Kalaburagi; ಹಿಂಗಾರು ಬೆಳೆಯೂ ಅನುಮಾನ: ಸಚಿವ ಚೆಲುವರಾಯಸ್ವಾಮಿ
Team Udayavani, Oct 3, 2023, 6:04 PM IST
ಕಲಬುರಗಿ: ಮುಂಗಾರು ಕೈ ಕೊಟ್ಟಿರುವ ಹಿಂಗಾರು ಬೆಳೆಗಳನ್ನಾದರೂ ಸಹಾಯಕ್ಕೆ ಬರಬಹುದೆಂದು ನಿರೀಕ್ಷಿಸಲಾಗಿತ್ತು, ಆದರೆ ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿದರೆ ಹಿಂಗಾರು ಸಹ ಕೈ ಕೊಡುವ ಆತಂಕ ಕಾಡುತ್ತಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಕಳವಳ ವ್ಯಕ್ತಪಡಿಸಿದರು.
ಮಳೆ ಅಭಾವದಿಂದ ಹಾನಿಗೊಳಗಾದ ಬೆಳೆಗಳನ್ನು ವೀಕ್ಷಿಸಿ, ಕಂಗಾಲಾಗಿರುವ ರೈತರನ್ನು ಮಾತನಾಡಿಸಿದ ಅವರು, ಹಿಂಗಾರು ಸಹ ಕೆಟ್ಟ ಪರಿಸ್ಥಿತಿ ಇರುವುದರಿಂದ ರೈತರಿಗೆ ಶೀಘ್ರ ಪರಿಹಾರ ದೊರಕಿಸಲಾಗುವುದು ಎಂದರು.
ಇದನ್ನೂ ಓದಿ:Asian Games: 5000 ಮೀಟರ್ ಓಟದಲ್ಲಿ ಪಾರುಲ್ ಚೌಧರಿ ಚಿನ್ನದ ಬೇಟೆ; Video
ಈಗಾಗಲೇ ರಾಜ್ಯದ ಹಲವು ಕಡೆ ಕೆಟ್ಟ ಪರಿಸ್ಥಿತಿವಿದ್ದು, ಬೆಳೆಗಳು ಹಸಿರಾಗಿ ಕಾಣುತ್ತಿವೆ. ಆದರೆ ಯಾವುದೇ ಬೆಳವಣಿಗೆಯಿಲ್ಲ. ಹೀಗಾಗಿ ರೈತ ಕಷ್ಟದಲ್ಲಿರುವುದು ಸರ್ಕಾರಕ್ಕೆ ಮನವರಿಕೆಯಿದೆ. ಪ್ರಮುಖವಾಗಿ ಹೆಚ್ಚಿನ ನಿಟ್ಟಿನ ಪರಿಹಾರ ದೊರಕಿಸಿ ಕೊಡಲು ಕೇಂದ್ರದ ಮೇಲೆ ಒತ್ತಡ ಹಾಕಲಾಗುವುದು ಎಂದರು.
ಸಚಿವರು ಮಳೆ ಅಭಾವದಿಂದ ಬಾಡಿರುವ ತೊಗರಿ, ಹತ್ತಿ ಹಾಗೂ ಇತರ ಬೆಳೆಗಳನ್ನು ವೀಕ್ಷಿಸಿದರು. ಶಾಸಕ ಅಲ್ಲಮಪ್ರಭು ಪಾಟೀಲ್, ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್