ಕಲಬುರಗಿ: ದರೋಡೆಕೋರರಿಬ್ಬರ ಕಾಲಿಗೆ ಪೊಲೀಸರ ಗುಂಡು
Team Udayavani, Apr 12, 2018, 10:17 AM IST
ಕಲಬುರಗಿ: ನಗರದ ಹೊರವಲಯದ ಆಶ್ರಯ ಕಾಲೋನಿ ಬಳಿ ದರೋಡೆಕೋರರಿಬ್ಬರ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಬಂಧನಕ್ಕೆ ಮುಂದಾದಾಗ ಪೇದೆಗಳಾದ ಬಂದೇನವಾಜ್ ಮತ್ತು ಭೀಮಾ ನಾಯಕ್ ಮೇಲೆ ದುಷ್ಕರ್ಮಿಗಳಾದ ಶೇಖರ್ ಮತ್ತು ಅಜೀಂ ದಾಳಿ ನಡೆಸಿದ್ದು ಈ ವೇಳೆ ಆತ್ಮ ರಕ್ಷಣೆಗಾಗಿ ಪಿಎಸ್ಐಗಳಾದ ಪರಶುರಾಮ ಮತ್ತು ವಹೀದ್ ಕೋತ್ವಾಲ್ ಅವರು ಗುಂಡು ಹಾರಿಸಿದ್ದಾರೆ.
ಗಾಯಾಳು ದರೋಡೆಕೋರರನ್ನು ಸ್ಥಳದಲ್ಲೇ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು