ಅತಿವೃಷ್ಟಿ ಹಾನಿ ವೀಕ್ಷಿಸಿದ ಶಾಸಕ ಮತ್ತಿಮಡು-ಸಮೀಕ್ಷೆಗೆ ಸೂಚನೆ


Team Udayavani, Sep 30, 2020, 4:10 PM IST

ಅತಿವೃಷ್ಟಿ ಹಾನಿ ವೀಕ್ಷಿಸಿದ ಶಾಸಕ ಮತ್ತಿಮಡು-ಸಮೀಕ್ಷೆಗೆ ಸೂಚನೆ

ಕಲಬುರಗಿ: ಸತತ ಮಳೆಯಿಂದ ಹಾನಿಯಾಗಿರುವ ಸಾರ್ವಜನಿಕ ಆಸ್ತಿ-ಪಾಸ್ತಿ ಹಾಗೂ ಕೋಟ್ಯಂತರ ಮೊತ್ತದ ಬೆಳೆ ಹಾನಿಯನ್ನು ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಹಾನಿ ವೀಕ್ಷಿಸಿದರು.

ಗ್ರಾಮೀಣ ಕ್ಷೇತ್ರದ ಸರಡಗಿ, ಬೋಳೆವಾಡ, ವೆಂಕಟಬೆನೂರ ಗ್ರಾಮದಲ್ಲಿ ಅತಿವೃಷ್ಟಿಯಿಂದ ಸಮಸ್ಯೆಗೆ ಒಳಗಾದ ಸ್ಥಳಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು. ಹಿಂದೆಂದು ಕಂಡರೀಯದಷ್ಟು ಬೆಳೆ ಹಾನಿಯಾಗಿದೆ. ಹೀಗಾಗಿ ಸಮರ್ಪಕವಾಗಿ ಬೆಳೆ ಹಾನಿ ಸಮೀಕ್ಷೆ ನಡೆಸಬೇಕು. ಬಹು ಮುಖ್ಯವಾಗಿ ಹಾನಿಗೊಳಗಾದ ಒಬ್ಬ ರೈತನೂ ಪರಿಹಾರ ಸಿಗದೇ ಉಳಿಯಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ರಸ್ತೆ ಹಾಗೂ ಹಾನಿಯಾಗಿರುವ ಸೇತುವೆಗಳು ಜತೆಗೆ ಇತರ ಸಾರ್ವಜನಿಕ ಹಾನಿಯನ್ನು ಸಹ ವರದಿ ರೂಪಿಸಿ ಸಂಬಂಧಪಟ್ಟ ಇಲಾಖಾ ಮುಖಾಂತರ ಸಲ್ಲಿಸಬೇಕು ಎಂದರು. ಕಲಬುರಗಿ ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ಸಂಗಮೇಶ ವಾಲಿ, ಮುಖಂಡರಾದ ವಿನೋದ್‌ ಪಾಟೀಲ ಸರಡಗಿ, ಪ್ರಭು ರಾವೂರ, ಸಂತೋಷ ಆಡೆ ದಾಭಾ, ಅರವಿಂದ ಚವ್ಹಾಣ್‌ ಶಾಂತಕುಮಾರ ಪಾಟೀಲ ನಂದೂರ, ಜೀತು ರಾಥೋಡ್‌, ಜಗದೀಶ್‌ ಪಾಟೀಲ ಸಣ್ಣೂರ, ವಿಶ್ವನಾಥ್‌ ಪಾಟೀಲ ವೆಂಕಟಬೇನೂರ, ವಿಶ್ವನಾಥ್‌ ಗೋಧಿ,  ಶಿವಮೂರ್ತಿ ಸಣ್ಣೂರ, ವೀರೇಶ ಉಪ್ಪಳಾಂವ, ವೀರು ಸ್ವಾಮಿ ನರೋಣ, ಸಾಬಯ್ಯ ಗುತ್ತೇದಾರ, ವಿಜಯಕುಮಾರ್‌ ಗೋಳಾ ಸಂತೋಷ ಪಾಟೀಲ ಹರಸೂರ, ಶರಣಗೌಡ ಪಾಟೀಲ ಹರಕಂಚಿ, ಸತೀಶ್‌ ಸೂರಡೆ, ಮುಗಳಿ ರಾಜು ವಾಲಿ ನರೋಣ ಸೇರಿದಂತೆ ಮುಂತಾದವರಿದ್ದರು.

……………………………………………………………………………………………………………………………………………………………….

ವಿದ್ಯುತ್‌ ಸಮಸ್ಯೆ ಸರಿಪಡಿಸಲು ಒತ್ತಾಯ :

ಚಿಂಚೋಳಿ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ವಿದ್ಯುತ್‌ ಸಂಪರ್ಕದಲ್ಲಿ ಆಗುತ್ತಿರುವ ತೊಂದರೆಯಿಂದಾಗಿ ಹಳ್ಳಿಯ ಜನರ ಜೀವನ ಅಸ್ತವ್ಯಸ್ತವಾಗಿದೆ. ಜೆಸ್ಕಾಂ ಜನರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದೆ. ಇದಕ್ಕೆ ಇಲಾಖೆ ಅಧಿ ಕಾರಿಗಳ ಬೇಜವಾªರಿತನ ಕಾರಣವಾಗಿದೆ ಎಂದು ತಾಲೂಕು ಭೀಮ ಆರ್ಮಿ ಅಧ್ಯಕ್ಷ ಅಮರನಾಥ ಲೊಡನೋರ ದೂರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಇಡೀ ಸಂಜೆ 5 ಗಂಟೆಯಿಂದ ರಾತ್ರಿ 10 ಗಂಟೆತನಕ ವಿದ್ಯುತ್‌ ಸಂಪರ್ಕ ಇಲ್ಲದ ಕಾರಣ ಸಾಕಷ್ಟು ಜನರು ಜೆಸ್ಕಾಂಗೆ ದೂರವಾಣಿ ಕರೆ ಮಾಡಿ ಕೇಳಿದರೆ ಮೇಲಿಂದ ಲೈನ್‌ ಫಾಲ್ಟ್ ಆಗಿದೆ ಎಂದು ಹೇಳುತ್ತಾರೆ. ಜನರ ತಾಳ್ಳೆ ಪರೀಕ್ಷಿಸಬೇಡಿ. ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕು ಎಂದು ಅಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.