ರೈತರ ಧರಣಿ ಅಂತ್ಯ: ಇನ್ನು ಗ್ರಾಮೀಣದಲ್ಲಿ ಜಾಥಾ


Team Udayavani, Jan 1, 2021, 6:57 PM IST

ರೈತರ ಧರಣಿ ಅಂತ್ಯ: ಇನ್ನು ಗ್ರಾಮೀಣದಲ್ಲಿ ಜಾಥಾ

ಕಲಬುರಗಿ: ಕೇಂದ್ರ ಸರ್ಕಾರ ರೈತರಿಗೆ ಮಾರಕವಾಗಿರುವ ಮೂರು ಕೃಷಿ ಕಾಯ್ದೆಗಳನ್ನುಹಿಂಪಡೆಯಬೇಕೆಂದು ಆಗ್ರಹಿಸಿ ನಗರದ ಜಗತ್‌ ವೃತ್ತದಲ್ಲಿ 17 ದಿನಗಳಿಂದ ನಡೆಯುತ್ತಿದ್ದರೈತರ ಹಕ್ಕೊತ್ತಾಯಗಳಿಗಾಗಿ ಧರಣಿಯನ್ನು ಗುರುವಾರಕ್ಕೆ ಅಂತ್ಯ ಮಾಡಲಾಯಿತು.

ಇನ್ಮುಂದೆ ಕಾಯ್ದೆಗಳ ಅಪಾಯದ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡಲುಗ್ರಾಮಾಂತರ ಪ್ರದೇಶದಲ್ಲಿ ಜಾಥಾ ನಡೆಸಲು ತೀರ್ಮಾನಿಸಲಾಗಿದೆ.ಕರ್ನಾಟಕ ಪ್ರಾಂತ ಕೃಷಿ ಕಾರ್ಮಿಕರು ಸಂಘಟನೆ, ಜನವಾದಿ ಮಹಿಳಾ ಸಂಘಟನೆಗಳನೇತೃತ್ವದಲ್ಲಿ ಧರಣಿ ಆರಂಭಿಸಲಾಗಿತ್ತು. ಮೊದಲನೆ ಹಂತದ ಹೋರಾಟವನ್ನುಪಾದಯಾತ್ರೆ, ಮೆರವಣಿಗೆ ಮತ್ತ ಬಹಿರಂಗಸಭೆ ನಡೆಸಿ, ಕೇಂದ್ರ ಸರ್ಕಾರದ ರೈತ ವಿರೋಧಿ  ಕರಾಳ ಕಾಯ್ದೆಗಳು, ವಿದ್ಯುತ್‌ ಮಸೂದೆ ಹಾಗೂ ರಾಜ್ಯ ಸರ್ಕಾರದ ಭೂಸುಧಾರಣಾತಿದ್ದುಪಡಿ ಕಾಯ್ದೆ ಮತ್ತು ಗೋಹತ್ಯಾ ನಿಷೇಧ ಸುಗ್ರೀವಾಜ್ಞೆ ಪ್ರತಿಗಳನ್ನು ದಹಿಸಲಾಯಿತು.

ಇದಕ್ಕೂ ಮುನ್ನ ಸಾತ್‌ ಗುಂಬಜ್‌ ವೃತ್ತದ ನ್ಯಾಷನಲ್‌ ಕಾಲೇಜಿನಿಂದ ಸರಾಫ್‌ ಬಜಾರತರಕಾರಿ ಮಾರುಕಟ್ಟೆ, ಸೂಪರ್‌ ಮಾರ್ಕೆಟ್‌ ಮೂಲಕ ಜಗತ್‌ ವೃತ್ತದಲ್ಲಿ ಪಾದಯಾತ್ರೆ ನಡೆಸಿದ ರೈತ ಮುಖಂಡರು, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.  ಕೃಷಿ ಮತ್ತು ಎಪಿಎಂಸಿ ವಲಯ ನಾಶವಾಗುವಂತೆ ಕಾಯ್ದೆಗಳ ಬಗ್ಗೆ ರೈತರುಈಗಲೇ ಎಚ್ಚರಗೊಳ್ಳಬೇಕು. ಇಂತಹ ಕಾಯ್ದೆಗಳನ್ನು ವಾಪಸ್‌ ಪಡೆಯುವರೆಗೂಹೋರಾಟ ಮಾಡಬೇಕಿದೆ ಎಂದು ಕರೆ ನೀಡಿದರು.

ರೈತ ಮುಖಂಡರು, ಚಿತಂಕರಾದ ಎಂ.ಬಿ. ಸಜ್ಜನ್‌, ಆರ್‌.ಕೆ. ಹುಡಗಿ, ಕಾಶಿನಾಥಅಂಬಲಗಿ, ಭೀಮಶೆಟ್ಟಿ ಯಂಪಳ್ಳಿ, ಕೆ.ನೀಲಾ,ಶರಣಬಸವ ಮಮಶೆಟ್ಟಿ, ದತ್ತಾತ್ರೇಯ ಇಕ್ಕಳಕಿ,ಅಲ್ತಾಫ್‌ ಇನಾಮದಾರ್‌, ಮೇಘರಾಜ್‌ ಕಠಾರೆ, ಮೌಲಾ ಮುಲ್ಲಾ,ನಂದಾದೇವಿ ಮಂಗೊಂಡಿ, ಅಮೀನಾ ಬೇಗಂ, ಚಂದಪ್ಪಪೂಜಾರಿ, ಶ್ರೀಮಂತ ಬಿರಾದಾರ, ಜಗದೇವಿಹೆಗಡೆ ಮಲ್ಲಮ್ಮ ಕೋಡ್ಲಿ ಮುಂತಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.