಸಿ ಅಡಿಯಲ್ಲಿಯೇ ಇದೆ. ಹೀಗಾಗಿ ಅದನ್ನು ಹಾಗೆ ಉಳಿಸಿಕೊಂಡು, ಮುಂದಿನ ದಿನಗಳಲ್ಲಿ ಅನುಮತಿ ಪಡೆದು ದುರಸ್ತಿಗೊಳಿಸುವ ಉದ್ದೇಶವಿದೆ ಎಂದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.