ಶಾಲೆಗಳ ವಿಲೀನಕ್ಕೆ ವಿರೋಧ


Team Udayavani, Jul 9, 2018, 10:10 AM IST

gul-2.jpg

ಕ‌ಲಬುರಗಿ: ಶಾಲೆ ವಿಲೀನದ ಹೆಸರಿನಲ್ಲಿ ಸುಮಾರು 28847 ಶಾಲೆಗಳನ್ನು ಮುಚ್ಚಲು ಹೊರಟಿರುವುದು ಸರಿಯಾದ ಕ್ರಮವಲ್ಲ. ಇದರಿಂದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ನೋವುಂಟಾಗಿದೆ. ಆದ್ದರಿಂದ ಈ ನಿರ್ಧಾರದಿಂದ ಹಿಂದಕ್ಕೆ ಸರಿಯಬೇಕು ಎಂದು ಎಐಡಿಎಸ್‌ಒ (ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌) ವಿದ್ಯಾರ್ಥಿ ಸಂಘಟನೆ ಪದಾಧಿಕಾರಿಗಳು ರವಿವಾರ ನಗರಕ್ಕೆ ಆಗಮಿಸಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಖಾತೆ ಸಚಿವ ಎನ್‌. ಮಹೇಶ ಅವರಿಗೆ ಮನವಿ ಮಾಡಿದರು.

ಮಕ್ಕಳನ್ನು ಶಿಕ್ಷಣದಿಂದ ವಂಚಿತಗೊಳಿಸಿ ಬೀದಿಪಾಲು ಮಾಡುತ್ತಿರುವುದು ನ್ಯಾಯವೇ? ಪ್ರತಿ ಶಾಲೆಯಲ್ಲಿ ಕನಿಷ್ಠ ಮೂರ್‍ನಾಲ್ಕು ಶಿಕ್ಷಕರು ಎಂದರೆ ಸರಾಸರಿ ಒಂದು ಲಕ್ಷ ಶಿಕ್ಷಕರು ಶಾಶ್ವತವಾಗಿ ಕೆಲಸ ಕಳೆದುಕೊಳ್ಳುವ ಪರಿಸ್ಥಿತಿಯನ್ನು ಸರ್ಕಾರವೇ ಸೃಷ್ಟಿಸುತ್ತಿದೆ. ಶಿಕ್ಷಣ ಕ್ಷೇತ್ರಕ್ಕೆ ಯಾವುದೇ ಲಾಭ-ನಷ್ಟದ ಮೀನಾಮೇಷ ಎಣಿಸದೆ ಆರ್ಥಿಕ ಸಹಾಯ ಒದಗಿಸಬೇಕಾಗಿರುವುದು ಸರಕಾರದ ಕರ್ತವ್ಯಗಳಲ್ಲಿ ಒಂದಾಗಿದೆ. ಆದ್ದರಿಂದ ವಿಲಿನೀಕರಣದ ಹೆಸರಿನಲ್ಲಿ 28847 ಶಾಲೆ ಮುಚ್ಚಲು ಹೊರಟಿರುವ ನಿರ್ಧಾರ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು. ಎಐಡಿಎಸ್‌ಒ ಪದಾಧಿಕಾರಿಗಳಾದ ಮಲ್ಲಿನಾಥ ಸಿಂಘೆ, ಹಣಮಂತ ಎಸ್‌.ಎಚ್‌., ಶರಣು ಹೇರೂರ, ಮಲ್ಲಿನಾಥ ಗುಂಡೇಕಲ್‌, ಶಿವಕುಮಾರ ಆಂದೋಲಾ ಇದ್ದರು.

ಉಪನ್ಯಾಸಕರ ಮನವಿ: 2013ರಲ್ಲಿ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕರಾಗಿ ನೇಮಕವಾಗಿ, ಸದ್ಯ ಬಿಎಡ್‌ ವ್ಯಾಸಾಂಗದಲ್ಲಿರುವ ರಾಜ್ಯದ ಸುಮಾರು 600ಕ್ಕೂ ಹೆಚ್ಚಿನ ಉಪನ್ಯಾಸಕರಿಗೆ ಎರಡು ವರ್ಷದ ಬಿಎಡ್‌ ಅವಧಿಯನ್ನು ಸೇವಾವ ಧಿ ಎಂದು ಪರಿಗಣಿಸಿ ಪೂರ್ಣ ವೇತನ ನೀಡುವಂತೆ ಪಿಯು ಉಪನ್ಯಾಸಕರ ಜಿಲ್ಲಾ ಘಟಕದ ವತಿಯಿಂದ ಸಚಿವ ಎನ್‌.ಮಹೇಶ ಅವರಿಗೆ ಮನವಿ ಸಲ್ಲಿಸಲಾಯಿತು.

ಸದ್ಯ ಬಿಎಡ್‌ ವ್ಯಾಸಾಂಗ ನಿರತ ಉಪನ್ಯಾಸಕರಿಗೆ ಈ ಅವ ಧಿಯನ್ನು ಸೇವಾರಹಿತ ಎಂದು ಪರಿಗಣಿಸಲಾಗಿದೆ. ಜತೆಗೆ ಪೂರ್ಣ ವೇತನ ನೀಡದೇ ಸ್ಟೈಫಂಡ್‌ ನೀಡಲಾಗುತ್ತಿದೆ. ಈ ಅನ್ಯಾಯ ಸರಿಪಡಿಸಬೇಕು ಎಂದು ಒತ್ತಾಯಿಸಲಾಯಿತು. ಮನವಿ ಸ್ವೀಕರಿಸಿದ ಸಚಿವರು, ಉಪನ್ಯಾಸಕರ ಸೇವೆ ಮತ್ತು ಪೂರ್ಣ ವೇತನದ ನಷ್ಟದ ಬಗ್ಗೆ ಗಮನಕ್ಕೆ ಬರಲಾಗಿದೆ. ಈ ಕುರಿತಂತೆ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು.

ಪ್ರಾಚಾರ್ಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಕಾಂತ ಅವಂಟಿ, ಉಪನ್ಯಾಸಕರ ಸಂಘದ ಪದಾಧಿಕಾರಿಗಳಾದ ಜೆ. ಮಲ್ಲಪ್ಪ, ನರಸಪ್ಪ ರಂಗೋಲಿ, ಜಿ.ಎಸ್‌. ಮಾಲಿಪಾಟೀಲ, ತಿಪ್ಪಾರೆಡ್ಡಿ, ಬಾಬುರಾವ್‌ ಚವ್ಹಾಣ, ಶರಣಯ್ಯ ಹಿರೇಮಠ, ಎಚ್‌.ಬಿ. ಪಾಟೀಲ, ರಾಜಕುಮಾರ ಕೋರಿ, ಜಗಜ್ಯೋತಿ ಬಸವೇಶ್ವರ ಸಮಾಜ ಸೇವಾ ಬಳಗ ಮತ್ತು ಬಸವೇಶ್ವರ ಶಿಕ್ಷಣ ಸಂಸ್ಥೆ ಸದಸ್ಯರಾದ ರಾಜಶೇಖರ ಮರಡಿ, ವೀರೇಶ ನಾವದಗಿ, ನರಸಪ್ಪ ಬಿರಾದಾರ, ಸೋಮಶೇಖರ ಪಾಟೀಲ ಇದ್ದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-sedam

Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ

1-sci

Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ

ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.