ಕಲಬುರಗಿ: ಚರಂಡಿಯಲ್ಲಿ ಬಿದ್ದ ಹಸು ರಕ್ಷಣೆ
Team Udayavani, May 15, 2020, 9:12 AM IST
ಕಲಬುರಗಿ: ನಗರದ ಜಗತ್ ವೃತ್ತ ಸಮೀಪದ ಕೇಂದ್ರ ಗ್ರಂಥಾಲಯ ಮುಂಭಾಗದ ಚರಂಡಿಯಲ್ಲಿ ಬಿದ್ದು ಒದ್ದಾಡುತ್ತಿದ್ದ ಹಸುವೊಂದನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಗುರುವಾರ ರಾತ್ರಿ ಹಸು ಬಿದ್ದಿರುವುದನ್ನು ಕಂಡ ನಾಗರಿಕರೊಬ್ಬರು ಅಗ್ನಿ ಶಾಮಕ ದಳಕ್ಕೆ ವಿಷಯ ಮುಟ್ಟಿಸಿದ್ದರು. ತಕ್ಷಣವೇ ಸ್ಥಳಕ್ಕೆ ಬಂದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹಸುವನ್ನು ರಕ್ಷಿಸಿದ್ದಾರೆ.
ಅಗ್ನಿ ಶಾಮಕ ಸಿಬ್ಬಂದಿಯಾದ ಅರ್ಜುನ್ ಅಂಕುಶ್, ವೈಜನಾಥ, ವಿಠ್ಠಲ್, ಪ್ರಕಾಶ ಕಟ್ಟಿಮನಿ, ಪ್ರವೀಣ್ ಭಾಲ್ಕೆ, ಜಂಬಣ್ಣ ಗೌಡ ಹಾಗೂ ರಾಮಜಿ ರಾಥೋಡ್ ಹಸು ರಕ್ಷಣೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್