ಆನ್ಲೈನ್ ಉಪನ್ಯಾಸ ಇಂದು
Team Udayavani, Jun 14, 2020, 7:37 AM IST
ಕಲಬುರಗಿ: ಇಲ್ಲಿನ ಬಸವ ಸಮಿತಿ ಹಮ್ಮಿಕೊಂಡಿರುವ 631ನೇ ದತ್ತಿ ಉಪನ್ಯಾಸ ಜೂನ್ 14ರಂದು ಸಂಜೆ 6ಕ್ಕೆ ಫೆಸ್ಬುಕ್ನ ಆನ್ ಲೈನ್ನಲ್ಲಿ ನಡೆಯಲಿದೆ.
ನಿಜ ಶರಣ ಹಡಪದ ಹಪ್ಪಣ್ಣ ಜಯಂತಿ ಅಂಗವಾಗಿ ಮಾತೋಶ್ರೀ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾ ವಿದ್ಯಾಲಯದ ಪ್ರಾಚಾರ್ಯರಾದ ಡಾ| ನೀಲಾಂಬಿಕಾ ಪೊಲೀಸ್ ಪಾಟೀಲ ಅವರು ಶರಣೆ ಹಡಪದ ಲಿಂಗಮ್ಮನವರ ಪ್ರತಿಷ್ಠೆ ಕುರಿತಾಗಿ ಉಪನ್ಯಾಸ ನೀಡುವರು. ಡಾ| ವಿಲಾಸವತಿ ಖೂಬಾ ಅಧ್ಯಕ್ಷತೆ ವಹಿಸುವರು. ಶರಣ ಬಂಧುಗಳು ತಮ್ಮ ಮನೆಯಲ್ಲಿಯೇ ಕುಳಿತು ಫೆಸ್ಬುಕ್ನಲ್ಲಿ Basavasamithiglobal ನಲ್ಲಿ ಲೈವ್ ಆಗಿ ಉಪನ್ಯಾಸ ಆಲಿಸಬಹುದಾಗಿದೆ ಎಂದು ಬಸವ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
Prajwal Revanna: ಪ್ರಜ್ವಲ್ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್
Kamalapur: ಜಾತಿ ನಿಂದನೆ ಕೇಸ್ಗೆ ಹೆದರಿ ಯುವಕ ಆತ್ಮಹತ್ಯೆ
ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’