ಮಳೆ ಹಾನಿ ಮೇಲೆ ನಿಗಾವಹಿಸುವಂತೆ ಸಚಿವ ನಿರಾಣಿಯಿಂದ ಅಧಿಕಾರಿಗಳಿಗೆ ಸೂಚನೆ
Team Udayavani, Jul 13, 2022, 11:23 AM IST
ಕಲಬುರಗಿ: ಸತತ ಮಳೆಯಿಂದ ಆಗುತ್ತಿರುವ ಹಾನಿಯ ಮೇಲೆ ನಿಗಾ ವಹಿಸುವಂತೆ ಬೃಹತ್ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅಧಿಕಾರಿಗಳಿಗೆ ಸೂಚಿಸಿದರು.
ಬುಧವಾರ ಡಿ.ಸಿ ಕಚೇರಿ ಸಭಾಂಗಣದಲ್ಲಿ ಅತಿವೃಷ್ಟಿ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಮಳೆಯಿಂದ ತಗ್ಗು ಪ್ರದೇಶದ ಹೊಲಗಳಲ್ಲಿ ಬೆಳೆ ಹಾನಿಯಾಗಿರುವ ಸಾಧ್ಯತೆಗಳಿವೆ. ಅದಲ್ಲದೇ ಭೀಮಾ ನದಿಗೆ ಹರಿದು ಬರುವ ನೀರಿನ ಪ್ರಮಾಣ ಬಗ್ಗೆಯೂ ನಿಗಾ ವಹಿಸಿ ನದಿ ಪಾತ್ರದ ಜನರಿಗೆ ಮಾಹಿತಿ ಕೊಡುವಂತೆ ಸಚಿವರು ನಿರ್ದೇಶನ ನೀಡಿದರು.
ಇದನ್ನೂ ಓದಿ: ಬೈಂದೂರು: ಸುಟ್ಟು ಹೋದ ಸ್ಥಿತಿಯಲ್ಲಿ ಕಾರು ಹಾಗೂ ವ್ಯಕ್ತಿ ಪತ್ತೆ
ಸಭೆಯಲ್ಲಿ ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಹಾಗೂ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಸಂಸದ ಡಾ.ಉಮೇಶ ಜಾಧವ, ಶಾಸಕ ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ ಶಾಸಕ ಸುನೀಲ ವಲ್ಯಾಪೂರೆ, ಡಿ.ಸಿ.ಯಶವಂತ ವಿ. ಗುರುಕರ್, ನಗರ ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಗಿರೀಶ್ ಡಿ. ಬದೋಲೆ, ಎಸ್.ಪಿ.ಇಶಾ ಪಂತ್, ಮಹಾನಗರ ಪಾಲಿಕೆ ಅಯುಕ್ತ ಭುವನೇಶ ಪಾಟೀಲ ದೇವಿದಾಸ್, ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ