ಯುವ ಸಂಘಟನೆಯಿಂದ ಸಮಾಜಕ್ಕೆ ಶಕ್ತಿ: ಶರಣು


Team Udayavani, Dec 23, 2021, 12:06 PM IST

13youth

ಚಿತ್ತಾಪುರ: ಪ್ರತಿಯೊಬ್ಬ ಯುವಕರು ಸಂಘ ಟಿತರಾಗಿ ಹೋರಾಟ ಮಾಡಿದಾಗ ಸಮಾಜ ಬಲಿಷ್ಠವಾಗುತ್ತದೆ ಎಂದು ಅಖೀಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಶರಣು ಮೋದಿ ಹೇಳಿದರು.

ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ವೀರಶೈವ ಸಮಾಜದ ಸದಸ್ಯತ್ವ ಅಭಿಯಾನ, ತಾಲೂಕು ವೀರಶೈವ ಸಮಾಜ ಯುವ ಘಟಕದ ಅಧ್ಯಕ್ಷರ ಆಯ್ಕೆ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಮಾಜಕ್ಕೆ ಯುವಕರ ಸಂಘಟನೆ ಅಗತ್ಯವಾಗಿದ್ದರಿಂದ ಸದಸ್ಯತ್ವ ಅಭಿಯಾನ ಆರಂಭಿಸಲಾಗಿದೆ ಎಂದರು.

ಕಲಬುರಗಿಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಮಹಿಳೆಯರಿಗಾಗಿ ವಸತಿ ನಿಲಯ ಆರಂಭಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿರುವ ಶಿಕ್ಷಣದ ವ್ಯಾಸಂಗಕ್ಕಾಗಿ ಮಹಿಳೆಯರಿಗೆ ಉಚಿತ ವಸತಿ ನೀಡಲು ಚಿಂತನೆ ಮಾಡಲಾಗಿದೆ. ರಾಜಕೀಯ ರಹಿತವಾಗಿ ಸಮಾಜದಲ್ಲಿ ಪ್ರತಿಯೊಬ್ಬರು ಸೇವೆ ಸಲ್ಲಿಸಬೇಕು ಎಂದರು.

ಮುಖಂಡ ನಾಗರೆಡ್ಡಿ ಪಾಟೀಲ ಕರದಾಳ ಮಾತನಾಡಿ, ಸಮಾಜದಲ್ಲಿನ ಕಟ್ಟಕಡೆಯ ಮನುಷ್ಯನಿಗೆ ಅನ್ಯಾಯವಾದಾಗಲೂ ಸಮಾಜದ ಎಲ್ಲರೂ ಸೇರಿ ಪ್ರತಿಭಟನೆ ಮಾಡಿ ನ್ಯಾಯ ದೊರಕಿಸಬೇಕು ಎಂದು ಹೇಳಿದರು.

ಎಪಿಎಂಸಿ ಅಧ್ಯಕ್ಷ ಸಿದ್ಧುಗೌಡ ಅಫಜಲ್‌ ಪುರಕರ್‌, ಯುವ ಪ್ರಧಾನ ಕಾರ್ಯದರ್ಶಿ ಶಾಂತರೆಡ್ಡಿ ಪೇಠಶಿರೂರ, ತಾಲೂಕು ಯುವ ಘಟಕದ ಅಧ್ಯಕ್ಷ ನಾಗರಾಜ ಭಂಕಲಗಿ, ಮುಖಂಡರಾದ ಸೋಮಶೇಖರ ಪಾಟೀಲ ಬೆಳಗುಂಪಾ, ಮಲ್ಲಿನಾಥಗೌಡ ಸನ್ನತಿ ಮಾತನಾಡಿದರು.

ಅಖೀಲ ಭಾರತ ವೀರಶೈವ ಮಹಾಸಭಾ ತಾಲೂಕಾಧ್ಯಕ್ಷ ಶಿವರಾವ್‌ ಪಾಟೀಲ ಬೆಳಗುಂಪಾ, ಮುಖಂಡರಾದ ಮಲ್ಲಣ್ಣ ಮಾಸ್ತರ, ಶಿವರಾಜ ಪಾಟೀಲ ತಿಳಿಗೋಳ, ಚಂದ್ರಶೇಖರ ತೆಂಗಳಿ, ಶಿವರಾಜ ಪಾಟೀಲ ತುನ್ನೂರ್‌, ಶರಣು ತೆಂಗಳಿ, ಭೀಮಾಶಂಕರ ಮೇಟಿಕರ, ವೀರಣ್ಣ ಸುಲ್ತಾನಪುರ್‌, ವಿಶ್ವನಾಥ ಪಾಟೀಲ ಅಲ್ಲೂರ್‌, ವಿಶ್ವನಾಥರೆಡ್ಡಿ ಕರದಾಳ, ನಿಹಾಲ ಪಾಟೀಲ, ಕೋಟೇಶ್ವರ ರೇಷ್ಮಿ, ಅಶೋಕ ನಿಪ್ಪಾಣಿ, ಅನಿಲ ಬೊಮ್ಮನಳ್ಳಿ, ಶಿವರೆಡ್ಡಿ ಪಾಲಪ್‌, ಮಲ್ಲು ಇಂದೂರ, ವೀರಣ್ಣ ಯಾರಿ, ರಾಚಣ್ಣ ಬೊಮನಳ್ಳಿ, ಆನಂದ ನರಬೋಳಿ, ಬಸವಂತರಾಯ ಪಾಟೀಲ, ಶ್ರೀನಿವಾಸರೆಡ್ಡಿ ಪಾಲಪ್‌, ಶಿವರಾಜ ಪಾಳೇದ್‌, ರಮೇಶ ಬೊಮ್ಮನಳ್ಳಿ ಇದ್ದರು. ಅಂಬರೀಶ ಸುಲೇಗಾಂವ ಸ್ವಾಗತಿಸಿದರು, ಜಿಲ್ಲಾ ಯುವ ಕಾರ್ಯದರ್ಶಿ ಜಗದೇವ ದಿಗ್ಗಾಂವಕರ್‌ ನಿರೂಪಿಸಿದರು, ಚನ್ನವೀರ ಕಣಗಿ ವಂದಿಸಿದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.