ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ


Team Udayavani, Aug 2, 2022, 5:27 PM IST

7act

ಶಹಾಬಾದ: ರಾಜ್ಯ ಸರಕಾರದ ಜನನ ಮತ್ತು ಮರಣ ನೋಂದಣಿ ಕಾಯ್ದೆ ತಿದ್ದುಪಡಿ ವಿರೋಧಿಸಿ ನಗರದ ವಕೀಲರ ಸಂಘ ಸೋಮವಾರ ಪ್ರತಿಭಟನೆ ನಡೆಸಿ ರಾಜ್ಯದ ಮುಖ್ಯಮಂತ್ರಿಗಳಿಗೆ ಬರೆದ ಮನವಿಪತ್ರವನ್ನು ಗ್ರೇಡ್‌-2 ತಹಶೀಲ್ದಾರ್‌ ಗುರುರಾಜ ಸಂಗಾವಿ ಅವರ ಮುಖಾಂತರ ಸಲ್ಲಿಸಲಾಯಿತು.

ಜನನ ಮತ್ತು ಮರಣ ನೋಂದಣಿ ವಿಳಂಬದ ಸಂಬಂಧ ವಿವಾದಗಳು ಏರ್ಪಟ್ಟಲ್ಲಿ ಅಥವಾ ತಿದ್ದುಪಡಿ ಅವಶ್ಯಕವಿದ್ದಲ್ಲಿ ವ್ಯಕ್ತಿಗಳು ಜನನ ಮತ್ತು ನೋಂದಣಿ ಕಾಯ್ದೆ ಕಲಂ-13ರ ಪ್ರಕಾರ ಸ್ಥಳೀಯ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ದಾಖಲಾತಿಗಳನ್ನು ನೀಡಿ ನ್ಯಾಯಾಲಯದ ಆದೇಶದ ನಂತರ ಸಂಬಂಧಪಟ್ಟ ಪ್ರಾಧಿಕಾರಗಳು ಈ ಜನನ ಮತ್ತು ಮರಣ ಪ್ರಮಾಣ ಪತ್ರ ನೀಡುತ್ತಿದ್ದರು. ಆದರೆ ಕರ್ನಾಟಕ ಸರಕಾರ ಈ ಮೇಲೆ ಹೇಳಿದ ಆದೇಶದ ಅನ್ವಯ ಈಗಿರುವ ಜೆಎಂಎಫ್‌ಸಿ ನ್ಯಾಯಾಲಯದ ಅಧಿಕಾರವನ್ನು ತೆಗೆದು ಉಪ-ವಿಭಾಗಾಧಿಕಾರಿಗಳ ನ್ಯಾಯಾಂಗಕ್ಕೆ ನೀಡಿದೆ. ಇದು ಜನ ಸಂದಣಿಗೆ ತೊಂದರೆ ನೀಡುವ ಮತ್ತು ಕ್ರಮಬದ್ಧ ರೀತಿಯಲ್ಲಿ ಜನನ ಮತ್ತು ಮರಣ ಪ್ರಮಾಣಪತ್ರ ಪಡೆಯಲು ಕಷ್ಟ ಸಾಧ್ಯವಾಗುತ್ತದೆ.

ಈಗಾಗಲೇ ರೆವಿನ್ಯೂ ನ್ಯಾಯಾಲಯಗಳಲ್ಲಿ ಪ್ರಭಾವ, ಅಸಂಬದ್ಧ ಆದೇಶಗಳು ನೀಡುವ ಮೂಲಕ ಜನರಿಗೆ ಸೂಕ್ತ ನ್ಯಾಯ ದೊರೆಯುತ್ತಿಲ್ಲ. ಒಂದೊಮ್ಮೆ ಉಪ-ವಿಭಾಗಾಧಿಕಾರಿಗಳ ನ್ಯಾಯಾಲಯಕ್ಕೆ ಈ ಅಧಿಕಾರವನ್ನು ನೀಡಿದ್ದಲ್ಲಿ ದೂರದ ಕಕ್ಷಿದಾರರು ಎಸಿ ಕಚೇರಿಗೆ ಬರಬೇಕಾಗಿದೆ. ಇದರಿಂದ ಜನಸಾಮಾನ್ಯರು ಓಡಾಡಿ ಹರಸಾಹಸ ಪಡಬೇಕಾಗುತ್ತದೆ.

ಈಗ ಹೊರಡಿಸಿರುವ ಜನನ ಮತ್ತು ಮರಣ ನೋಂದಣಿ ಸಂಬಂಧ ಕರ್ನಾಟಕ ರಾಜ್ಯ ಸರಕಾರದ ಅಧಿಸೂಚನೆ ವಾಪಸು ಪಡೆದು ಈ ಹಿಂದಿನಂತೆ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಅಧಿಕಾರ ವ್ಯಾಪ್ತಿ ಮುಂದುವರೆಸುವಂತೆ ಮನವಿಯಲ್ಲಿ ಒತ್ತಾಯಿಸಿದರು.

ಈ ವೇಳೆ ದೇವಪ್ಪ ಕುಲಕುಂದಿ, ಜ್ಯೋತಿ, ರವೀಂದ್ರ ಕಟ್ಟಿಮನಿ, ರಮೇಶ ರಾಠೊಡ, ನಾಗೇಶ ಧನ್ನೇಕರ್‌, ತಿಮ್ಮಯ್ಯ ಮಾನೆ, ರಘುವೀರಸಿಂಗ ಠಾಕೂರ ಇತರರು ಇದ್ದರು.

ಟಾಪ್ ನ್ಯೂಸ್

Sanju Samson: ಐಪಿಎಲ್‌ ನೀತಿಸಂಹಿತೆ ಉಲ್ಲಂಘನೆ : ಸಂಜು ಸ್ಯಾಮ್ಸನ್‌ಗೆ ದಂಡ

Sanju Samson: ಐಪಿಎಲ್‌ ನೀತಿಸಂಹಿತೆ ಉಲ್ಲಂಘನೆ : ಸಂಜು ಸ್ಯಾಮ್ಸನ್‌ಗೆ ದಂಡ

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sanju Samson: ಐಪಿಎಲ್‌ ನೀತಿಸಂಹಿತೆ ಉಲ್ಲಂಘನೆ : ಸಂಜು ಸ್ಯಾಮ್ಸನ್‌ಗೆ ದಂಡ

Sanju Samson: ಐಪಿಎಲ್‌ ನೀತಿಸಂಹಿತೆ ಉಲ್ಲಂಘನೆ : ಸಂಜು ಸ್ಯಾಮ್ಸನ್‌ಗೆ ದಂಡ

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.