ಚಂದ್ರಂಪಳ್ಳಿಯಲ್ಲಿ ಪ್ರಕೃತಿ ಚಿಕಿತ್ಸೆ


Team Udayavani, Jun 28, 2017, 3:20 PM IST

gul2.jpg

ಚಿಂಚೋಳಿ: ತಾಲೂಕಿನ ಪ್ರವಾಸಿ ತಾಣ ಚಂದ್ರಂಪಳ್ಳಿ ಗ್ರಾಮದಲ್ಲಿ ಹೊಸದಾಗಿ ಪ್ರಕೃತಿ ಚಿಕಿತ್ಸೆ ಮತ್ತು ಆರ್ಯುವೇದಿಕ ಆಸ್ಪತ್ರೆ ಪ್ರಾರಂಭಿಸಲಾಗುವುದು ಎಂದು ರಾಜ್ಯ ಆಯುಷ್‌ ಇಲಾಖೆ ನಿರ್ದೇಶಕ ಡಾ| ರಾಜಕಿಶೋರಸಿಂಗ್‌ ತಿಳಿಸಿದ್ದಾರೆ. ತಾಲೂಕಿನ ಚಂದ್ರಂಪಳ್ಳಿ ರೈತ ಭವನದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಉತ್ತರ ಕರ್ನಾಟಕ ಪ್ರದೇಶದಲ್ಲಿಯೇ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ಪ್ರವಾಸಿ ತಾಣವಾಗಿದೆ. ಅಲ್ಲದೆ ನೈಸರ್ಗಿಕ ಅರಣ್ಯ ಪ್ರದೇಶ ಮತ್ತು ವನ್ಯಧಾಮ ಆಗಿರವುದರಿಂದ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ಅನುಕೂಲವಾಗಲಿದೆ ಎಂದು ಹೇಳಿದರು. 

ಇದಕ್ಕಾಗಿ ತಾಲೂಕಿನ ಸಂಗಾಪುರ, ವೆಂಕಟಾಪುರ, ಪೆದ್ದುತಾಂಡಾ ಸ್ಥಳ ಪರಿಶೀಲನೆ ಮಾಡಲಾಗಿದೆ. ಆದರೆ ಚಂದ್ರಂಪಳ್ಳಿ ಪ್ರಕೃತಿ ಸೌಂದರ್ಯದಿಂದ ಕೂಡಿದ ಪ್ರದೇಶವಾಗಿರುವುದರಿಂದ ಇದೇ ಪ್ರಕೃತಿ ಚಿಕತ್ಸೆಗೆ ಸೂಕ್ತವಾದ ಪ್ರದೇಶವಾಗಿದೆ ಎಂದು ಹೇಳಿದರು. 

ಹೈದ್ರಾಬಾದ ಕರ್ನಾಟಕ ಪ್ರದೇಶದಲ್ಲಿಯೇ ಮಲೆನಾಡಿನಂತಹ ಸೊಬಗು ಮತ್ತು ಸುಂದರ ಪರಿಸರ ಇರುವುದರಿಂದ ಇಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಿದರೆ ಫಲಕಾರಿಯಾಗುತ್ತದೆ. ಪ್ರಕೃತಿ ಮಡಿಲಿನಲ್ಲಿ ಇರುವ ಇಂತಹ ಸುಂದರಮಯ ವಾತಾವರಣದಲ್ಲಿ 10ಹಾಸಿಗೆವುಳ್ಳ ಆಸ್ಪತ್ರೆಯನ್ನು ಪ್ರಾರಂಭಿಸಲು ಯಾವುದೇ ತೊಂದರೆಯಿಲ್ಲ ಎಂದರು. 

ತಾತ್ಕಾಲಿಕವಾಗಿ ಚಂದ್ರಂಪಳ್ಳಿ ಜಲಾಶಯದ ಮೇಲ್ಭಾಗದಲ್ಲಿ ಇರುವ ರೈತ ಭವನದಲ್ಲಿ ಪ್ರಕೃತಿ ಚಿಕಿತ್ಸೆ ಕೇಂದ್ರ ಪ್ರಾರಂಭಿಸಲು ಎಲ್ಲ ಅನುಕೂಲತೆಗಳಿದ್ದು, ಶೀಘ್ರದಲ್ಲಿಯೇ ಆಸ್ಪತ್ರೆ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಸದೀಯ ಕಾರ್ಯದರ್ಶಿ ಡಾ| ಉಮೇಶ ಜಾಧವ್‌ ಮಾತನಾಡಿ, ಉತ್ತರ ಕರ್ನಾಟಕ ಯಾವುದೇ ಭಾಗದಲ್ಲಿ ಇಂತಹ ಆಸ್ಪತ್ರೆ ಇಲ್ಲ.

ಪ್ರಕೃತಿ ಚಿಕಿತ್ಸೆ ಕೇಂದ್ರ ಪ್ರಾರಂಭಿಸಲು ಬಹಳಷ್ಟು ಪ್ರಯತ್ನ ಮಾಡಲಾಗಿದೆ. ಚಂದ್ರಂಪಳ್ಳಿ ಯಲ್ಲಿ ಪ್ರಕೃತಿ ಚಿಕಿತ್ಸೆ ಮತ್ತು ಆರ್ಯುರ್ವೇದ ಆಸ್ಪತ್ರೆ ಪ್ರಾರಂಭಿಸಿದರೆ ಬೀದರ, ಕಲಬುರಗಿ ಜಿಲ್ಲೆಗಳು ಸೇರಿದಂತೆ ನೆರೆ ತೆಲಂಗಾಣ ರಾಜ್ಯದ ರೋಗಿಗಳಿಗೂ ಅನುಕೂಲವಾಗಲಿದೆ ಎಂದು ಹೇಳಿದರು. 

ಜಹೀರಾಬಾದ, ತಾಂಡೂರ ರೈಲ್ವೆ ನಿಲ್ದಾಣಗಳು ಕೇವಲ 30ಕಿಮೀ ದೂರ ಇರುವುದರಿಂದ ತೆಲಂಗಾಣ ರಾಜ್ಯದವರಿಗೂ ಬಹಳಷ್ಟು  ಅನುಕೂಲಕರವಾಗಲಿದೆ. ಹಿಂದುಳಿದ ಪ್ರದೇಶದಲ್ಲಿ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ 10ಎಕರೆ ಜಮೀನಿಗಾಗಿ ಕೊಳ್ಳುರ, ಚಂದ್ರಂಪಳ್ಳಿ ಬಳಿ ಪರಿಶೀಲನೆ ಮಾಡಲಾಗಿದೆ ಎಂದರು. 

ಡಾ| ರುದ್ರಯ್ಯ ಲೋಣಿವಠ, ಡಾ| ಬಾಲಕೃಷ್ಣ ರಾಠೊಡ, ತಾಪಂ ಅಧ್ಯಕ್ಷೆ ರೇಣುಕಾ ಚವ್ಹಾಣ, ಕಂದಾಯ ನಿರೀಕ್ಷಕ ಕೇಶವ ಕುಲಕರ್ಣಿ, ಶಂಕರ ಚಿಂಚೋಳಿ, ರವಿರಾಜ ಕೊರವಿ, ಅಮರ ಲೊಡನೊರ, ತಾಪಂ ಸದಸ್ಯ ಚಿರಂಜೀವಿ, ನರಸಿಂಹಲು ಕುಂಬಾರ, ನರಸಿಂಹ ಸವಾರಿ ಇನ್ನಿತರರಿದ್ದರು.   

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.