ಕಾಂಗ್ರೆಸ್ ನಿಂದ ಆಗದ ಕಾರ್ಯ ಡಬಲ್ ಎಂಜಿನ್ ಸರ್ಕಾರದ ಸಾಧ್ಯ: ಪಿ. ರಾಜೀವ್


Team Udayavani, Jan 17, 2023, 12:30 PM IST

p rajiv spoke about tanda development

ಕಲಬುರಗಿ: ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಫೆಬ್ರವರಿ ಅಂತ್ಯಕ್ಕೆ ಸಂಪೂರ್ಣಗೊಳ್ಳಲಿದೆ ಎಂದು ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ಶಾಸಕ ಪಿ. ರಾಜೀವ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1650 ತಾಂಡಾಗಳ ಪೈಕಿ ಈಗ 700 ತಾಂಡಾಗಳ ಹಕ್ಕು ಪತ್ರ ನೀಡುವ ಕಾರ್ಯ ಪ್ರಗತಿಯಲ್ಲಿದೆ. ಜ. 19ರಂದು ಪ್ರಧಾನಿ ನರೇಂದ್ರ ಮೋದಿ 51900 ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡದಲ್ಲಿ ನೀಡುವ ಮುಖಾಂತರ ಚಾಲನೆ ನೀಡುವರು ಎಂದರು.

ಶತ- ಶತಮಾನಗಳಿಂದ ಆಗದಿರುವ ಕಾರ್ಯ ಡಬಲ್ ಎಂಜಿನ್ ಸರ್ಕಾರದಿಂದ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿಸಿದೆ. ಕಾಂಗ್ರೆಸ್ ಪಕ್ಷ ಲಂಬಾಣಿಗರನ್ನು ಮತಬ್ಯಾಂಕ್ ಮಾಡಿಕೊಂಡಿತೇ ಹೊರತು ಈ ಕಾರ್ಯ ಮಾಡಿರಲಿಲ್ಲ. ಆದರೆ ಕಂದಾಯ ಗ್ರಾಮಗಳನ್ನಾಗಿ ಮಾಡಿರುವುದು ದೊಡ್ಡ ಸಾಧನೆಯಾಗಿದ್ದರಿಂದ ಪ್ರಧಾನಿ ಅವರೇ ಹಕ್ಕು ಪತ್ರ ವಿತರಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ:ವೇಶ್ಯಾವಾಟಿಕೆಗೆ ಜಾಲತಾಣದಲ್ಲಿದ್ದ ಯುವತಿಯ ಫೋಟೋಗಳ ಬಳಕೆ: ಆರು ಮಂದಿ ಬಂಧನ

ತಾಂಡಾಗಳು ಕಂದಾಯ ಗ್ರಾಮವಾಗಲು ಕೇಂದ್ರ ಸರ್ಕಾರದ ಸ್ವಾಮಿತ್ವ ಯೋಜನೆ ಪೂರಕವಾಯಿತು. ಹೀಗಾಗಿ ದ್ರೋಣ ಮೂಲಕ ಸರ್ವೆ ಮಾಡಲಾಗಿ ಅತ್ಯಂತ ಬೇಗ ಅವಧಿ ಯಲ್ಲಿ ಸರ್ವೆ ಮಾಡಿ ಹಕ್ಕು ಪತ್ರ ಕೊಡಲು ಸಾದ್ಯವಾಗುತ್ತಿದೆ ಎಂದು ರಾಜೀವ್ ವಿವರಣೆ ನೀಡಿದರು.

ಒಂದು ಲಕ್ಷ ಯುವಕರು: ಮೋದಿ ಅವರ ಕಾರ್ಯಕ್ರಮಕ್ಕೆ ಐದು ಸಾವಿರ ಕಾರ್ಯಕರ್ತರು ವಾರದಿಂದ ಶ್ರಮಿಸುತ್ತಿದ್ದಾರೆ. ಐದು ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದೆ. ಅದಲ್ಲದೇ ಒಂದು ಲಕ್ಷ ಯುವಕರು ಬೈಕ್ ಮೇಲೆ ಪಾಲ್ಗೊಳ್ಳಲಿದ್ದಾರೆ ಎಂದು ಕೆಕೆಆರ್ ಟಿಸಿ ಅಧ್ಯಕ್ಷರಾಗಿರುವ ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ತಿಳಿಸಿದರು.

ಲಂಬಾಣಿ ಮಹಿಳೆಯರು ತಮ್ಮ ಸಾಂಪ್ರದಾಯಿಕ ಉಡುಗೆಗಳೊಂದಿಗೆ ಪಾಲ್ಗೊಳ್ಳಲಿದ್ದು, ಪ್ರಧಾನಿ ಅವರನ್ನು ತಮ್ಮ ನೃತ್ಯದ ಮೂಲಕ ಸ್ವಾಗತ ಕೋರುವರು ಎಂದು ತೇಲ್ಕೂರ ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ನಗರಾಧ್ಯಕ್ಷ ಸಿದ್ದಾಜೀ ಪಾಟೀಲ್, ಮುಖಂಡರಾದ ಅಶೋಕ ಬಗಲಿ, ಸಂತೋಷ ಹಾದಿಮನಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.