ಪ್ರವಾಹ ಪೀಡಿತರಿಗಾಗಿ ಪ್ರಾರ್ಥನೆ


Team Udayavani, Aug 13, 2019, 11:00 AM IST

gb-tdy-3

ವಾಡಿ: ಈದ್ಗಾದಲ್ಲಿ ನಡೆದ ಸಾಮೂಹಿಕ ನಮಾಜ್‌ನಲ್ಲಿ ಮಕ್ಕಳು ಪ್ರಾರ್ಥನೆ ಮಾಡಿದರು.

ವಾಡಿ: ಬಕ್ರೀದ್‌ ಹಬ್ಬದ ನಿಮಿತ್ತ ಸಿಮೆಂಟ್ ನಗರಿಯ ಈದ್ಗಾ ಮೈದಾನದಲ್ಲಿ ಸೋಮವಾರ ಬೆಳಗ್ಗೆ ಸೇರಿದ್ದ ಸಾವಿರಾರು ಮುಸ್ಲಿಮರು ಸಾಮೂಹಿಕ ನಮಾಜ್‌ ಕೈಗೊಳ್ಳುವ ಮೂಲಕ ಅಲ್ಲಾಹನನ್ನು ಪ್ರಾರ್ಥಿಸಿದರು.

ನಮಾಜ್‌ಗೂ ಮುಂಚೆ ಕುರ್ಬಾನಿ ನೀಡುವ ಮಹತ್ವದ ಕುರಿತು ಮಾಹಿತಿ ನೀಡಿದ ಜಾಮಿಯಾ ಮಸೀದಿಯ ಮೌಲಾನಾ ಅಬ್ದುಲ್ ಖ್ವಾಲೀದ್‌ ಬಾರಿ, ತ್ಯಾಗ ಬಲಿದಾನದ ಸಂಕೇತವಾಗಿರುವ ಬಕ್ರೀದ್‌ ಆಚರಣೆ ಹಿಂದೆ ರೋಚಕ ಇತಿಹಾಸವಿದೆ. ಅಲ್ಲಾಹನ ಕೃಪೆಗೆ ಪಾತ್ರರಾಗುವುದು ಎಂದರೆ ತ್ಯಾಗ ಮತ್ತು ಬಲಿದಾನದ ಪರೀಕ್ಷೆ ಎದುರಿಸಬೇಕಾಗುತ್ತದೆ ಎಂದರು.

ಮದರಸಕ್ಕಾಗಿ ಧನ ಸಂಗ್ರಹ: ಈದ್‌ ಅಂಗವಾಗಿ ನಡೆಯಬೇಕಿದ್ದ ಸಾಮೂಹಿಕ ನಮಾಜ್‌ಗಾಗಿ ಈದ್ಗಾ ಮೈದಾನವು ಸ್ವಚ್ಛತೆಯಿಂದ ಸಿದ್ಧವಾಗಿತ್ತು. ಈದ್ಗಾ ದ್ವಾರಕ್ಕೆ ಪಿಎಸ್‌ಐ ವಿಜಯಕುಮಾರ ಭಾವಗಿ ಪೊಲೀಸ್‌ ಬಂದೋಬಸ್ತ್ ಒದಗಿಸಿದ್ದರು.

ಮಕ್ಕಳ ಕುರಾನ್‌ ಪಠಣ ಅಭ್ಯಾಸ ಹಾಗೂ ಧಾರ್ಮಿಕ ಶಿಕ್ಷಣ ನೀಡುವ ಮದರಸಾ ಪ್ರಗತಿಗಾಗಿ ಧನ ಸಹಾಯ ಪಡೆಯುತ್ತಿದ್ದ ಕೆಲ ಮುಸ್ಲಿಂ ಸಹೋದರರು, ಈದ್ಗಾದ ಪ್ರವೇಶ ದ್ವಾರದಲ್ಲಿಯೇ ಗಮನ ಸೆಳೆದರು. ನಮಾಜ್‌ ಕೈಗೊಳ್ಳಲು ಬರುತ್ತಿದ್ದವರು ಮಕ್ಕಳ ಧರ್ಮ ಶಿಕ್ಷಣಕ್ಕಾಗಿ ಧನಸಹಾಯ ನೀಡಿ ಈದ್ಗಾ ಪ್ರವೇಶ ಪಡೆಯುತ್ತಿದ್ದುದು ವಿಶೇಷವಾಗಿತ್ತು.

ಸಾಮೂಹಿಕ ನಮಾಜ್‌ ನಂತರ ಧಾರ್ಮಿಕ ಚಟುವಟಿಕೆಗಳಿಗಾಗಿ ಮತ್ತು ಮಸೀದಿಯ ಅಭಿವೃದ್ಧಿಗಾಗಿ ಧರ್ಮ ಕಾಣಿಕೆ ಪ್ರತ್ಯೇಕವಾಗಿ ಸ್ವೀಕರಿಸಲಾಯಿತು. ಈದ್ಗಾದಲ್ಲಿ ದಾನ ಧರ್ಮದ ಅನಾವರಣ ಗಮನ ಸೆಳೆಯಿತು. ಸೇರಿದ್ದ ಮಕ್ಕಳೂ ಸಾಮೂಹಿಕ ನಮಾಜ್‌ನಲ್ಲಿ ಪಾಲ್ಗೊಂಡು ಹಬ್ಬದ ಸಂಭ್ರಮ ಹೆಚ್ಚಿಸಿದರು.

ನಮಾಜ್‌ ನಂತರ ಈದ್ಗಾ ಮೈದಾನದಲ್ಲಿಯೇ ಪರಸ್ಪರ ತಬ್ಬಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಜಾಮಿಯಾ ಮಸೀದಿ ಸಮಿತಿ ಅಧ್ಯಕ್ಷ ಮುಕ್ಬುಲ್ ಜಾನಿ ಹಾಗೂ ನಾಲ್ಕು ಸಾವಿರಕ್ಕೂ ಹೆಚ್ಚು ಜನರು ಈದ್ಗಾದಲ್ಲಿ ಪಾಲ್ಗೊಂಡಿದ್ದರು.

ಹಳಕರ್ಟಿ, ರಾವೂರ, ಲಾಡ್ಲಾಪುರ, ಸನ್ನತಿ, ನಾಲವಾರ, ಕುಂದನೂರ, ಚಾಮನೂರ, ಕಮರವಾಡಿ, ಕುಂಬಾರಹಳ್ಳಿ, ಕೊಲ್ಲೂರ ಗ್ರಾಮಗಳಲ್ಲೂ ಮುಸ್ಲಿಮರು ಬಕ್ರೀದ್‌ ಆಚರಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.