ಶರಣಬಸವ ವಿವಿಯಲ್ಲಿ ಪ್ರಶಸ್ತಿ ಪುರಸ್ಕೃತರ ಸನ್ಮಾನ


Team Udayavani, Jan 20, 2022, 2:54 AM IST

ದ್ತಯಜಗನಬವ

ಕಲಬುರಗಿ: ನಗರದಲ್ಲಿ ಇತ್ತೀಚೆಗೆ ನಡೆದ 36ನೇ ಕರ್ನಾಟಕ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ವಿವಿಧ ಪ್ರಶಸ್ತಿಗಳಿಗೆ ಭಾಜನರಾದ ಪುರಸ್ಕೃತರನ್ನು ಶರಣಬಸವ ವಿಶ್ವವಿದ್ಯಾಲಯ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಮಂಗಳವಾರ ವಿವಿ ಸಮಾವೇಶ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.

ಕಲಬುರಗಿ ಬ್ರಾಡ್‌ ಪ್ರಶಸ್ತಿ ಪುರಸ್ಕೃತರಾದ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿ  ಪತಿ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿ ಪತಿ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಸೇರಿದಂತೆ ಕಲಬುರಗಿ ಬ್ರಾÂಂಡ್‌ ಪ್ರಶಸ್ತಿ ಪುರಸ್ಕೃತ ಪ್ರಶಾಂತ ಬಿಜಾಸ್ಪುರ್‌, ಪತ್ರಕರ್ತರ ಸಮ್ಮೇಳನದಲ್ಲಿ ಅಭಿಮಾನಿ ಪ್ರಕಾಶನ ಪ್ರಶಸ್ತಿಗೆ ಭಾಜನರಾದ ಹಿರಿಯ ಪತ್ರಕರ್ತ, ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಡೀನ್‌ ಟಿ.ವಿ.ಶಿವಾನಂದನ್‌ ಅವರನ್ನು ವಿಶ್ವವಿದ್ಯಾಲಯ ಉಪಕುಲಪತಿ ಡಾ| ನಿರಂಜನ್‌ ವಿ. ನಿಷ್ಠಿ ಸನ್ಮಾನಿಸಿದರು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಡಾ| ಶರಣಬಸವಪ್ಪ ಅಪ್ಪ ಪರವಾಗಿ ಸನ್ಮಾನ ಸ್ವೀಕರಿಸಿದರು.

ಕೇಂದ್ರ ಸರ್ಕಾರದಿಂದ ಇನ್‌ಕ್ರೆಡಿಬಲ್‌ ಇಂಡಿಯಾ (ಕರ್ನಾಟಕ ಚಾಪ್ಟರ್‌) ಸದಸ್ಯೆಯಾಗಿ ನೇಮಕವಾಗಿರುವ ಪ್ರವಾಸೋದ್ಯಮ ಮತ್ತು ಪ್ರಯಾಣ ವಿಭಾಗದ ಚೇರ್‌ಪರ್ಸನ್‌ ಪ್ರೊ| ವಾಣಿಶ್ರೀ ಅವರ ಸಾಧನೆಗಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡಾ| ನಿರಂಜನ್‌ ನಿಷ್ಠಿ, ಸಾಧನೆಗೆ ಪ್ರಶಸ್ತಿ ದೊರಕಿರು ವುದು ಪ್ರಶಸ್ತಿ ಮೌಲ್ಯ ಮತ್ತಷ್ಟು ಹೆಚ್ಚಿಸುವಂತೆ ಮಾಡಿದೆ ಎಂದರು.

ವಿಶ್ವವಿದ್ಯಾಲಯ ಕುಲಸಚಿವ ಡಾ| ಅನಿಲಕುಮಾರ ಬಿಡವೆ ಅಧ್ಯಕ್ಷೀಯ ಭಾಷಣದಲ್ಲಿ ಮೂರು ಪ್ರಶಸ್ತಿ ಪುರಸ್ಕೃತರ ಮತ್ತು ಪ್ರೊ| ವಾಣಿಶ್ರೀ ಅವರ ಸಾಧನೆಗಳನ್ನು ಪ್ರಶಂಸಿಸಿದರು. ಸನ್ಮಾನ ಸ್ವೀಕರಿಸಿ ಪ್ರಶಾಂತ ಬಿಜಾಸಪುರ ಮಾತನಾಡಿ, ತಮ್ಮ ಪ್ರಶಸ್ತಿಯನ್ನು ಶರಣಬಸವೇಶ್ವರ ಸಂಸ್ಥಾನ ಮತ್ತು ಶರಣಬಸವೇಶ್ವರ ವಸತಿ ಪಬ್ಲಿಕ್‌ ಶಾಲೆಗೆ ಸಮರ್ಪಿಸುವುದಾಗಿ ತಿಳಿಸಿದರು. ಟಿ.ವಿ. ಶಿವಾನಂದನ್‌, ಪ್ರೊ| ವಾಣಿಶ್ರೀ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳಾದ ಚೆನ್ನಪ್ಪ ಸ್ವಾಗತಿಸಿದರು, ವಿದ್ಯಾರ್ಥಿ ರಘುವೀರ್‌ ಸಿಂಗ್‌ ನಿರೂಪಿಸಿದರು, ಸೂಷ್ಮಾ ವಂದಿಸಿದರು.

 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.