Klaburgi: ಮೋದಿ ರಾಜ್ಯಕ್ಕೇನು ಕೊಟ್ಟಿದ್ದಾರೆ ಎಂದು ಹೇಳಲಿ: ಪ್ರಿಯಾಂಕ್ ಖರ್ಗೆ
Team Udayavani, Apr 11, 2024, 11:02 PM IST
ಕಲಬುರಗಿ: ಪ್ರಧಾನಿ ಮೋದಿ ಅವರು ಪ್ರವಾಸಿಗರಂತೆ ರಾಜ್ಯಕ್ಕೆ ಬರುವ ಬದಲು ಕರ್ನಾಟಕಕ್ಕೆ ಏನು ಕೊಟ್ಟಿದ್ದೇವೆ ಎಂದೂ ಹೇಳಿ ಹೋಗಲಿ. ಆಗ ನಮಗೂ ಸ್ವಲ್ಪ ಸಮಾಧಾನ ಆಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೋದಿ ಅವರು ಈ ದೇಶದ ಪ್ರಧಾನಿ. ಎಲ್ಲಿ ಬೇಕಾದರೂ ಬಂದು ಪ್ರಚಾರ ಮಾಡಲಿ. ಪ್ರಧಾನಿ ಇಲ್ಲಿಗೆ ಬರುತ್ತಿದ್ದಾರೆ ಎಂದರೆ ಜನರಿಗೆ ಅವರು ಏನು ಮಾಡಿದ್ದಾರೆ. ರಾಜ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳುವ ಕುತೂಹಲವಿರುತ್ತದೆ. ಹೀಗಾಗಿ ರಾಜ್ಯಕ್ಕೆ ಏನು ಕೊಟ್ಟಿದ್ದೇವೆ ಎಂದು ಹೇಳಲಿ. ಸುಮ್ಮನೆ ಕೇಂದ್ರದ ಪುರಸ್ಕೃತ ಯೋಜನೆಗಳು ಎಂದು ಹೇಳಿ ಹಿಟ್ ಅಂಡ್ ರನ್ ಮಾಡುವುದಲ್ಲ ಎಂದರು. ಲೋಕಸಭೆ ಚುನಾವಣೆಗೆ ಮೋದಿ ಮೊಟ್ಟ ಮೊದಲ ಚುನಾವಣೆ ಪ್ರಚಾರ ಮಾಡಿದ್ದೇ ಇಲ್ಲಿಂದ. ಕಳೆದ ವಿಧಾನಸಭೆ ಚುನಾವಣೆ ವೇಳೆಯೂ 20 ಸಲ ಬಂದು ಹೋಗಿದ್ದರು ಏನು ಪ್ರಯೋಜನವಾಯಿತು, ಜನ ನಂಬಿದರಾ? ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ