ಎರಡು ದಶಕದ ಮೇಲೀಗ ಮೂತ್ರಾಲಯ


Team Udayavani, Feb 15, 2019, 6:47 AM IST

gul-4.jpg

ವಾಡಿ: ಗ್ರಾಪಂ ಹಾಗೂ ಮಂಡಲ ಪಂಚಾಯತಿ ಆಡಳಿತ ಹೊಂದಿದ್ದ ಸಿಮೆಂಟ್‌ ನಗರಿಯಲ್ಲಿ ಪುರಸಭೆ ಆಡಳಿತ ಜಾರಿಯಾಗಿ ಎರಡು ದಶಕ ಕಳೆದ ನಂತರ ಎರಡು ಮೂತ್ರಾಲಯಗಳ ಸೌಲಭ್ಯ ಒದಗಿಸಲಾಗಿದೆ.

ಕೇಂದ್ರ ಬಿಜೆಪಿ ಸರಕಾರದಿಂದ ಸ್ವತ್ಛ ಭಾರತ ಅಭಿಯಾನ ಯೋಜನೆ ಜಾರಿಯಾದ ನಂತರ ವೈಯಕ್ತಿಕ ಶೌಚಾಲಯಗಳ ನಿರ್ಮಾಣಕ್ಕೆ ಆಡಳಿತ ವರ್ಗ ಆದ್ಯತೆ ನೀಡಿತ್ತು. ಆದರೆ ಸಾರ್ವಜನಿಕ ಮೂತ್ರಾಲಯ, ಶೌಚಾಲಯಗಳ ಅಗತ್ಯತೆ ಅರಿತಿರಿಲಿಲ್ಲ. ಪಟ್ಟಣದ ಹಲವು ಬಡಾವಣೆಗಳಲ್ಲಿ ನಿರ್ಮಿಸಲಾಗಿದ್ದ ಸಾರ್ವಜನಿಕ ಶೌಚಾಲಯಗಳು ಕೇವಲ ಮಹಿಳೆಯರಿಗೆ ಮಾತ್ರ ಸೀಮಿತವಾಗಿದ್ದವು. ಪುರುಷರು ಬಯಲು ಶೌಚಕ್ಕೆ ಮೊರೆ ಹೋಗಿದ್ದರು.

ಸಾರ್ವಜನಿಕರ ಒತ್ತಾಯ, ವಿವಿಧ ಸಂಘ ಸಂಸ್ಥೆಗಳ ಹೋರಾಟದ ಫಲವಾಗಿ ಮೂತ್ರಾಲಯಗಳ ನಿರ್ಮಾಣಕ್ಕೆ ಆದೇಶ ನೀಡಿರುವ ಕ್ಷೇತ್ರದ ಶಾಸಕ, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಇಚ್ಛಾಶಕ್ತಿಯಿಂದ ಎರಡು ಸಾರ್ವಜನಿಕ ಮೂತ್ರಾಲಯಗಳು ಮಂಜೂರಾಗಿವೆ. ಪೊಲೀಸ್‌ ಠಾಣೆ ಸಮೀಪದ ಬಸವೇಶ್ವರ ಚೌಕ್‌, ಶ್ರೀನಿವಾಸ ಗುಡಿ ವೃತ್ತದಲ್ಲಿ ತಲಾ 2.10 ಲಕ್ಷ ರೂ. ಅನುದಾನದಡಿ ಮೂತ್ರಾಲಯ ನಿರ್ಮಿಸಿ, ಸಾರ್ವಜನಿಕ ಬಳಕೆಗೆ ತೆರೆದಿಡಲಾಗಿದೆ. ಮೌಲಾನಾ ಅಬುಲ್‌ ಕಲಾಂ ಆಜಾದ್‌ ವೃತ್ತದಲ್ಲಿ ಮೂತ್ರಾಲಯ ನಿರ್ಮಿಸಲು ಮುಂದಾಗಿ ಜನರ ವಿರೋಧ ಎದುರಿಸಿ ಬೇಸರ ವ್ಯಕ್ತಪಡಿಸಿದ ಮುಖ್ಯಾಧಿಕಾರಿ ವಿಟ್ಠಲ ಹಾದಿಮನಿ, ಇತರ ವೃತ್ತಗಳಲ್ಲಿ ಜಾಗದ ಕೊರತೆ ಎದುರಿಸಿದ್ದಾರೆ.

ಮಾರುಕಟ್ಟೆ, ಅಂಬೇಡ್ಕರ್‌ ವೃತ್ತ, ಆಜಾದ್‌ ವೃತ್ತ, ಚೌಡೇಶ್ವರ ಚೌಕ್‌, ಬಳಿರಾಮ ಚೌಕ್‌ಗಳಲ್ಲಿ ಜಾಗ ಇಲ್ಲದ ಕಾರಣ ಹಾಗೂ ಚುನಾಯಿತ ಜನಪ್ರತಿನಿಧಿಗಳ ಸಹಕಾರ ದೊರೆಯದ ಕಾರಣ ಉಳಿದ ಮೂತ್ರಾಲಯಗಳ ಅನುದಾನ ವಾಪಸ್‌ ಹೋಗುತ್ತಿದೆ ಎಂದು ಪುರಸಭೆ ಸಿಬ್ಬಂದಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಪಟ್ಟಣಕ್ಕೆ ಮೂತ್ರಾಲಯಗಳು ಬೇಕು ಎನ್ನುವ ಬೇಡಿಕೆಯಿಟ್ಟು ಎಸ್‌ಯುಸಿಐ (ಕಮ್ಯುನಿಸ್ಟ್‌) ಪಕ್ಷದ ನೇತೃತ್ವದಲ್ಲಿ ನಾಗರಿಕರನ್ನು ಸಂಘಟಿಸಿ ಹೋರಾಟ ಮಾಡಲಾಗಿತ್ತು. ಕೊನೆಗೂ ಪುರಸಭೆ ಆಡಳಿತ ಜನರ ಬೇಡಿಕೆಗೆ ಸ್ಪಂದಿಸಿದೆ. ಅವುಗಳಿಂದ ದುರ್ವಾಸನೆ ಹರಡದಂತೆ ಸ್ವತ್ಛತೆ ಕಾಪಾಡಬೇಕು ಎಂದು ಎಐಡಿವೈಒ ಮುಖಂಡ ರಾಜು ಒಡೆಯರಾಜ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.