ಕಲ್ಯಾಣ ನಾಡಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ


Team Udayavani, Jan 19, 2023, 12:06 PM IST

ಕಲ್ಯಾಣ ನಾಡಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

ಕಲಬುರಗಿ: ತಾಂಡಾಗಳನ್ನು ಕಂದಾಯ ಗ್ರಾಮವನ್ನಾಗಿಸಿದ ಹಕ್ಕು ಪತ್ರ ವಿತರಿಸಲು ಹಾಗೂ ನಾರಾಯಣಪುರ ಎಡದಂಡೆ ಕಾಲುವೆ ನವೀಕರಣದ ಕಾಮಗಾರಿ ಸೇರಿ ಹತ್ತು ಸಾವಿರ ಕೋಟಿ ರೂ. ಅಧಿಕ ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರಗಿಗೆ ಬಂದಿಳಿದರು.

ನವದೆಹಲಿಯಿಂದ ವಿಶೇಷ ವಿಮಾನ ಮೂಲಕ ಇಲ್ಲಿನ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ಥಾವರಚಂದ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ ಸಿಂಗ್, ಕಂದಾಯ ಸಚಿವ ಆರ್. ಅಶೋಕ, ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ ನಿರಾಣಿ ಸೇರಿದಂತೆ ಪ್ರಮುಖರು ಪ್ರಧಾನಿ ಮೋದಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ಇದನ್ನೂ ಓದಿ:ಕೊನೆಯ ಕ್ಷಣದಲ್ಲಿ ಬ್ರೇಸ್ ವೆಲ್ ವಿಕೆಟ್ ಪಡೆಯಲು ಸಹಾಯವಾಗಿದ್ದು ವಿರಾಟ್ ಸಲಹೆ: ಶಾರ್ದೂಲ್

ತದ ನಂತರ ನೇರವಾಗಿ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಯಾದಗಿರಿ ಜಿಲ್ಲೆಯ ಕೊಡೆಕಲ್ ಗೆ ತೆರಳಿರುವ ಮೋದಿ, ನಂತರ ಮಧ್ಯಾಹ್ನ 2 ಗಂಟೆ ಸಮಾರಿಗೆ ಮಳಖೇಡದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ  ಭಾಗವಹಿಸಲಿದ್ದಾರೆ.

ಟಾಪ್ ನ್ಯೂಸ್

Sharad pawar (2)

New Parliament ಧಾರ್ಮಿಕ ವಿಧಿ ವಿಧಾನಗಳನ್ನು ಮಾಡಿದ್ದು ಸರಿಯಲ್ಲ: ಪವಾರ್

Kharge (2)

Democracy ಎಂದರೆ ಕೇವಲ ಕಟ್ಟಡಗಳಲ್ಲ…: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

Arvind Kejriwal meets Satyendar Jain in hospital

NewDelhi: ಆಸ್ಪತ್ರೆಯಲ್ಲಿ ಸತ್ಯೇಂದ್ರ ಜೈನ್ ಭೇಟಿಯಾದ ಅರವಿಂದ ಕೇಜ್ರಿವಾಲ್

1-dsadsa

New Parliament ಹೊಸ ಭಾರತಕ್ಕೆ ಕೊಡುಗೆ ಎಂದ ಶಾರುಖ್,ಅಕ್ಷಯ್ ಕುಮಾರ್

TDY-18

ಮುಟ್ಟಿನ ಕಪ್‌ ಬಳಕೆ ಸುಲಭ, ಕಿರಿಕಿರಿಯೂ ಇಲ್ಲ

ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಕೊಂಡೊಯ್ಯಲು ಪ್ರತಿಯೊಬ್ಬ ಭಾರತೀಯರ ಸಹಭಾಗಿತ್ವ ಅವಶ್ಯ

ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಕೊಂಡೊಯ್ಯಲು ಪ್ರತಿಯೊಬ್ಬ ಭಾರತೀಯರ ಸಹಭಾಗಿತ್ವ ಅವಶ್ಯ

rahul gandhi

New Passport ಪಡೆದುಕೊಂಡ ರಾಹುಲ್ ಗಾಂಧಿ, ಸೋಮವಾರ ಅಮೆರಿಕಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

1-saasd

Kalaburagi; ಡಾ.ಶರಣಪ್ರಕಾಶ ಪಾಟೀಲ್ 2ನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ

police crime

Kalaburagi; ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ; ಹಲವರು ವಶಕ್ಕೆ

ಹುಣಸಗಿ: ಮೊಸಳೆ ದಾಳಿಯಿಂದ ಪಾರಾದ ಆಕಳು

ಹುಣಸಗಿ: ಮೊಸಳೆ ದಾಳಿಯಿಂದ ಪಾರಾದ ಆಕಳು

Minchu

Kalaburagi ಸಿಡಿಲಿನ ಆರ್ಭಟ; ಯುವಕ ಮೃತ್ಯು, ಆರು ಮಂದಿಗೆ ಗಂಭೀರ ಗಾಯ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

Sharad pawar (2)

New Parliament ಧಾರ್ಮಿಕ ವಿಧಿ ವಿಧಾನಗಳನ್ನು ಮಾಡಿದ್ದು ಸರಿಯಲ್ಲ: ಪವಾರ್

Kharge (2)

Democracy ಎಂದರೆ ಕೇವಲ ಕಟ್ಟಡಗಳಲ್ಲ…: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

Arvind Kejriwal meets Satyendar Jain in hospital

NewDelhi: ಆಸ್ಪತ್ರೆಯಲ್ಲಿ ಸತ್ಯೇಂದ್ರ ಜೈನ್ ಭೇಟಿಯಾದ ಅರವಿಂದ ಕೇಜ್ರಿವಾಲ್

ಮಿಶ್ರಬೆಳೆ ಬೇಸಾಯದಿಂದ ಅಧಿಕ ಲಾಭ

ಮಿಶ್ರಬೆಳೆ ಬೇಸಾಯದಿಂದ ಅಧಿಕ ಲಾಭ

1-dsadsa

New Parliament ಹೊಸ ಭಾರತಕ್ಕೆ ಕೊಡುಗೆ ಎಂದ ಶಾರುಖ್,ಅಕ್ಷಯ್ ಕುಮಾರ್