ಶೆಡ್ಗಳ ನಿರ್ಮಾಣಕ್ಕೆ ನಿರ್ಲಕ್ಷ್ಯ: ಯಾಕಾಪೂರ
Team Udayavani, Oct 23, 2021, 1:11 PM IST
ಚಿಂಚೋಳಿ: ಗಡಿಕೇಶ್ವಾರ ಮತ್ತು ಸುತ್ತಲಿನ ಗ್ರಾಮಗಳಲ್ಲಿ ಕಳೆದ ಆರು ವರ್ಷಗಳಿಂದ ನಿರಂತರವಾಗಿ ಭೂಕಂಪ ಸಂಭವಿಸುತ್ತಿದ್ದರೂ ಬಿಜೆಪಿ ಸರ್ಕಾರ ಗ್ರಾಮಸ್ಥರಿಗೆ ಶೆಡ್ ನಿರ್ಮಿಸಿಕೊಡಲು ಮೀನಮೇಷ ಎಣಿಸುತ್ತಿದೆ ಎಂದು ಜೆಡಿಎಸ್ ಮುಖಂಡ ಸಂಜೀವನ್ ಯಾಕಾಪೂರ ದೂರಿದರು.
ಭೂಕಂಪ ಪೀಡಿತ ಗಡಿಕೇಶ್ವಾರ, ಹಲಚೇರಾ, ಹೊಸಳ್ಳಿ, ತೇಗಲತಿಪ್ಪಿ, ಕೊರವಿ, ರಾಮನಗರ, ಕೊರವಿ ತಾಂಡಾಗಳಿಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಆಗ್ರಹಿಸಿದರು. ಗಡಿಕೇಶ್ವಾರದಲ್ಲಿ ಮೇಲಿಂದ ಮೇಲೆ ಲಘು ಭೂಕಂಪ ಆಗುತ್ತಲೇ ಇದೆ. ಈ ಗ್ರಾಮದ ಜನರು ಊರನ್ನೇ ಬಿಟ್ಟು ಹೋಗಿದ್ದಾರೆ. ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ್, ಕಲಬುರಗಿ ಸಂಸದ ಡಾ|ಉಮೇಶ ಜಾಧವ ಇಲ್ಲೇ ವಾಸ್ತವ್ಯ ಮಾಡಿ ಜನರ ಸಂಕಷ್ಟ ಅರಿತಿದ್ದಾರೆ. ಆದರೂ ಶೆಡ್ ನಿರ್ಮಿಸಿಕೊಟ್ಟಿಲ್ಲ ಯಾಕೆ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ