ಆಕ್ಸಿಜನ್‌ ಮಹತ್ವ  ತಿಳಿಸಿದ್ದೇ  ಕೊರೊನಾ : ಪಾಟೀಲ


Team Udayavani, Jun 30, 2021, 5:56 PM IST

sದ್ಬವಚಚದ್ಹಗ್ದ

ಶಹಾಬಾದ: ಕೋವಿಡ್‌ ಸಂಕಷ್ಟ ಸಮಯದಲ್ಲಿ ಆಕ್ಸಿಜನ್‌ ನೀಡುವ ಗಿಡ ಮರಗಳ ಮಹತ್ವ ಮನದಟ್ಟು ಮಾಡಿಸಿ ಮನುಕುಲಕ್ಕೆ ಕೊರೊನಾ ಹೊಸ ಪಾಠ ಕಲಿಸಿದೆ ಎಂದು ಮರತೂರ ಗ್ರಾಪಂ ಸದಸ್ಯ ಅಜಿತ್‌ಕುಮಾರ ಪಾಟೀಲ ಹೇಳಿದರು.

ಮರತೂರ ಗ್ರಾಮದಲ್ಲಿ ಆಯೋಜಿಸಿದ್ದ ಸಸಿ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊರೊನಾ ವೈರಸ್‌ ಕಳೆದ ಒಂದೂವರೆ ವರ್ಷದಿಂದ ಜಗತ್ತನ್ನೇ ಕಾಡುತ್ತಿದೆ. ಸೋಂಕಿತ ವ್ಯಕ್ತಿಗಳಿಗೆ ಉಸಿರಾಟದ ತೊಂದರೆಯಾದಾಗ ಆಕ್ಸಿಜನ್‌ ಸಿಲಿಂಡರ್‌ ಸಿಗದೇ ಪರದಾಡಿದಂತಹ ಪರಿಸ್ಥಿತಿ ನಾವೆಲ್ಲಾ ಕಂಡಿದ್ದೆವೆ.

ಅಲ್ಲದೇ ಆಕ್ಸಿಜನ್‌ ಕೊರತೆಯಿಂದ ಸಾವಿರಾರು ಜನರು ಪ್ರಾಣ ಬಿಟ್ಟಿದ್ದಾರೆ. ಆದರೆ ನಮ್ಮ ಜೀವಿತಾ ಅವಧಿಯೂದ್ದಕ್ಕೂ ಉಚಿತವಾಗಿ ಆಕ್ಸಿಜನ್‌ ಪೂರೈಕೆ ಮಾಡುತ್ತಿರುವ ಗಿಡಮರಗಳ ಮಹತ್ವ ಅರಿಯದ ಮೂಢ ಜನರಿಗೆ ಅರಿವು ಮೂಡಿದಂತಾಗಿದೆ. ಈಗಲಾದರೂ ಪ್ರತಿಯೊಬ್ಬರೂ ಕಡ್ಡಾಯವಾಗಿ ಒಂದಾದರೂ ಸಸಿ ನೆಟ್ಟು ಪೋಷಿಸಬೇಕು ಎಂದು ಹೇಳಿದರು.

ಪಿಕೆಪಿಎಸ್‌ಎನ್‌ ಅಧ್ಯಕ್ಷ ರವಿ ನರೋಣಿ ಮಾತನಾಡಿ, ಅರಣ್ಯ ನಾಶದಿಂದ ಪರಿಸರದ ತಾಪಮಾನ ಹೆಚ್ಚಾಗಿ ಪ್ರಕೃತಿ ವಿಕೋಪಗಳು ಸಂಭವಿಸುತ್ತಿವೆ. ಆದ್ದರಿಂದ ಈ ತಾಪಮಾನ ತಡೆಯಲು ಮರ ಬೆಳೆಸಬೇಕು ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷ ಗುರುನಾಥ ಕಂಬಾ, ಗ್ರಾಪಂ ಸದಸ್ಯರಾದ ಸಿದ್ರಾಮಪ್ಪಗೌಡ ಮಾಲಿಪಾಟೀಲ, ಶಾಮರಾಯ ಸುಣಗಾರ, ಶೌಕತ್‌ ಅಲಿ, ಪರಶುರಾಮ, ಗೌರಿಶಂಕರ ಪಾಟೀಲ, ಶರಣಬಸಪ್ಪ ಪಾಟೀಲ, ಸಂಗಣ್ಣ ಮೈನಾಳ, ಗ್ರಾಪಂ ಕಾರ್ಯದರ್ಶಿ ಅಣ್ಣಾಸಾಬ ಪಾಟೀಲ, ಭೀಮಾಶಂಕರ ನರೋಣಿ ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.