ಕೋವಿಡ್-19: ಸರಕಾರಿ ಆಸ್ಪತ್ರೆಯಲ್ಲಿ ಭೌತಿಕ ಅಂತರವಿಲ್ಲದೆ ಚಿಕಿತ್ಸೆ
Team Udayavani, May 4, 2020, 3:09 PM IST
ಗಂಗಾವತಿ: ಕೋವಿಡ್-19 ವೈರಸ್ ಹರಡದಂತೆ ಕಾಪಾಡಬೇಕಾದ ಸರಕಾರಿ ಆಸ್ಪತ್ರೆಯಲ್ಲಿ ಭೌತಿಕ ಅಂತರ ಕಾಪಾಡುವಲ್ಲಿ ವಿಫಲವಾದ ಪ್ರಸಂಗ ಜರುಗಿದೆ.
ಇಲ್ಲಿ ಉಪವಿಭಾಗ ಸರಕಾರಿ ಆಸ್ಪತ್ರೆಯಲ್ಲಿ ಒಳ ಮತ್ತು ಹೊರರೋಗಿಗಳು ಚಿಕಿತ್ಸೆಗಾಗಿ ಬರುತ್ತಿದ್ದು ಹೆಸರು ನೋಂದಾಯಿಸಲು ಜನರು ಕೌಂಟರ್ ಎದುರು ಜನರು ಮುಗಿಬಿದಿದ್ದಾರೆ. ಇವರನ್ನು ಕ್ಯೂನಲ್ಲಿ ನಿಲ್ಲಿಸಲು ಆಸ್ಪತ್ರೆಯ ಯಾವ ಸಿಬ್ಬಂದಿಯೂ ಕರ್ತವ್ಯ ನಿರ್ವಹಿಸುತ್ತಿಲ್ಲ. ಇನ್ನೊಬ್ಬರಿಗೆ ಮಾದರಿಯಾಗಬೇಕಾದ ಸರಕಾರಿ ಆಸ್ಪತ್ರೆಯಲ್ಲಿ ಜನರು ಭೌತಿಕ ಅಂತರ ಕಾಪಾಡಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.
ಈ ಮೊದಲು ಸಣ್ಣಪುಟ್ಟ ಚಿಕಿತ್ಸೆ ಪಡೆಯಲು ಆಗಮಿಸದಂತೆ ಸೂಚನೆ ನೀಡಲಾಗಿತ್ತು. ಲಾಕ್ ಡೌನ್ ನಲ್ಲಿ ಸ್ವಲ್ಪ ಮಟ್ಟಿಗೆ ಸಡಿಲಿಕೆ ಮಾಡಿದ್ದರಿಂದ ಜನರು ಆಸ್ಪತ್ರೆಗೆ ಚಿಕಿತ್ಸೆ ಗಾಗಿ ಆಗಮಿಸುತ್ತಿದ್ದಾರೆ. ಕ್ಯೂ ನಲ್ಲಿ ಜನರು ನಿಲ್ಲುವಂತೆ ನೋಡಬೇಕಾದ ವೈದ್ಯರು ನಿರ್ಲಕ್ಷ್ಯ ವಹಿಸಿರುವುದು ಕಂಡು ಬರುತ್ತಿದೆ.
ಮಾದರಿಯಾಗಿದ್ದ ಸರಕಾರಿ ಆಸ್ಪತ್ರೆ ಕೋವಿಡ್-19 ಹೆದರಿಕೆಯ ಮಧ್ಯೆದಲ್ಲೂ ಜನರು ಗುಂಪುಗುಂಪಾಗಿ ಸರಕಾರಿ ಆಸ್ಪತ್ರೆಯಲ್ಲಿ ಸೇರುವ ಮೂಲಕ ಸೋಂಕಿನ ಬಗ್ಗೆ ಭಯವುಂಟಾಗುವಂತೆ ಮಾಡಿದ್ದಾರೆ. ವೈದ್ಯರು ಜನರನ್ನು ಕ್ಯೂ ನಲ್ಲಿ ಬರುವಂತೆ ಭದ್ರತಾ ಸಿಬ್ಬಂದಿ ಅಥವಾ ಪೊಲೀಸ್ ವ್ಯವಸ್ಥೆ ಮಾಡುವಂತೆ ನಗರಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಜೋಗದ ಹನುಮಂತಪ್ಪ ಸಲಹೆ ನೀಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ