ಗ್ರಾಮೀಣ ಶಿಕ್ಷಣ ಅಭಿವೃದ್ಧಿಗೆ ಹೆಚ್ಚಿನ ಒತ್ತು


Team Udayavani, Aug 29, 2020, 7:33 PM IST

ಗ್ರಾಮೀಣ ಶಿಕ್ಷಣ ಅಭಿವೃದ್ಧಿಗೆ ಹೆಚ್ಚಿನ ಒತ್ತು

ಕಲಬುರಗಿ: ಶಿಕ್ಷಣವೇ ಅಭಿವೃದ್ಧಿಗೆ ಪೂರಕವಾಗಿದ್ದರಿಂದ ಅದರ ಅಭಿವೃದ್ಧಿಗೆ ಬದ್ಧವಾಗಿದ್ದು, ಗ್ರಾಮೀಣ ಭಾಗದ ಶಿಕ್ಷಣ ಅಭಿವೃದ್ಧಿಗಾಗಿ ಮತ್ತಷ್ಟು ಕಾರ್ಯ ರೂಪಿಸುತ್ತೇನೆ ಎಂದು ಅಫ‌ಜಲಪುರ ಕ್ಷೇತ್ರದ ಶಾಸಕ ಎಂ.ವೈ. ಪಾಟೀಲ ಹೇಳಿದರು.

ತಾಲೂಕಿನ ಫರಹತಾಬಾದ ಗ್ರಾಮದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು 2020-21ನೇ ಸಾಲಿನ ಪ್ರವೇಶ ಪ್ರಾರಂಭ ಕಾರ್ಯಕ್ರಮ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಅಫ‌ಜಲಪುರ ವಿಧಾನಸಭೆ ಮತಕ್ಷೇತ್ರದಲ್ಲಿ ಬರುವ ಎಲ್ಲ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ಸಮಸ್ಯೆ ಬಗೆಹರಿಸಲು ಹಾಗೂ ಬಡವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಸಲುವಾಗಿ ವಿಶ್ರಮಿಸದೆ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಕಾಲೇಜು ಅಭಿವೃದ್ಧಿಗಾಗಿ ಈಗಾಗಲೇ ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ಕೋಣೆಗಳು ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ತರುವ ಮುಖಾಂತರ ಮಾದರಿ ಕಾಲೇಜು ಮಾಡುತ್ತೇನೆ ಎಂದರು.

ಜಿ.ಪಂ ಸಾಮಾಜಿಕ ನ್ಯಾಸ್ಥಾಯಿ ಸಮಿತಿ ಅಧ್ಯಕ್ಷರಾದ ದಿಲೀಪ್‌ ಆರ್‌ .ಪಾಟೀಲ ಮಾತನಾಡಿ, ಕಾಲೇಜು ಅಭಿವೃದ್ಧಿಗೆ ತಮ್ಮ ಅನುದಾನದಡಿ 5 ಲಕ್ಷ ರೂ. ತರಲಾಗಿದೆ. ಇನ್ನುಳಿದ ಸಮಸ್ಯೆಗಳನ್ನು ಪರಿಹರಿಸಲು ಶಾಸಕರ ಜೊತೆಗೆ ಕೈಜೋಡಿಸಿ ಸಹಾಯ ಮಾಡುವೆ ಎಂದು ಭರವಸೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಬಸವರಾಜ ಬಿರಾದಾರ ಮಾತನಾಡಿ, ಈಗಾಗಲೇ ಮುಚ್ಚಿ ಹೋಗಿದ್ದ ಕಾಲೇಜನ್ನು ಶಾಸಕರು ಮರು ಮರು ಮಂಜೂರಾತಿ ಮಾಡಿಸಿಕೊಂಡು ಬಂದಿದ್ದಾರೆ ಎಂದರು. ಫರಹತಾ ಬಾದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸುರೇಶ ತಿಬಶೆಟ್ಟಿ, ಡಾ| ಶರಣಪ್ಪ ಮಾಳಗಿ, ಮುಖಂಡರಾದ ಶಿವಕುಮಾರ ಶರ್ಮಾ, ಬಸವರಾಜ ದೊಡ್ಡಮನಿ, ಮಲ್ಲಿಕಾರ್ಜುನ ಖನ್ನಾ, ಡಾ| ಶರಣಗೌಡ ಪಾಟೀಲ, ಶರಣು ಶಹಾಬಾದ ಇದ್ದರು.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.