ಜಾಗತಿಕ ಮಟ್ಟದಲ್ಲಿ ಹರಾಜಾಗುತ್ತಿದ್ದ ಪಾಕ್ ಮಾನವನ್ನು ಕಾಂಗ್ರೆಸ್ ಉಳಿಸುತ್ತಿದೆ: ಪಿ.ರಾಜೀವ್


Team Udayavani, Dec 28, 2019, 1:25 PM IST

raj

ಕಲಬುರಗಿ: ಅಲ್ಪಸಂಖ್ಯಾತ ನಾಗರಿಕರ ಹಕ್ಕುಗಳ ರಕ್ಷಣೆಯಲ್ಲಿ ವಿಫಲವಾಗಿರುವ ಪಾಕಿಸ್ತಾನದ ಮಾನವನ್ನು ಪ್ರಧಾನಿ ಮೋದಿ ಸರ್ಕಾರ ಪೌರತ್ವ ಕಾಯ್ದೆ ಜಾರಿ ಮಾಡುವ ಮೂಲಕ ಜಾಗತಿಕ ಮಟ್ಟದಲ್ಲಿ ಹರಾಜು ಹಾಕಲು ಹೊರಟ್ಟಿತ್ತು. ಆದರೆ ಕಾಂಗ್ರೆಸ್ ಕಾಯ್ದೆಯನ್ನು ವಿರೋಧಿಸುವ ಮೂಲಕ ಪಾಕ್ ಮಾನವನ್ನು ಉಳಿಸುತ್ತಿದೆ ಎಂದು ಕುಡಚಿ ಶಾಸಕ ಪಿ.ರಾಜೀವ್ ದೂರಿದರು.

ನಗರದಲ್ಲಿ ಮಾತನಾಡಿದ ಅವರು, ಭಾರತ – ಪಾಕಿಸ್ತಾನದಲ್ಲಿನ ಅಲ್ಪಸಂಖ್ಯಾತ ನಾಗರಿಕರನ್ನು ರಕ್ಷಣೆ ಮಾಡುವ ಸಂಬಂಧ ನೆಹರೂ ಮತ್ತು ನಿಯಾಕತ್ ಅಲಿ ಒಪ್ಪಂದ ಆಗಿತ್ತು. ಅಲ್ಲಿನ ಅಲ್ಪಸಂಖ್ಯಾತ ನಾಗರಿಕರಿಗೆ ರಕ್ಷಣೆ ನೀಡುವಲ್ಲಿ ಪಾಕಿಸ್ತಾನ ವಿಫಲವಾಗಿದೆ. ಅಲ್ಲದೇ ವಿಶ್ವ ಸಂಸ್ಥೆ ನಿಮಯವನ್ನು ಪಾಕಿಸ್ತಾನ ಉಲ್ಲಂಘನೆ ಮಾಡಿದೆ. ಇದನ್ನು ಜಗತ್ತಿನ ಮುಂದಿಡಲು ಮೋದಿ ಸರ್ಕಾರ ಹೊರಟಿದೆ ಎಂದರು.

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತದಲ್ಲಿ ಇರುವ ಮುಸ್ಲಿಮರಿಗೆ ಯಾವುದೇ ಅಪಾಯವಿಲ್ಲ. ಪೌರತ್ವ ಕಾಯ್ದೆಯನ್ನು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಪ್ರತಿಪಾದನೆ ಮಾಡಿದ್ದರು. ಈಗಿನ ಕಾಯ್ದೆಯಲ್ಲಿ ಯಾರ ಪೌರತ್ವ ಕಿತ್ತುಕೊಳ್ಳುವ ಅಂಶವಿಲ್ಲ.‌ ಇದು ಮುಸ್ಲಿಮರಿಗೂ ಗೊತ್ತಿದೆ. ಆದರೆ ಕಾಂಗ್ರೆಸ್ ಪ್ರಚೋದನೆಗೆ ಒಳಾಗುತ್ತಿದ್ದಾರೆ.‌ ಹೀಗಾಗಿ ಕಾಂಗ್ರೆಸ್‌ನ ಕುತಂತ್ರದ ಮುಂದೆ ಬಿಜೆಪಿ ಸೋತಿದೆ ಎಂದು ಹೇಳಿದರು.

ಪೌರತ್ವ ಕಾಯ್ದೆ ಯಾಕೆ ಹಿಂಪಡೆಯಬೇಕು ಎಂಬ ಕಾರಣವನ್ನು ಮುಖಂಡರು ನೀಡುತ್ತಿಲ್ಲ. ಇದನ್ನು ಅವರ ಮನವಿ ಪತ್ರಗಳನ್ನು ನೋಡಿದರೆ ಗೊತ್ತಾಗುತ್ತದೆ. ಆದ್ದರಿಂದ ಕಾಯ್ದೆ ಬಗ್ಗೆ ಅರಿವು ಮೂಡಿಸಲು ಪ್ರತೀ ಮನೆ ಮನೆಗೆ ಬಿಜೆಪಿ ಹೋಗಲಿದೆ ಎಂದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.