ಅಕ್ರಮ ಚಟುವಟಿಕೆ ನಡೆದರೆ ತಿಳಿಸಿ; ಪೊಲೀಸ್‌ ವರಿಷ್ಠಾಧಿಕಾರಿ ಇಶಾ ಪಂತ್‌

ಪಾಲಕರು 18 ವರ್ಷದೊಳಗಿನ ಮಕ್ಕಳಿಗೆ ವಾಹನ ಚಲಾವಣೆ ಮಾಡಲು ನೀಡಬಾರದು

Team Udayavani, May 23, 2022, 5:40 PM IST

ಅಕ್ರಮ ಚಟುವಟಿಕೆ ನಡೆದರೆ ತಿಳಿಸಿ; ಪೊಲೀಸ್‌ ವರಿಷ್ಠಾಧಿಕಾರಿ ಇಶಾ ಪಂತ್‌

ಅಫಜಲಪುರ: ಅಕ್ರಮ ಮಧ್ಯ ಮಾರಾಟ, ಗಾಂಜಾ ಸೇವನೆ, ಮಾರಾಟ, ಮಟ್ಕಾ, ಕ್ರಿಕೆಟ್‌ ಬೆಟ್ಟಿಂಗ್‌ ಸೇರಿದಂತೆ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದರೆ ಮಾಹಿತಿ ನೀಡಿ. ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಕಡಿವಾಣ ಹಾಕಲಾಗವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಇಶಾ ಪಂತ್‌ ತಿಳಿಸಿದರು.

ತಾಲೂಕಿನ ಕರಜಗಿ ಗ್ರಾಮದಲ್ಲಿ ನಡೆದ “ನಿಮ್ಮ ಮನೆ ಬಾಗಿಲಿಗೆ’ ಪೊಲೀಸ್‌ ಗ್ರಾಮ ಸಭೆ ಉದ್ದೇಶಿಸಿ ಮಾತನಾಡಿದ ಅವರು ಪೊಲೀಸರೆಂದರೆ ಭಯ ಬೇಡ. ನಾನು ಸಹ ಅಮೆರಿಕದಲ್ಲಿ ವಿದ್ಯಾಭ್ಯಾಸ ಮಾಡಿದ್ದೇನೆ. ಅಲ್ಲಿ ಪೊಲೀಸರೆಂದರೆ ನಮ್ಮ ರಕ್ಷಕರು ಎನ್ನುವ ಭಾವನೆಯಿದೆ. ಅವರು ನಿರ್ಭಯವಾಗಿ ಪೊಲೀಸ್‌ ಠಾಣೆಗೆ ಬರುತ್ತಾರೆ. ಅದೇ ರೀತಿ ನಮ್ಮಲ್ಲಿಯೂ ನೊಂದವರು ಯಾವುದೇ ಭಯವಿಲ್ಲದೇ ನಿರ್ಭಯವಾಗಿ ಠಾಣೆಗೆ ಬಂದು ಸಮಸ್ಯೆಗಳನ್ನು ಹೇಳಬೇಕು ಎಂದರು.

ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ನಾವು ಸಿದ್ಧರಿದ್ದೇವೆ. ನಾವು ನಿಮ್ಮಂತೆ ಸಾಮಾನ್ಯ ವ್ಯಕ್ತಿಗಳು, ನಿಮ್ಮ ರಕ್ಷಣೆಗೆ ಇರುವ ಸೇವಕರು. ನೀವು ಕಾನೂನು ಗೌರವಿಸುವುದರ ಜತೆಗೆ ಅವುಗಳನ್ನು ಪಾಲಿಸಿದರೆ ಹೆದರುವ ಅಗತ್ಯವೇ ಇಲ್ಲ. ಪೊಲೀಸ್‌ ಠಾಣೆ ಮೆಟ್ಟಿಲು ಹತ್ತಿದರೆ ಘನತೆ, ಗೌರವ, ಮರ್ಯಾದೆ ಹಾಳಾಗುತ್ತದೆ ಎನ್ನುವ ಕೀಳರಿಮೆ ಬಿಡಿ.

ನೊಂದವರು, ಸಂಕಷ್ಟದಲ್ಲಿರುವ ಜನರಿಗೆ ನ್ಯಾಯ ಒದಗಿಸಲು ಪೊಲೀಸ್‌ ಇಲಾಖೆ ದಿನದ 24 ಗಂಟೆ ಕಾರ್ಯನಿರ್ವಹಿಸುತ್ತದೆ. ಯುವಕರು ಹೆಚ್ಚಿನ ಮಟ್ಟದಲ್ಲಿ ಕಾನೂನು ಬಗ್ಗೆ ತಿಳಿದುಕೊಳ್ಳಬೇಕು. ವಾಹನ ಚಾಲಕರು ಹೆಲ್ಮೆಟ್‌, ಇನ್ಸೂರೆನ್ಸ್‌, ಲೈಸೆನ್ಸ್‌ ಸೇರಿದಂತೆ ಇತ್ಯಾದಿ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಪಾಲಕರು 18 ವರ್ಷದೊಳಗಿನ ಮಕ್ಕಳಿಗೆ ವಾಹನ ಚಲಾವಣೆ ಮಾಡಲು ನೀಡಬಾರದು ಎಂದು ಹೇಳಿದರು.

ಇತ್ತೀಚೆಯ ದಿನಗಳಲ್ಲಿ ಬಾಲ್ಯವಿವಾಹಗಳು ಹೆಚ್ಚಿನ ಮಟ್ಟದಲ್ಲಿ ಹಳ್ಳಿಗಳಲ್ಲಿ ನಡೆಯುತ್ತಿದ್ದು ಅವುಗಳನ್ನು ತಡೆಗಟ್ಟಲು 112 ಅಥವಾ 1098 ಸಂಖ್ಯೆ ಕರೆ ಮಾಡಿ ಮಾಹಿತಿ ನೀಡಿದರೆ ಬಾಲ್ಯವಿವಾಹಗಳನ್ನು ತಡೆದು ಅವರಿಗೆ ಒಂದು ಒಳ್ಳೆಯ ಬದುಕು ಕಟ್ಟಿಕೊಳ್ಳಲು ಸಹಾಯ ಮಾಡಲಾಗುವುದು ಎಂದರು.

ಡಿವೈಎಸ್ಪಿ ರವೀಂದ್ರ ಶಿರೂರ, ಸಿಪಿಐ ಜಗದೇವಪ್ಪ ಪಾಳಾ, ಪಿಎಸ್‌ಐ ವಿಶ್ವನಾಥ ಮುದರೆಡ್ಡಿ ಮಾತನಾಡಿ ಪೊಲೀಸ್‌ ಇಲಾಖೆಯು ಜನಸ್ನೇಹಿಯಾಗಿ ಮತ್ತು ಸಮಾಜಮುಖೀಯಾಗಿ ಕೆಲಸ ಮಾಡಬೇಕಿದೆ ಎಂದರು. ಗ್ರಾ ಪಂ ಅಧ್ಯಕ್ಷ ವಿಠೊಬಾ ಹಿರೆಕುರುಬರ, ಮುಖಂಡರಾದ ರಾಜಶೇಖರ ಜಿಡ್ಡಗಿ, ರಾಮಣ್ಣಾ ನೈಯೊಡಿ, ಚಂದ್ರಕಾಂತ ಉಪ್ಪಿನ, ಪೀರಪ್ಟ ನಾಯ್ಕೋಡಿ, ಸಂತೋಷ ಹಳಗೊದಿ, ಸಿದ್ಧು ಕಲಕೇರಿ, ಶಿವಾನಂದ ಕೊನಳ್ಳಿ, ಸಿದ್ಧು ಹೊರ್ತಿ, ಅಂಬು ರಾಠೊಡ, ಮಲಕಣ್ಣಾ ಪರೀಟ, ಪ್ರಕಾಶ ಆಲೇಗಾಂವ, ಮಲ್ಲು ಕೀಣಗಿ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.