ಸೇಡಂ ಶೈಕ್ಷಣಿಕ ಜಿಲ್ಲೆಗೆ ಶಹಾಬಾದ ಸೇರ್ಪಡೆಗೆ ವಿರೋಧ


Team Udayavani, Aug 31, 2022, 4:41 PM IST

1-education

ಶಹಾಬಾದ: ಸೇಡಂ ಶೈಕ್ಷಣಿಕ ಜಿಲ್ಲೆಯಲ್ಲಿ ತಾಲೂಕು ಸೇರ್ಪಡೆ ಮಾಡುತ್ತಿರುವುದನ್ನು ವಿರೋಧಿ ಸಿ ಮಂಗಳವಾರ ಶಹಾಬಾದ ಅಭಿವೃದ್ಧಿ ಹೋರಾಟ ಸಮಿತಿ ವತಿಯಿಂದ ವಾಡಿ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ರೇವುನಾಯಕ ಬೆಳಮಗಿ, ಸೇಡಂ ಶೈಕ್ಷಣಿಕ ಜಿಲ್ಲೆಯಲ್ಲಿ ಶಹಾಬಾದ ತಾಲೂಕು ಸೇರ್ಪಡೆ ಮಾಡುತ್ತಿರುವುದು ಅವೈಜ್ಞಾನಿಕ. ಇದಕ್ಕೆ ತಾಲೂಕಿನ ಎಲ್ಲ ಜನರಿಂದ ವಿರೋಧ ವ್ಯಕ್ತವಾಗಿದೆ.

ಶಹಾಬಾದ ತಾಲೂಕಿನಿಂದ ಕಲಬುರಗಿ ಜಿಲ್ಲಾ ಕೇಂದ್ರ ಕೇವಲ 25 ಕಿಮೀ ದೂರದಲ್ಲಿದೆ. ಆದರೆ ಸೇಡಂ ಸುಮಾರು 70 ಕಿಮೀ ದೂರವಿದೆ. ಇದರಿಂದ ಸಾಕಷ್ಟು ಸಮಯ ಹಾಗೂ ಹಣ ಕೂಡ ವ್ಯಯವಾಗುತ್ತದೆ. ಆನರ ಮೇಲೆ ಆರ್ಥಿಕ ಹೊರೆ ಬೀಳುತ್ತದೆ. ಆದ್ದರಿಂದ ಶಾಸಕರು, ಲೋಕಸಭೆ ಸದಸ್ಯರು ಈ ಬಗ್ಗೆ ಗಮನಹರಿಸಿ ಸಂಬಂಧಪಟ್ಟ ಸಚಿವರಿಗೆ ಒತ್ತಡ ಹಾಕಿ ಜಿಲ್ಲೆಯಲ್ಲಿಯೇ ಉಳಿಯುವಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸಿದರು.

ಡಾ|ರಶೀದ್‌ ಮರ್ಚಂಟ ಮಾತನಾಡಿ, ಈಗಾಗಲೇ ಶಹಾಬಾದ್‌ನ ಎರಡು ಕಾರ್ಖಾ ನೆಗಳು ಮುಚ್ಚಿವೆ. ಕಲ್ಲು ಗಣಿ, ಪಾಲಿಷ್‌ ಮಶಿನ್‌ ವ್ಯಾಪಾರವೂ ಡೋಲಾಯನಮಾನವಾಗಿದೆ. ತಾಲೂಕಾವಾಗಿ ಅನೇಕ ವರ್ಷಗಳು ಉರುಳಿ ದರೂ ಇಲ್ಲಿಯವರೆಗೆ ಯಾವುದೇ ಕಚೇರಿಗಳು ಬಂದಿಲ್ಲ. ಸೇಡಂ ಶೈಕ್ಷಣಿಕ ಜಿಲ್ಲೆಯಾಗುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಶಹಾಬಾದನ್ನು ಯಾವುದೇ ಕಾರಣಕ್ಕೂ ಸೇರ್ಪಡೆ ಮಾಡಲು ಬಿಡುವುದಿಲ್ಲ ಎಂದು ಹೇಳಿದರು.

ನಂತರ ಮನವಿ ಪತ್ರವನ್ನು ತಹಶೀಲ್ದಾರ ಸುರೇಶ ವರ್ಮಾಗೆ ಮನವಿ ಸಲ್ಲಿಸಿದರು. ಶಿವರಾಜ ಇಂಗಿನಶೆಟ್ಟಿ, ಮಹ್ಮದ್‌ ಉಬೆದುಲ್ಲಾ, ಕೃಷ್ಣಪ್ಪ ಕರಣಿಕ್‌, ಶರಣಗೌಡ ಪಾಟೀಲ ಗೋಳಾ, ಡಾ|ಜಹೀರ್‌, ಕನಕಪ್ಪ ದಂಡಗುಲಕರ್‌, ಅಜೀತ್‌ಕುಮಾರ ಪಾಟೀಲ, ಮೃತ್ಯುಂಜಯ ಹಿರೇಮಠ, ಅರುಣ ಪಟ್ಟಣಕರ್‌, ಭೀಮರಾವ ಸಾಳುಂಕೆ, ಡಾ|ಅಹ್ಮದ್‌ ಪಟೇಲ್‌, ರಾಜಮಹ್ಮದ್‌ ರಾಜಾ, ಫಜಲ್‌ ಪಟೇಲ್‌, ಡಾ|ಮಹೇಂದ್ರ ಕೋರಿ, ಬಸವರಾಜ ಮಯೂರ, ಶೇಖ ಬಾಬು ಉಸ್ಮಾನ, ಜಗನ್ನಾಥ ಎಸ್‌.ಎಚ್‌, ಕಾಶಿನಾಥ ಭಾಸ್ಮೇ, ಭರತ್‌ ಧನ್ನಾ, ಕಿರಣ ಕೋರೆ, ರಾಘವೇಂದ್ರ ಎಂ.ಜಿ, ನವನಾಥ ಕುಸಾಳೆ, ವೆಂಕಟೇಶ ದಂಡಗುಲಕರ್‌, ಮೀರ ಅಲಿ ನಾಗೂರೆ, ಮಹ್ಮದ್‌ ಇಮ್ರಾನ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.