ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಶಾಸಕ ತೇಲ್ಕೂರ ಆಯ್ಕೆ


Team Udayavani, Jan 8, 2021, 10:05 PM IST

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಶಾಸಕ ತೇಲ್ಕೂರ ಆಯ್ಕೆ

ಕಲಬುರಗಿ: ಇಲ್ಲಿನ ಕಲಬುರಗಿ ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್ ನ ಅಧ್ಯಕ್ಷರಾಗಿ ಸೇಡಂ ಕ್ಷೇತ್ರದ ಬಿಜೆಪಿ ಶಾಸಕ  ಹಾಗೂ ಎನ್ಇಕೆಎಸ್ಆರ್ ಟಿಸಿ ಅಧ್ಯಕ್ಷ ರಾಜಕುಮಾರ ಪಾಟೀಲ್ ತೇಲ್ಕೂರ ಆಯ್ಕೆಯಾಗಿದ್ದಾರೆ.

ಶಾಸಕ ತೇಲ್ಕೂರ ಅಧ್ಯಕ್ಷರಾಗುವುದರೊಂದಿಗೆ ಪ್ರಥಮ ಬಾರಿಗೆ ಬಿಜೆಪಿ ಡಿಸಿಸಿ ಬ್ಯಾಂಕ್ ನಲ್ಲಿ ಆಡಳಿತ ಚುಕ್ಕಾಣಿ ಹಿಡಿಯಿತು. ತೇಲ್ಕೂರ 9 ನಿರ್ದೇಶಕ ರ ಬೆಂಬಲದೊಂದಿಗೆ ಗೆದ್ದರೆ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಬಸವರಾಜ ಪಾಟೀಲ್ ನಾಲ್ಕು ಮತ ಪಡೆದು ಸೋಲು ಅನುಭವಿಸಿದರು. ಅದೇ ರೀತಿ ಬಿಜೆಪಿಯ ಸುರೇಶ ಸಜ್ಜನ ಸಹ 9 ಮತಗಳನ್ನು ಪಡೆದು ಉಪಾಧ್ಯಕ್ಷ ರಾಗಿ ಆಯ್ಕೆಯಾದರು. ಅದೇ ರೀತಿ ಕಾಂಗ್ರೆಸ್ ನಿಂದ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಿದ್ರಾಮರೆಡ್ಡಿ ಕೌಳುರ ಸಹ ನಾಲ್ಕು ಮತ ಪಡೆದು ಸೋಲು ಅನುಭವಿಸಿದರು.

ನಿನ್ನೆಯಷ್ಟೇ ಬ್ಯಾಂಕ್ ನ ನಿರ್ದೇಶಕರಾಗಿ ನಾಮನಿರ್ದೇಶನಗೊಂಡ ತೇಲ್ಕೂರ ನಿರೀಕ್ಷೆಯಂತೆ ಕಾಂಗ್ರೆಸ್‌ ಬೆಂಬಲಿತ ಇಬ್ಬರು ನಿರ್ದೇಶಕರ ಬೆಂಬಲದೊಂದಿಗೆ ಅಧ್ಯಕ್ಷ ರಾಗಿ ಚುನಾಯಿತರಾದರು.

13 ನಿರ್ದೇಶಕರು, ಓರ್ವ ನಾಮನಿರ್ದೇಶಿತ ನಿರ್ದೇಶಕ ಹಾಗೂ ಇಬ್ಬರು ಸಹಕಾರಿ ಹಿರಿಯ ಅಧಿಕಾರಿಗಳೊಂದಿಗೆ ಒಟ್ಟು 16 ಸದಸ್ಯ ಬಲಾಬಲದಲ್ಲಿ ಕಾಂಗ್ರೆಸ್ ಬೆಂಬಲಿತ 9 ನಿರ್ದೇಶಕ ಸ್ಥಾನ ಗಳೊಂದಿಗೆ ಸರಳ ಬಹುಮತ ಹೊಂದಿತ್ತು. ಆದರೆ ಕಾಂಗ್ರೆಸ್ ಬೆಂಬಲಿತ  ಮೂವರು ನಿರ್ದೇಶಕರು  ಅನರ್ಹ ಗೊಂಡಿದ್ದರಿಂದ ಸಂಖ್ಯಾಬಲ ಆರಕ್ಕೆ ಇಳಿದಿತ್ತು. ನಾಲ್ಕು ಸದಸ್ಯ ಹೊಂದಿದ್ದ ಬಿಜೆಪಿಯು ಓರ್ವ ನಾಮನಿರ್ದೇಶನ, ಇಬ್ಬರು ಸಹಕಾರಿ ಅಧಿಕಾರಿಗಳ ಹಾಗೂ ಇಬ್ಬರು ಕಾಂಗ್ರೆಸ್ ಬೆಂಬಲಿತ ಸದಸ್ಯರೊಂದಿಗೆ ಅಧಿಕಾರದ ಗದ್ದುಗೆ ಏರಿತು.

ಬ್ಯಾಂಕ್ ನ ಆಡಳಿತಾಧಿಕಾರಿಯಾಗಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಶಂಕ್ರಣ್ಣ ವಣಿಕ್ಯಾಳ ಅವರಿಂದ ತೇಲ್ಕೂರ ಅಧ್ಯಕ್ಷ ರಾಗಿ ಕಾರ್ಯಭಾರ ವಹಿಸಿಕೊಂಡರು.

ಕಾಂಗ್ರೆಸ್‌ಇಬ್ಬರಿಂದ ಅಡ್ಡ ಮತದಾನ: ಡಿಸಿಸಿ ಬ್ಯಾಂಕ್ ನ ಅಧ್ಯಕ್ಷ  ಉಪಾಧ್ಯಕ್ಷ ಆಯ್ಕೆಯ ಚುನಾವಣೆಯಲ್ಲಿ ಕಾಂಗ್ರೆಸ್ ನ ಇಬ್ಬರಿಂದ ಅಡ್ಡ ಮತದಾನ ನಡೆದಿದೆ. ಆ ಇಬ್ಬರು ಯಾರು ಎಂಬುದರ ಕುರಿತು ಕಾಂಗ್ರೆಸ್ ಆತ್ಮಾವಲೋಕನ ನಡೆಸಿದೆ.

ಸೇಡಂ ಕ್ಷೇತ್ರದ ಶಾಸಕರು, ಎನ್ ಇ ಕೆಎಸ್ ಆರ್ ಟಿಸಿ ಅಧ್ಯಕ್ಷರು ಹಾಗೂ ಬಿಜೆಪಿ ವಿಭಾಗೀಯ ಪ್ರಭಾರಿ ಆಗಿರುವ ತೇಲ್ಕೂರ ಈಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ.

ಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯಾಗುತ್ತಿದ್ದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.