ನೆರವಿಗೆ ಆಗ್ರಹಿಸಿ ಛಾಯಾಗ್ರಾಹಕರ ಪ್ರತಿಭಟನೆ


Team Udayavani, Oct 10, 2020, 4:36 PM IST

ನೆರವಿಗೆ ಆಗ್ರಹಿಸಿ ಛಾಯಾಗ್ರಾಹಕರ ಪ್ರತಿಭಟನೆ

ಕಲಬುರಗಿ: ಕೋವಿಡ್ ಹಾವಳಿಯಿಂದಾಗಿಛಾಯಾಗ್ರಹಕರು ಸಂಕಷ್ಟಕ್ಕೆ ಸಿಲುಕಿದ್ದು, ವಿಶೇಷ ಪರಿಹಾರ ಪ್ಯಾಕೇಜ್‌ ಘೋಷಣೆ  ಮಾಡುವ ಮೂಲಕ ಸರ್ಕಾರ ತಕ್ಷಣವೇ ನೆರವಿಗೆ ಧಾವಿಸಬೇಕೆಂದುಒತ್ತಾಯಿಸಿ ಜಿಲ್ಲಾ ಪೋಟೋಗ್ರಾಫ‌ರ್ಅಸೋಸಿಯೇಷನ್‌ ವತಿಯಿಂದ ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆಪ್ರತಿಭಟನೆ ನಡೆಸಿದರು.

ಛಾಯಾಗ್ರಹಕರು ಸಭೆ-ಸಮಾರಂಭಗಳ ಛಾಯಾಚಿತ್ರಗಳನ್ನೇ ತೆಗೆದು ಜೀವನಸಾಗುತ್ತಿದ್ದು, ಕೊರೊನಾ ಹಾಗೂಲಾಕ್‌ಡೌನ್‌ ಕಾರಣದಿಂದ ಎಲ್ಲವೂಸ್ಥಗಿತಗೊಂಡಿವೆ. ಹೀಗಾಗಿ ಸಂಕಷ್ಟಕ್ಕೆಸಿಲುಕುವಂತೆ ಆಗಿದ್ದು, ಫೋಟೋತೆಗೆದು ಜೀವನ ನಡೆಸಿಕೊಂಡು ಬರುತ್ತಿರುವವರಿಗಾಗಿ ವಿಶೇಷ ಪ್ಯಾಕೇಜ್‌ ರೂಪಿಸಬೇಕೆಂದು ಅಸೋಸಿಯೇಷನ್‌ನಪದಾಧಿಕಾರಿಗಳು ಮತ್ತು ಸದಸ್ಯರು ಒತ್ತಾಯಿಸಿದರು.

ಪ್ರತಿಯೊಬ್ಬರಿಗೂ ಪರಿಹಾರ ನೀಡುವುದರ ಜತೆಗೆ ಹಲವು ಸಮಸ್ಯೆಗಳು ಮತ್ತು ಬೇಡಿಕೆಗಳಿಗೆ ಸರ್ಕಾರಸ್ಪಂದಿಸಬೇಕು. ಕರ್ನಾಟಕ ಛಾಯಾಗ್ರಾಹಣಅಕಾಡೆಮಿ ಸ್ಥಾಪಿಸಬೇಕು. ಛಾಯಾ ಭವನ ನಿರ್ಮಿಸಲು ನಿವೇಶನ ಮಂಜೂರು ಮಾಡಬೇಕು. ವೃತ್ತಿಪರ ಪೋಟೋಗ್ರಾಫ‌ರ್‌ ಗಳಿಗೆ ಆಧಾರ, ಮತದಾರರ ಚೀಟಿ ಇನ್ನಿತರ ಫೋಟೋಗಳನ್ನು ತೆಗೆಯಲು ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದರು. ಎಲ್ಲ ಛಾಯಾಗ್ರಹಕರಿಗೆ ಸರ್ಕಾರದಿಂದಲೇ ಗುರುತಿನ ಚೀಟಿ ನೀಡಿ ಸವಲತ್ತುಗಳನ್ನು ಕಲ್ಪಿಸಬೇಕು. ಜೀವ ವಿಮೆಹಾಗೂ ಪಿಂಚಣಿ ನೀಡುವ ಯೋಜನೆರೂಪಿಸಿ ಜಾರಿಗೊಳಿಸಬೇಕು. ಹಿರಿಯ ಛಾಯಾಗ್ರಾಹಕರಿಗೆ ರಾಜ್ಯೋತ್ಸವ, ಲಲಿತಕಲಾ ಅಕಾಡೆಮಿ ಪ್ರಶಸ್ತಿಗಳನ್ನು ನೀಡಬೇಕು. ನಮ್ಮ ಬೇಡಿಕೆಗೆ ಕೂಡಲೇ ಸ್ಪಂದಿಸದೆ ಹೋದಲ್ಲಿ ಅ.30ರಂದು ರಾಜ್ಯಾದ್ಯಂತ ಫೋಟೋಗ್ರಫಿ ಬಂದ್‌ ಮಾಡಿ ಹೋರಾಟ ನಡೆಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಅಸೋಸಿಯೇಷನ್‌ನ ಅಧ್ಯಕ್ಷ ಬಸವರಾಜ ಪಾಟೀಲ್‌, ಉಪಾಧ್ಯಕ್ಷ ಉಸ್ಮಾನ್‌ ಜಲಾಲುದ್ದೀನ್‌, ಕಾರ್ಯದರ್ಶಿ ಬಸವರಾಜ ತೋಟದ, ಸಹ ಕಾರ್ಯದರ್ಶಿ ಶರಣಬಸವಪ್ಪ ಕಣ್ಣಿ, ನಂದಕುಮಾರ ಜಾಕ್ನಳ್ಳಿ, ಗುಂಡೇರಾವ ಭೂಸನೂರ, ನಾಗೇಶ ಮಳಿಕರ್‌, ಮಂಜುನಾಥ ಜಂಬಗಿ,ಪುಕಾಳೆ ವಿಠuಲ್‌, ಸಂಜಯ ಚವ್ಹಾಣ,ರಾಜು ಸ್ವಾಮಿ, ಬಸವರಾಜ ಬಿದನೂರ, ರವಿ, ಕೃಷ್ಣಾ ಮಳ್ಳಿ, ಮಹೇಶ ಮೇಲಕೆರಿ, ರಮೇಶಗೌಡ, ರಾಜು ಅಂತೂರಮಠ ಇದ್ದರು

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.