ಮಹಿಳೆ ಮನುಕುಲದ ಜೀವಕಳೆ

ಮಹಿಳೆಗೆ ಮುಕ್ತ ಸ್ವಾತಂತ್ರ್ಯ ನೀಡಿದರೆ ಶರಣರ ಕನಸು ನನಸು

Team Udayavani, Mar 12, 2020, 12:13 PM IST

12-March-6

ಮುದ್ದೇಬಿಹಾಳ: ಮಹಿಳೆ ಮನುಕುಲದ ಜೀವಕಳೆ ಆಗಿದ್ದಾಳೆ. ಅವಳನ್ನು ಎಲ್ಲ ಸಂಕೋಲೆಗಳಿಂದ ಮು ಕ್ತಗೊಳಿಸಿ ಸ್ವಾತಂತ್ರ್ಯ ನೀಡಿದಾಗ ಮಾತ್ರ ಬಸವಣ್ಣನ ಆದಿಯಾಗಿ 12ನೇ ಶತಮಾನದ ಶರಣರು ಕಂಡಿದ್ದ ಪೂರ್ಣಪ್ರಮಾಣದ ಸಮಾಜ ಅಸ್ತಿತ್ವಕ್ಕೆ ಬರುವುದು ಸಾಧ್ಯವಿದೆ ಎಂದು ಜಾತಿ ತೊಲಗಿಸಿ-ಜ್ಯೋತಿ ಬೆಳಗಿಸಿ ಪ್ರವಚನ ಯಾತ್ರೆಯ ರೂವಾರಿ ಕುಂಟೋಜಿ ಸಂಸ್ಥಾನ ಹಿರೇಮಠದ ಚನ್ನವೀರ ಸ್ವಾಮೀಜಿಯವರು ಹೇಳಿದ್ದಾರೆ.

ಮುದ್ದೇಬಿಹಾಳ ತಾಲೂಕಿನ ಇಣಚಗಲ್‌ ಗ್ರಾಮದಲ್ಲಿ 5 ದಿನಗಳವರೆಗೆ ನಡೆದ ಜಾತಿ ತೊಲಗಿಸಿ ಜ್ಯೋತಿ ಬೆಳಗಿಸಿ ಪ್ರವಚನ ಯಾತ್ರೆ ಸಮಾರೋಪದಂದು ಏರ್ಪಡಿಸಿದ್ದ ಮುತ್ತದೆಯರಿಗೆ ಉಡಿ ತುಂಬುವ ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಅವರು ಮಾತನಾಡಿದರು.

ಬಹುಕಾಲದಿಂದ ಶೋಷಣೆಗೊಳ ಪಟ್ಟಿರುವ ಮಹಿಳೆಯನ್ನು ಕೆಲ ಸಂಪ್ರದಾಯವಾದಿಗಳು ಬಂಧಿಸಿಟ್ಟಿದ್ದಾರೆ. ಸಮಾಜದಲ್ಲಿ ಆಕೆಯ ಸ್ಥಾನಮಾನ ನೆಪ ಮಾತ್ರಕ್ಕೆ ಎನ್ನುವಂತಿದೆ. ಯತ್ರನಾರಿತ್ರ ಪೂಜ್ಯಂತೆ ತತ್ರ ದೇವೋಭವ ಎನ್ನುವ ಮಾತು ನಿಜವಾಗಬೇಕಾದರೆ ಮಹಿಳೆಯನ್ನು ಗೌರವಿಸುವ ವಾತಾವರಣ ನಿರ್ಮಾಣಗೊಳ್ಳಬೇಕು. ಇದು ಗ್ರಾಮೀಣ ಭಾಗದಿಂದಲೇ ಪ್ರಜ್ವಲಿಸಬೇಕು ಎಂದರು.

5 ದಿನಗಳವರೆಗೆ ಪ್ರವಚನ ನೀಡಿದ ಪ್ರವಚನ ಭೂಷಣ ಯರಗಲ್ಲದ ಷಡಕ್ಷರಿ ಶಾಸ್ತ್ರಿಯವರು ಮಾತನಾಡಿ, ಮನುಷ್ಯ ವಿಶ್ವಧರ್ಮ ಪಾಲಕ. ಬಸವಾದಿ ಶರಣರು ಜಾತಿ ವಿರುದ್ಧ ಹೋರಾಡಿದರು.

ಜಾತೀಯತೆಯಿಂದಲೇ ಮನುಷ್ಯ ಸಂಬಂಧಗಳು ಹಾಳಾಗತೊಡಗಿವೆ. ನಾವೆಲ್ಲರೂ ಸೇರಿ ಜಾತಿ ತೊಲಗಿಸಿ ಜ್ಯೋತಿ ಬೆಳಗಿಸುವ ಸಾರ್ಥಕ ಕಾರ್ಯ ಮಾಡಬೇಕು ಎಂದರು.

5 ದಿನಗಳ ಪ್ರವಚನದಲ್ಲಿ ಸ್ತ್ರೀ ಸಮಾನತೆ, ಭಾರತದ ಧರ್ಮಗಳು, ಸಂಸಾರ, ಹಣ, ನಿಂದೆ, ಜಾತಿ, ಕಲ್ಯಾಣ ದರ್ಶನ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಜನಜಾಗೃತಿ ಮೂಡಿಸಲಾಯಿತು. ಇದೇ ವೇಳೆ ಗ್ರಾಮದ ಮಾರುತೇಶ್ವರ ಭಜನಾ ಮಂಡಳಿಯವರು ಸ್ವಾಮೀಜಿಗಳು ಸೇರಿದಂತೆ ಸರ್ವ ಗಣ್ಯರನ್ನೂ ಸನ್ಮಾನಿಸಿದರು. ಪಂಚಾಯತ್‌ ಅಭಿವೃದ್ಧಿ ಅ ಧಿಕಾರಿ ಆನಂದ ಮಠ ದಂಪತಿ ಮುತ್ತೈದೆಯರಿಗೆ ಉಡಿ ತುಂಬುವ ಹೊಣೆ ನಿಭಾಯಿಸಿದರು.

ಪ್ರಮುಖರಾದ ಸಾಯಬಣ್ಣ ತಳವಾರ, ನಾಗರಾಜ ಕನ್ನೊಳ್ಳಿ,
ಮಲ್ಲನಗೌಡ ಪಾಟೀಲ, ಬಸವರಾಜ ತಾಳಿಕೋಟೆ, ವೀರೇಶ ಕೈನೂರ, ವಿ.ಕೆ. ದೇಶಪಾಂಡೆ, ನಿಂಗನಗೌಡ ಪಾಟೀಲ, ಮಲ್ಲಪ್ಪ ಝೈನೂರ, ಹನುಮಂತ ಕನ್ನೊಳ್ಳಿ, ಹನುಮಂತ ಭೆ„ರವಾಡಗಿ, ಸಯ್ಯ ಹಿರೇಮಠ, ನಿಂಗಪ್ಪ ಮೇಟಿ, ಸಾಹೇಬಗೌಡ ತಾಳಿಕೋಟಿ, ಶಬ್ಬೀರ್‌ ಇನಾಮದಾರ ಸೇರಿದಂತೆ ಹಲವು ಗಣ್ಯರು ವಿವಿಧ ಧಾರ್ಮಿಕ, ಅಧ್ಯಾತ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.