ಸೃಜನಾತ್ಮಕ ಸಾಹಿತ್ಯ ಪ್ರಸಾರ ಅಗತ್ಯ: ಕಲ್ಗುಡಿ


Team Udayavani, Sep 27, 2018, 9:34 AM IST

gul-2.jpg

ಕಲಬುರಗಿ: ಸೃಜನಾತ್ಮಕ ಸಾಹಿತ್ಯದ ಪ್ರಸಾರದ ಅಗತ್ಯ ಹಿಂದಿಗಿಂತಲೂ ಹೆಚ್ಚಾಗಿದೆ ಎಂದು ವಿಮರ್ಶಕ ಡಾ| ಬಸವರಾಜ ಕಲ್ಗುಡಿ ಹೇಳಿದರು.

ಗುಲಬರ್ಗಾ ವಿವಿ ಕಾರ್ಯಸೌಧದಲ್ಲಿರುವ ಮಹಾತ್ಮಾಗಾಂಧಿ ಸಭಾಂಗಣದಲ್ಲಿ ಗುಲಬರ್ಗಾ ವಿವಿಯ ಪ್ರಸಾರಾಂಗ ಕನ್ನಡ ಅಧ್ಯಯನ ಸಂಸ್ಥೆಯ ಸುವರ್ಣ ಸಂಭ್ರಮ, ಸಿದ್ಧಲಿಂಗೇಶ್ವರ ಬುಕ್‌ ಡಿಪೋ ಮತ್ತು ಪ್ರಕಾಶನ ಸಂಸ್ಥೆ ಆಶ್ರಯದಲ್ಲಿ ನಡೆದ ಶರಣ ಸಾಹಿತ್ಯ ವಿರ್ಮಶಾ ಸಂಪುಟ, ಕನ್ನಡ ದಲಿತ ಸಾಹಿತ್ಯ ಸಂಪುಟ, ಪಠ್ಯಪುಸ್ತಕಗಳನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ಶರಣ ಸಾಹಿತ್ಯ ವಿಮರ್ಶಾ ಸಂಪುಟ, ದಲಿತ ಸಾಹಿತ್ಯ ಸಂಪುಟಗಳನ್ನು ಪ್ರಸಾರಾಂಗದ ಮೂಲಕ ಪ್ರಕಟಿಸುವ ಮೂಲಕ ಗುಲಬರ್ಗಾ ವಿವಿಯು ಜ್ಞಾನಲೋಕಕ್ಕೆ ಸಂಬಂಧಿಸಿದಂತೆ ಹೊಸ ಹೆಜ್ಜೆಯಿಟ್ಟಿದೆ ಎಂದರು.

ನವ್ಯದ ಕಥಾನಕಗಳಿಗೆ ದಲಿತ ಸಾಹಿತ್ಯ ಮುಖಾಮುಖೀಯಾಗದು, ಇಂತಹ ಸೃಜನಾತ್ಮಕ ಸಾಹಿತ್ಯವನ್ನು ಒಂದೆಡೆ ಸೇರಿಸುವ ಮೂಲಕ ಪ್ರಸಾರಾಂಗ ಉತ್ತಮ ಕೆಲಸ ಮಾಡಿದೆ ಎಂದರು. ಕುಲಪತಿ ಪ್ರೊ| ಎಸ್‌.ಆರ್‌. ನಿರಂಜನ ಅಧ್ಯಕ್ಷತೆ ವಹಿಸಿ ಮಾತನಾಡಿ, ಸುವರ್ಣ ಸಂಭ್ರಮದಲ್ಲಿರುವ ಕನ್ನಡ ಅಧ್ಯಯನ ಸಂಸ್ಥೆ ಹಾಗೂ ಪ್ರಸಾರಾಂಗವು ಹಲವು ಉತ್ತಮ ಯೋಜನೆಗಳನ್ನು ಹಾಕಿಕೊಳ್ಳುವ
ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ ಎಂದರು.

ವಿಶ್ರಾಂತ ಕುಲಪತಿ ಹಾಗೂ ಸಿಂಡಿಕೇಟ್‌ ಸದಸ್ಯ ಚಂದ್ರಶೇಖರ ನಿಟ್ಟೂರೆ, ಮಲ್ಲೇಪುರಂ ಜಿ. ವೆಂಕಟೇಶ, ಕುಲಸಚಿವ ಪ್ರೊ| ಸಿ. ಸೋಮಶೇಖರ, ಮೌಲ್ಯಮಾಪನ ಕುಲಸಚಿವ ಪ್ರೊ| ಡಿ.ಎಂ. ಮದರಿ, ಪ್ರಕಾಶಕ ಬಸವರಾಜ ಕೊನೆಕ್‌, ವಿದ್ಯಾವಿಷಯಕ ಪರಿಷತ್‌ ಸದಸ್ಯ ಡಾ| ಪಿ.ಎಸ್‌. ಕೊಕಟನೂರರು ಹಾಜರಿದ್ದರು. ಪ್ರಸಾರಾಂಗದ ನಿರ್ದೇಶಕ ಡಾ| ಎಚ್‌.ಟಿ. ಪೋತೆ ಸ್ವಾಗತಿಸಿದರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.